![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 30, 2022, 7:40 AM IST
ಟೊರಂಟೊ: ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ, ವಿಶ್ವದ ಹಿಂದೂಗಳೆಲ್ಲರಿಗೂ ಒಂದು ಸಂತೋಷದ ಸುದ್ದಿ ನೀಡಿದ್ದಾರೆ.
ಕೆನಡಾದಲ್ಲಿನ್ನು ನವೆಂಬರ್ ತಿಂಗಳನ್ನು, ರಾಷ್ಟ್ರೀಯ ಹಿಂದೂ ಪರಂಪರಾ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಬಗ್ಗೆ ಚಂದ್ರ ಆರ್ಯ ಮಂಡಿಸಿದ ಖಾಸಗಿ ಮಸೂದೆಯನ್ನು ಅಲ್ಲಿನ ಸರ್ಕಾರ ಮಾನ್ಯ ಮಾಡಿದೆ.
ಈ ಸುದ್ದಿಯನ್ನು ಟ್ವೀಟ್ ಮೂಲಕ ಹಂಚಿಕೊಂಡಿರುವ ತುಮಕೂರಿನ ಚಂದ್ರ ಅವರು, “ನವೆಂಬರ್ ತಿಂಗಳನ್ನು ರಾಷ್ಟ್ರೀಯ ಹಿಂದೂ ಪರಂಪರಾ ದಿನವನ್ನಾಗಿ ಆಚರಿಸುವ ಮಸೂದೆಯನ್ನು ಕೆನಡಾ ಸರ್ಕಾರ ಮಾನ್ಯ ಮಾಡಿದೆ. ಮನುಕುಲಕ್ಕೆ ಮತ್ತು ಕೆನಡಾಕ್ಕೆ ಹಿಂದೂ ಸಮುದಾಯ ನೀಡಿದ ಕೊಡುಗೆಯನ್ನು ಗುರ್ತಿಸಬೇಕೆಂಬ ದೀರ್ಘಕಾಲದ ಬೇಡಿಕೆಗೆ ಈಗ ಸಮ್ಮತಿ ಸಿಕ್ಕಿದೆ.
ಇದು ಕೆನಡಾ ಹಿಂದೂಗಳಿಗೆ ಸಮಾಜದ ಎಲ್ಲ ಆಯಾಮಗಳಲ್ಲಿ ಬೆಳೆಯಲು ಸ್ಫೂರ್ತಿಯಾಗಲಿದೆ ಎಂದು ಭಾವಿಸಿದ್ದೇನೆ’ ಎಂದಿದ್ದಾರೆ. ಕೆನಡಾದಲ್ಲಿ ಇತ್ತೀಚೆಗೆ ಹಿಂದೂ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದಾಳಿಯನ್ನೂ ಅವರು ವಿರೋಧಿಸಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.