ಕೆನಡಾದಲ್ಲಿ ಲಸಿಕೆ ವಿರೋಧಿ ಪ್ರತಿಭಟನೆ; ರಹಸ್ಯ ಸ್ಥಳಕ್ಕೆ ಪ್ರಧಾನಿ ಟ್ರುಡೊ ಸ್ಥಳಾಂತರ
Team Udayavani, Jan 30, 2022, 2:46 PM IST
ಟೊರಾಂಟೋ: ಕೋವಿಡ್ 19 ಸೋಂಕು ವಿರುದ್ಧದ ಲಸಿಕೆಯನ್ನು ಕಡ್ಡಾಯ ಮಾಡಿದ್ದನ್ನು ವಿರೋಧಿಸಿ ಕೆನಡಾದಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ. ಒಂಟಾರಿಯೊದ ಪಾರ್ಲಿಮೆಂಟ್ ಹಿಲ್ನಲ್ಲಿ ಸಾವಿರಾರು ಪ್ರತಿಭಟನಾಕಾರರು ಸೆರಿದ್ದು, ಕೋವಿಡ್ -19 ಲಸಿಕೆ ಆದೇಶಗಳು ಮತ್ತು ಇತರ ಸಾರ್ವಜನಿಕ ಆರೋಗ್ಯ ನಿರ್ಬಂಧಗಳನ್ನು ಕೊನೆಗೊಳಿಸಬೇಕೆಂದು ಆಗ್ರಹಿಸಿದ್ದಾರು.
ಈ ಹಿನ್ನೆಲೆಯಲ್ಲಿ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಅವರ ಕುಟುಂಬವನ್ನು ಅಜ್ಞಾತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ವರದಿ ತಿಳಿಸಿದೆ.
ಗಡಿಯಾಚೆಗಿನ ಟ್ರಕ್ ಚಾಲಕರಿಗೆ ಕೋವಿಡ್ ಲಸಿಕೆ ಕಡ್ಡಾಯದ ವಿರುದ್ಧ ‘ಫ್ರೀಡಮ್ ಕಾನ್ವಾಯ್’ ಎಂಬ ಹೆಸರಿನಲ್ಲಿ ಆರಂಭವಾದ ಪ್ರತಿಭಟನೆಯು ಈಗ ಜಸ್ಟಿನ್ ಟ್ರುಡೊ ಸರ್ಕಾರದ ಕೋವಿಡ್ ನಿಯಮಗಳ ವಿರುದ್ಧದ ದೊಡ್ಡ ಹೋರಾಟವಾಗಿ ಮಾರ್ಪಟ್ಟಿದೆ. ಲಸಿಕೆ ಕಡ್ಡಾಯ ಹಾಗೂ ಇತರ ಸಾರ್ವಜನಿಕ ಆರೋಗ್ಯ ನಿರ್ಬಂಧಗಳನ್ನು ತೆಗೆದು ಹಾಕಲು ಆದೇಶ ನೀಡುವಂತೆ ಒತ್ತಾಯ ಮಾಡಿ ಶನಿವಾರ ರಾಜಧಾನಿಯಲ್ಲಿ ಸಾವಿರಾರು ಟ್ರಕ್ ಚಾಲಕರು ಹಾಗೂ ಇತರ ಸಾವಿರಾರು ಮಂದಿ ಜೊತೆಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಆಗ ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷ – ಈಗ ಸಮಗ್ರ ಕೃಷಿಕ : ಇವರ ಹೊಲದಲ್ಲಿ ಏನುಂಟು ಏನಿಲ್ಲ?
ಜನಸಂದಣಿಯನ್ನು ಶಾಂತಿಯುತವಾಗಿರುವಂತೆ ಸಂಘಟಕರು ಒತ್ತಾಯಿಸುತ್ತಿದ್ದರೂ ಸಂಭವನೀಯ ಹಿಂಸಾಚಾರದ ಬಗ್ಗೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಪ್ರತಿಭಟನೆಯ ಸ್ಥಳದಿಂದ ಸರಿಸುಮಾರು ನಾಲ್ಕು ಕಿಲೋಮೀಟರ್ಗಳಷ್ಟು ದೂರದಲ್ಲಿರುವ ರೈಡೋ ಕಾಟೇಜ್ ನಲ್ಲಿರುವ ನಿವಾಸದಲ್ಲಿ ಪ್ರಧಾನಿ ಮತ್ತು ಅವರ ಕುಟುಂಬವು ಇನ್ನು ಮುಂದೆ ಇರುವುದಿಲ್ಲ ಎನ್ನಲಾಗಿದೆ. ಟ್ರೂಡೊ ಅವರ ಮಕ್ಕಳಲ್ಲಿ ಒಬ್ಬರಿಗೆ ಕೋವಿಡ್ -19 ಪಾಸಿಟಿವ್ ಆಗಿದ್ದು, ಅವರು ಪ್ರತ್ಯೇಕವಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UN posts ಮೇಲೆಯೇ ಇಸ್ರೇಲ್ ದಾಳಿ! ; 600 ಭಾರತೀಯ ಸೈನಿಕರು ಅಪಾಯದಲ್ಲಿ!!
PM Modi ಭೇಟಿಯಾದ ಕೆನಡಾ ಪ್ರಧಾನಿ: ಭಾರತೀಯರ ಸುರಕ್ಷತೆ ಕುರಿತು ಹೇಳಿದ್ದೇನು?
Kamala Harris ಪರವಾಗಿ ಲೈವ್ ಮ್ಯೂಸಿಕ್ ಕನ್ಸರ್ಟ್ ನಡೆಸಲಿರುವ ಎ.ಆರ್.ರೆಹಮಾನ್
Israel ವಾಯುದಾಳಿಗೆ ಬೈರುತ್ ನಲ್ಲಿ 22 ಮಂದಿ ಬಲಿ: ಹೆಜ್ಬುಲ್ಲಾ ಪ್ರಮುಖ ನಾಯಕ ಎಸ್ಕೇಪ್
Nobel; ಜಪಾನ್ ನ ಪರಮಾಣು ಬಾಂಬ್ ಸರ್ವೈವರ್ ಸಂಸ್ಥೆಗೆ ನೊಬೆಲ್ ಶಾಂತಿ ಪ್ರಶಸ್ತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Tamil Nadu; ಎಕ್ಸ್ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹೊತ್ತಿ ಉರಿದ ಬೆಂಕಿ
Emergency; ಟೇಕ್ ಆಫ್ ಆದ ಕೂಡಲೇ ತೊಂದರೆ: ತಪ್ಪಿದ ಭಾರಿ ವಿಮಾನ ಅವಘಡ
Viral video; ದುರ್ಗಾ ಪೂಜೆ ಸ್ಥಳದಲ್ಲೇ ಕಿಡಿ ಕಿಡಿಯಾದ ನಟಿ ಕಾಜೋಲ್!
Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣ ಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು
UN posts ಮೇಲೆಯೇ ಇಸ್ರೇಲ್ ದಾಳಿ! ; 600 ಭಾರತೀಯ ಸೈನಿಕರು ಅಪಾಯದಲ್ಲಿ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.