ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಷಯವೆತ್ತಿದ ಪಾಕ್-ಚೀನಾಗೆ ಮುಖಭಂಗ: ಭಾರತಕ್ಕೆ ಜಯ


Team Udayavani, Jan 16, 2020, 11:33 AM IST

UNSC

ಹೊಸದಿಲ್ಲಿ: ಕಾಶ್ಮೀರ ವಿಚಾರದಲ್ಲಿ ಭಾರತದ ವಿರುದ್ಧ ಅಭಿಪ್ರಾಯ ರೂಪಿಸಲು ಸತತ ಪ್ರಯತ್ನ ಪಡುತ್ತಿರುವ ಪಾಕಿಸ್ಥಾನ ಮತ್ತು ಅದರ ಬೆಂಬಲಕ್ಕೆ ನಿಂತಿರುವ ಚೀನಾಗೆ ಮತ್ತೊಮ್ಮೆ ಮುಖಭಂಗ ಉಂಟಾಗಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಕಾಶ್ಮೀರ ವಿಚಾರವನ್ನು ಚೀನಾ ಎತ್ತಿದ್ದು, ಆದರೆ ಇತರ ಯಾವುದೇ ರಾಷ್ಟ್ರಗಳು ಬೆಂಬಲ ನೀಡದೆ, ಭಾರತದ ವಾದವನ್ನೇ ಪುರಸ್ಕರಿಸಿದೆ ಎನ್ನಲಾಗಿದೆ.

ಭದ್ರತಾ ಮಂಡಳಿಯ ಸದಸ್ಯರ ಸಭೆಯಲ್ಲಿ ಚೀನಾ ಕಾಶ್ಮೀರ ವಿಚಾರವನ್ನು ಪ್ರಸ್ತಾವಿಸಿದೆ. ಆದರೆ ಇದು ಎರಡು ರಾಷ್ಟ್ರಗಳ ನಡುವಿನ ಸಮಸ್ಯೆಯಾಗಿರುವ ಕಾರಣ ಅದರ ಚರ್ಚೆಗೆ ಈ ಸಭೆ ವೇದಿಕೆಯಲ್ಲ ಎಂದು ಇತರ ರಾಷ್ಟ್ರಗಳು ಚೀನಾದ ಪ್ರಸ್ತಾವನೆಯನ್ನು ತಿರಸ್ಕರಿಸದೆ. ಭದ್ರತಾ ಮಂಡಳಿಯ ಇತರ ಸದಸ್ಯ ರಾಷ್ಟ್ರಗಳಾದ ಅಮೇರಿಕ, ಬ್ರಿಟನ್, ಫ್ರಾನ್ಸ್ ಮತ್ತು ರಷ್ಯಾಗಳು ಭಾರತದ ವಾದಕ್ಕೆ ಬೆಂಬಲ ನೀಡಿದೆ ಎಂದು ವರದಿಯಾಗಿದೆ.

ಜಮ್ಮು ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದತಿಯ ನಂತರ ಚೀನಾ ಎರಡು ಬಾರಿ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ವಿಚಾರವನ್ನು ಪ್ರಸ್ತಾವಿಸಿದೆ. ಆದರೆ ಪ್ರತಿ ಬಾರಿಯೂ ಚೀನಾದ ಪಾಕ್ ಪರವಾದ ವಾದಕ್ಕೆ ಬೆಂಬಲ ಲಭ್ಯವಾಗಿಲ್ಲ.

ಟಾಪ್ ನ್ಯೂಸ್

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.