![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 10, 2022, 6:20 AM IST
ಚೀನ: ಚೀನ ರಾಜಧಾನಿ ಬೀಜಿಂಗ್ ಸಮೀಪದ ಲ್ಲಿಯೇ ಇರುವ ಬಂದರು ನಗರ ಟಿಯಾನ್ಜಿನ್ ನಲ್ಲಿ ಸೋಂಕಿನ ಭೀತಿ ವ್ಯಕ್ತವಾಗಿದೆ.
ಮುಂದಿನ ತಿಂಗಳ 4ರಿಂದ ಬೀಜಿಂಗ್ನಲ್ಲಿ ಚಳಿಗಾಲದ ಒಲಿಂಪಿಕ್ಸ್ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಅಲ್ಲಿ ಶೂನ್ಯ ಕೇಸು ಹೊಂದುವುದು ಕ್ಸಿ ಜಿನ್ಪಿಂಗ್ ಸರಕಾರಕ್ಕೆ ಅನಿವಾರ್ಯವೇ ಆಗಿದೆ.
ಹೀಗಾಗಿ ಸ್ಥಳೀಯ ಆಡಳಿತ ನಗರದಲ್ಲಿರುವ 14 ಮಿಲಿಯ ಮಂದಿ ಜನರಿಗೆ ಅತ್ಯಂತ ತುರ್ತಾಗಿ ಸೋಂಕು ಪತ್ತೆ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.
ಕೆಲ ದಿನಗಳ ಹಿಂದಷ್ಟೇ ಎರಡು ಒಮಿಕ್ರಾನ್ ರೂಪಾಂತರಿ ಸಹಿತ 20 ಮಂದಿಗೆ ಮಕ್ಕಳಿಗೆ ಸೋಂಕು ದೃಢಪಟ್ಟ ಹಿನ್ನೆಲೆ ಯಲ್ಲಿ ತುರ್ತು ಪರೀಕ್ಷೆಗೆ ತೀರ್ಮಾನಿಸಲಾಗಿದೆ.
ಇದನ್ನೂ ಓದಿ:ರಸ್ತೆ ಬಂದ್ ಮಾಡಿ ಮಹಾರಾಷ್ಟ್ರ ಸಂಪರ್ಕ ಕಡಿತ; ಕರ್ಫ್ಯೂ ಯಶಸ್ವಿ
ಸ್ಥಳೀಯ ನಿವಾಸಿಗಳು ವಾಸಿಸುವ ಪ್ರದೇಶಕ್ಕೇ ಬಂದು, ಪರೀಕ್ಷೆ ಮಾಡಿಸಿಕೊಳ್ಳಲು ಸೂಚಿಸಲಾಗಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.