ಅಮೆರಿಕ ಬಳಿಕ ಚಂದ್ರನ ಮೇಲೆ ಧ್ವಜ ಸ್ಥಾಪಿಸಿದ 2ನೇ ರಾಷ್ಟ್ರ ಚೀನ


Team Udayavani, Dec 6, 2020, 5:45 AM IST

ಅಮೆರಿಕ ಬಳಿಕ ಚಂದ್ರನ ಮೇಲೆ ಧ್ವಜ ಸ್ಥಾಪಿಸಿದ 2ನೇ ರಾಷ್ಟ್ರ ಚೀನ

ಬೀಜಿಂಗ್‌: ಚಂದ್ರನಂಗಳದಲ್ಲಿ ಅಮೆರಿಕ ತನ್ನ ದೇಶದ ಧ್ವಜ ನೆಟ್ಟ 50 ವರ್ಷಗಳ ಅನಂತರ ಈಗ ಚೀನ ಈ ಸಾಧನೆ ಮಾಡಿದ ಎರಡನೇ ರಾಷ್ಟ್ರವೆಂಬ ಗರಿಮೆಗೆ ಪಾತ್ರವಾಗಿದೆ.  ಚಂದ್ರನಂಗಳದ ಅಧ್ಯಯನಕ್ಕಾಗಿ ಚೀನ ಕಳುಹಿಸಿಕೊಟ್ಟಿರುವ Chang’e-5 ಬಾಹ್ಯಾಕಾಶ ನೌಕೆಯು ಚೀನಿ ಧ್ವಜವನ್ನು ನೆಟ್ಟು ಅದರ ಚಿತ್ರಗಳನ್ನು ಕಳುಹಿಸಿಕೊಟ್ಟಿದೆ. ಚಂದ್ರನ ಮೇಲಿನ ಮಣ್ಣು ಹಾಗೂ ಕಲ್ಲುಗಳ ಮಾದರಿಯನ್ನೂ ಈ ಗಗನನೌಕೆ ಸಂಗ್ರಹಿಸಿದ್ದು, ಭೂಮಿಗೆ ಹಿಂದಿರುಗಿದ ಅನಂತರ ಈ ಮಾದರಿಗಳ ಅಧ್ಯಯನ ಮಾಡಲಾಗುತ್ತದೆ.

ಅಮೆರಿಕ 1969ರಲ್ಲಿ ತನ್ನ ಮೊದಲ ಮಾನವ ಸಹಿತ ಅಪೋಲೋ ಮಿಷನ್‌ ಸಂದರ್ಭದಲ್ಲಿ ಮೊದಲ ಬಾರಿಗೆ ಚಂದ್ರನ ಮೇಲೆ ಧ್ವಜ ಸ್ಥಾಪಿಸಿತ್ತು. ತದನಂತರ 1969ರಿಂದ 1972ರವರೆಗೂ ಅಮೆರಿಕ 12 ಗಗನಯಾತ್ರಿಗಳನ್ನು ಚಂದ್ರನ ಮೇಲ್ಮೆ„ಯಲ್ಲಿ ಇಳಿಸಿತ್ತು. ಈ ಯೋಜನೆಗಳ ವೇಳೆ ಒಟ್ಟು 382 ಕೆಜಿಯಷ್ಟು ಕಲ್ಲು ಮತ್ತು ಮಣ್ಣಿನ ಮಾದರಿ ಸಂಗ್ರಹಿಸಲಾಗಿತ್ತು.

ಭೂಮಿಯತ್ತ ಮರು ಪ್ರಯಾಣ
ನ.23ರಂದು ಚೀನ ಉಡಾಯಿಸಿದ Chang’e-5 ಡಿ.1ರಂದು ಚಂದ್ರನ ಮೇಲೆ ಇಳಿದಿತ್ತು, ಈಗ ಮಾದರಿಗಳನ್ನು ಸಂಗ್ರಹಿಸಿ ಅದು ಭೂಮಿಯತ್ತ ತನ್ನ ಪಯಣ ಬೆಳೆಸಿದ್ದು, ಡಿ.16ರಂದು ಬಂದಿಳಿಯುವ ನಿರೀಕ್ಷೆಯಿದೆ. ಈ ಮಾದರಿಗಳನ್ನು ಹೊತ್ತು ಗಗನನೌಕೆಯೇನಾದರೂ ಯಶಸ್ವಿಯಾಗಿ ಬಂದಿಳಿದರೆ, ಅಮೆರಿಕ, ರಷ್ಯಾ ಅನಂತರ ಚಂದ್ರನ ಅಂಗಳದಿಂದ ಕಲ್ಲು, ಮಣ್ಣಿನ ಮಾದರಿ ತಂದ ಮೂರನೇ ರಾಷ್ಟ್ರ ಎಂಬ ಗರಿಮೆಗೂ ಚೀನ ಪಾತ್ರವಾಗಲಿದೆ.

ಟಾಪ್ ನ್ಯೂಸ್

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.