ಮೂವರು ಖಗೋಳಯಾತ್ರಿಕರು ನಭಕ್ಕೆ; ಚೀನದಿಂದ ಮತ್ತೊಂದು ಸಾಹಸ

ಬಾಹ್ಯಾಕಾಶ ನಿಲ್ದಾಣ ಕಾಮಗಾರಿಗಾಗಿ ರವಾನೆ

Team Udayavani, Jun 6, 2022, 6:55 AM IST

ಮೂವರು ಖಗೋಳಯಾತ್ರಿಕರು ನಭಕ್ಕೆ; ಚೀನದಿಂದ ಮತ್ತೊಂದು ಸಾಹಸ

ಬೀಜಿಂಗ್‌: ಅಂತರಿಕ್ಷದಲ್ಲಿ ತನ್ನದೇ ಆದ ಸುಸಜ್ಜಿತ ಬಾಹ್ಯಾಕಾಶ ನಿಲ್ದಾಣ ಹೊಂದಿರುವ ಚೀನ ಅದನ್ನು ನವೀಕರಣಗೊಳಿಸುವ ಕಾಯಕಕ್ಕೆ ಕೈಹಾಕಿದೆ. ಅದಕ್ಕಾಗಿ ಮೂವರು ಗಗನಯಾತ್ರಿಗಳನ್ನು ಭಾನುವಾರ ಬಾಹ್ಯಾಕಾಶಕ್ಕೆ ರವಾನಿಸಿದೆ.

ವಾಯುವ್ಯ ಚೀನಾದಲ್ಲಿರುವ ಜುವುಕ್ವಾನ್‌ ಉಡ್ಡಯನ ಕೇಂದ್ರದಿಂದ ಹೊರಟ ಶೆಂಘೌ-14 ಎಂಬ ರಾಕೆಟ್‌ನಲ್ಲಿ ಚೆಂಗ್‌ ಡೊಂಗ್‌, ಲಿಯು ಯಂಗ್‌, ಕಾಯ್‌ ಕ್ಸುಝೆ ಎಂಬ ಖಗೋಳ ಯಾತ್ರಿಗಳು ಪ್ರಯಾಣ ಬೆಳೆಸಿದ್ದಾರೆ. ಮುಂದಿನ 6 ತಿಂಗಳವರೆಗೆ ಅವರು ಅಂತರಿಕ್ಷದಲ್ಲೇ ಇರಲಿದ್ದು ಅಲ್ಲಿ ಚೀನದ ಬಾಹ್ಯಾಕಾಶ ನಿಲ್ದಾಣ ನಿರ್ಮಿಸಿದ ನಂತರ ಹಿಂದಿರುಗಲಿದ್ದಾರೆ.

ಪರಿವರ್ತನಾ ಕಾರ್ಯ
ಸದ್ಯಕ್ಕೆ ಒಂದು ವಿಭಾಗವನ್ನು ಮಾತ್ರ ಹೊಂದಿರುವ ಚೀನದ ಬಾಹ್ಯಾಕಾಶ ನಿಲ್ದಾಣವನ್ನು ಕೋರ್‌ ಮಾಡ್ನೂಲ್‌, ಟೆಯಾನ್ಹೆ ಹಾಗೂ ಟು-ಲ್ಯಾಬ್‌ ಮಾಡ್ನೂಲ್‌ ಎಂಬ ಮೂರು ವಿಭಾಗಗಳನ್ನಾಗಿ ಪರಿವರ್ತಿಸಲಾಗುತ್ತದೆ. ಈಗ ಗಗನಕ್ಕೆ ಹೋಗಿರುವ ಯಾತ್ರಿಗಳು, ಚೀನದಿಂದ ಕಾರ್ಯನಿರ್ವಹಿಸುವ ಗ್ರೌಂಡ್‌ ಟೀಂ ಜತೆಗೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ಈ ಪರಿವರ್ತನೆ ಕಾರ್ಯ ಮುಗಿಸಿಕೊಂಡು ಹಿಂದಿರುಗುತ್ತಾರೆ.

ಎರಡನೇ ಬಾರಿ
ಚೀನವು ಬಾಹ್ಯಾಕಾಶ ನಿಲ್ದಾಣದ ವಿಚಾರಕ್ಕಾಗಿ ತನ್ನ ಖಗೋಳಯಾತ್ರಿಗಳನ್ನು ಕಳುಹಿಸುತ್ತಿರುವುದು ಇದು ಎರಡನೇ ಬಾರಿ. ಈ ಹಿಂದೆ, ಒಬ್ಬ ಮಹಿಳೆ ಸೇರಿ ಆರು ಖಗೋಳ ಯಾತ್ರಿಕರು ಚೀನದ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿ, ದಾಖಲೆಯ ಆರು ತಿಂಗಳವರೆಗೆ ಅಲ್ಲಿಯೇ ಉಳಿದು ನಿಲ್ದಾಣದ ಕೆಲವು ಪ್ರಮುಖ ಭಾಗಗಳನ್ನು ನಿರ್ಮಿಸಿದ್ದರು. ಇದೇ ಏಪ್ರಿಲ್‌ನಲ್ಲಿ ಅವರು ಭೂಮಿಗೆ ವಾಪಸ್ಸಾಗಿದ್ದರು.

ಟಾಪ್ ನ್ಯೂಸ್

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

Sheik Hasina

Sheikh Hasina ಭಾರತದಿಂದ ಗಡೀಪಾರಿಗೆ ಬಾಂಗ್ಲಾದೇಶ ಪ್ರಯತ್ನ?

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.