Khalistani ಉಗ್ರ ಹರ್‌ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯಲ್ಲಿ ಚೀನಾ ಕೈವಾಡ?

ಭಾರತ- ಪಾಶ್ಚಿಮಾತ್ಯ ರಾಷ್ಟ್ರಗಳ ಬಾಂಧವ್ಯ ಹಾಳುಗೆಡವಲು ಸಂಚು

Team Udayavani, Oct 9, 2023, 10:17 PM IST

Khalistani ಉಗ್ರ ಹರ್‌ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯಲ್ಲಿ ಚೀನಾ ಕೈವಾಡ?

ನ್ಯೂಯಾರ್ಕ್‌ ಸಿಟಿ:ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿಗೆ ಕಾರಣವಾಗಿರುವ ಖಲಿಸ್ತಾನ ಉಗ್ರ ಹರ್‌ದೀಪ್‌ ಸಿಂಗ್‌ ನಿಜ್ಜರ್‌ ಸಾವಿಗೆ ಚೀನಾ ಕಾರಣವೇ? ಕಮ್ಯೂನಿಸ್ಟ್‌ ಪಾರ್ಟಿ ಆಫ್ ಚೀನಾ (ಸಿಸಿಪಿ)ದ ಏಜೆಂಟ್‌ಗಳು ಆತನ ಹತ್ಯೆಯಾಗಿ ಭಾಗಿಯಾಗಿದ್ದಾರೆ ಎಂಬ ಗಂಭೀರ ಆರೋಪವನ್ನು ಚೀನಾದ ಪ್ರಜೆ ಸದ್ಯ ಅಮೆರಿಕದ ನಿವಾಸಿಯಾಗಿರುವ ಜೆನ್ನಿಫ‌ರ್‌ ಜೆಂಗ್‌ ಎಂಬ ಬ್ಲಾಗರ್‌ ಮಾಡಿದ್ದಾರೆ.

ತೈವಾನ್‌ ಅನ್ನು ಸಂಪೂರ್ಣ ಕೈವಶ ಮಾಡಿಕೊಳ್ಳಬೇಕು ಮತ್ತು ಜಗತ್ತಿನಲ್ಲಿ ಶಾಂತಿ ಕದಡಬೇಕು ಎಂಬ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಹೊಂದಿರುವ ಕುತ್ಸಿತ ಯೋಚನೆಯ ಭಾಗವಾಗಿ ಈ ಹತ್ಯೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಬಗ್ಗೆ ವಿಡಿಯೋ ಒಂದನ್ನು ಟ್ವೀಟ್‌ ಮಾಡಿರುವ ಅವರು, ಚೀನಾ ಯೂಬ್ಯೂಬರ್‌ ಲಾವೋ ಡೆಂಗ್‌ ಕೆನಡಾದಲ್ಲಿ ವಾಸಿಸುತ್ತಿದ್ದಾನೆ. ಆತ ಚೀನಾ ಅಧ್ಯಕ್ಷರು ಹೊಂದಿದ “ಜಗತ್ತಿನ ಶಾಂತಿ-ನೆಮ್ಮದಿಗೆ ಕೊಳ್ಳಿ ಇಡುವ ಯೋಜನೆ’ ಜಾರಿಗೊಳಿಸುವ ಭಾಗವಾಗಿದ್ದಾನೆ. ಚೀನಾ ಸರ್ಕಾರದ ಉನ್ನತ ನಿಯೋಗ ಅಮೆರಿಕದ ಸಿಯಾಟಲ್‌ಗೆ ಜೂನ್‌ನಲ್ಲಿ ತೆರಳಿ ರಹಸ್ಯ ಸಭೆಯನ್ನೂ ನಡೆಸಿತ್ತು. ಪಾಶ್ಚಿಮಾತ್ಯ ರಾಷ್ಟ್ರಗಳು ಮತ್ತು ಭಾರತ ಹೊಂದಿರುವ ಬಾಂಧವ್ಯ ಹಾಳು ಮಾಡುವುದೇ ಅದರ ಉದ್ದೇಶ’ ಎಂದು ಹೇಳಿಕೊಂಡಿದ್ದಾರೆ. ನಿಜ್ಜರ್‌ ಹತ್ಯೆ ಬಳಿಕ ಭಾರತದ ಮೇಲೆಯೇ ಆರೋಪ ಬರಬೇಕೆಂದು, ಕೊಲೆಗಾರರು ಭಾರತದ ಪ್ರಜೆಗಳು ಇಂಗ್ಲಿಷ್‌ ಮಾತನಾಡುವಂತೆ ಅಭ್ಯಾಸವನ್ನೂ ಮಾಡಿದ್ದರು ಎಂದೂ ಜೆಂಗ್‌ ಹೇಳಿದ್ದಾರೆ.

ಟಾಪ್ ನ್ಯೂಸ್

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.