Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

385 ಕೋಟಿ ವರ್ಷ ಹಳೆ ಕುಳಿಯಲ್ಲಿ ಅಧ್ಯಯನ

Team Udayavani, Sep 30, 2024, 6:50 AM IST

Chandra

ಹೊಸದಿಲ್ಲಿ: ಚಂದ್ರನ ಅತ್ಯಂತ ಪ್ರಾಚೀನ ಭಾಗ ಎಂದು ಕರೆಸಿಕೊಳ್ಳುವ ಪ್ರದೇಶ ದಲ್ಲಿ ಭಾರತದ ಚಂದ್ರಯಾನ-3ರ ರೋವರ್‌ ಪ್ರಜ್ಞಾನ್‌ ಇಳಿದಿದೆ ಎಂದು ವಿಜ್ಞಾನಿಗಳು ರವಿವಾರ ಹೇಳಿದ್ದಾರೆ.

ಸುಮಾರು 385 ಕೋಟಿ ವರ್ಷಗಳ ಹಿಂದೆ ಚಂದ್ರನ ಮೇಲೆ ನಿರ್ಮಾಣವಾದ ಕುಳಿಯಲ್ಲಿ “ಪ್ರಜ್ಞಾನ್‌’ ಇಳಿದಿದ್ದು, ಇದು ಚಂದ್ರನ ಉಗಮದ ಬಗ್ಗೆ ಮಹತ್ವಪೂರ್ಣ ಮಾಹಿತಿಯನ್ನು ಜಗತ್ತಿಗೆ ದೊರಕಿಸಿಕೊಡಲಿದೆ ಎಂದು ಅವರು ಹೇಳಿದ್ದಾರೆ.

ಸುಮಾರು 300 ಕಿ.ಮೀ. ವ್ಯಾಸ ಹೊಂದಿ ರುವ ಆಕಾಶಕಾಯವೊಂದು ಚಂದ್ರನಿಗೆ ಅಪ್ಪಳಿಸಿದ ಸಮಯದಲ್ಲಿ ಈ ಕುಳಿ ನಿರ್ಮಾಣವಾಗಿದೆ. ಈ ಕುಳಿಯಲ್ಲಿನ ಅರ್ಧಭಾಗ ಚಂದ್ರನ ಒಳಭಾಗದಿಂದ ಚಿಮ್ಮಿದ ವಸ್ತುಗಳೇ ತುಂಬಿವೆ. ಹೀಗಾಗಿ ಚಂದ್ರನ ಮೂಲ ರಚನೆಯ ಬಗ್ಗೆ ಇಲ್ಲಿ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಇಸ್ರೋದ ಅಹ್ಮದಾಬಾದ್‌ ಸಂಶೋಧನ ಕೇಂದ್ರದ ವಿಜ್ಞಾನಿಗಳು ಹೇಳಿದ್ದಾರೆ.

ಪ್ರಜ್ಞಾನ್‌ ಮಾತ್ರ ಇಲ್ಲಿ ಲ್ಯಾಂಡ್‌: ಭಾರತ ಕೈಗೊಂಡ ಚಂದ್ರಯಾನ-3 ಯೋಜನೆಯ ರೋವರ್‌ ಪ್ರಜ್ಞಾನ್‌ ಮಾತ್ರ ಈ ಪ್ರದೇಶದಲ್ಲಿ ಇಳಿದಿದೆ. ಬೇರಾವ ದೇಶಗಳ ಲ್ಯಾಂಡರ್‌ಗಳು ಈ ಪ್ರದೇಶದಲ್ಲಿ ಇಳಿದಿಲ್ಲ.

ಟಾಪ್ ನ್ಯೂಸ್

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

GRUHALAKHMI

Congress Guarantee: ರಾಜ್ಯದ 1.82 ಲಕ್ಷ ಗೃಹಲಕ್ಷ್ಮೀಯರಿಗೆ ಇನ್ನೂ 1 ಕಂತೂ ಸಿಕ್ಕಿಲ್ಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Israel ಸೇನೆ ನಿರಂತರ ದಾಳಿ; ಒಂದು ವಾರದಲ್ಲಿ 20 ಹೆಜ್ಬುಲ್ಲಾ ಉಗ್ರರ ಹತ್ಯೆ!

Terror 2

Pakistan; ಬಲೂಚ್‌ನಲ್ಲಿ 7 ಕಾರ್ಮಿಕರ ಗುಂಡಿಟ್ಟು ಹ*ತ್ಯೆ ಮಾಡಿದ ಉಗ್ರರು

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.