Chang’e 6: ಚಂದ್ರನ ಅಗೋಚರ ಭಾಗದಿಂದ ಶಿಲೆ ತಂದ ಚೀನಾ ನೌಕೆ

2 ಕೆ.ಜಿ. ಮಣ್ಣು, ಶಿಲೆ ಹೊತ್ತು ಭೂಮಿಗೆ ವಾಪಸ್‌

Team Udayavani, Jun 26, 2024, 4:16 AM IST

Chinese space ship Chang’e 6 brought rock from the invisible side of the moon

ಬೀಜಿಂಗ್‌: ಚಂದ್ರನ ದಕ್ಷಿಣ ಧ್ರುವದಲ್ಲಿನ ಕಣ್ಣಿಗೆ ಕಾಣದ ಭಾಗಕ್ಕೆ ತೆರಳಿದ್ದ ಚೀನಾದ ಚಾಂಗ್‌ ಇ-6 ಅಂತರಿಕ್ಷ ನೌಕೆ ಯಶಸ್ವಿಯಾಗಿ ಭೂಮಿಗೆ ಮರಳಿದೆ. ಮೇ 3ರಂದು ಚಂದ್ರನಲ್ಲಿಗೆ ಹಾರಿದ್ದ ಅದು, ಜೂ.25ಕ್ಕೆ ಮರಳಿದೆ ಎಂದು ಸಿಎನ್‌ಸಿಎ (ಚೀನಾ ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ) ತಿಳಿಸಿದೆ. ಚಂದ್ರನ ಅತಿದೂರದ ಭಾಗಕ್ಕೆ ತೆರಳಿ ಮಾದರಿಗಳನ್ನು ಸಂಗ್ರಹಿಸಿ ವಾಪಸ್‌ ಮರಳಿದ ಮೊದಲ ನೌಕೆ ಎಂಬ ಹೆಗ್ಗಳಿಕೆಯನ್ನು ಚಾಂಗ್‌ ಇ-6 ಪಡೆದುಕೊಂಡಿದೆ.

ಚೀನಾದ ಅಂತರಿಕ್ಷ ಸಂಶೋಧನೆಯಲ್ಲೇ ಇದೊಂದು ಮಹತ್ವದ ಸಾಹಸವಾಗಿ ದಾಖಲಾಗಿದೆ. 2023, ಆಗಸ್ಟ್‌ನಲ್ಲಿ ಚಂದ್ರನ ದಕ್ಷಿಣ ಭಾಗದಲ್ಲಿ ಭಾರತದ ಚಂದ್ರಯಾನ-3 ನೌಕೆ ಯಶಸ್ವಿಯಾಗಿ ನೆಲಕ್ಕಿಳಿದಿತ್ತು. ಅದರ ಬೆನ್ನಲ್ಲೇ ಚೀನಾ ಈ ಸಾಹಸವನ್ನು ಕೈಗೆತ್ತಿಕೊಂಡು ಯಶಸ್ವಿಯಾಗಿದೆ.

ಭೂಮಿಗೆ ಮರಳಿರುವ ಚಾಂಗ್‌ ಇ-6 ತನ್ನೊಂದಿಗೆ ಒಟ್ಟು 2 ಕೆಜಿಯಷ್ಟು ಚಂದ್ರನಲ್ಲಿನ ಮಣ್ಣು, ಕಲ್ಲುಗಳನ್ನು ಹೊತ್ತು ಉತ್ತರ ಚೀನಾದ ಸಿಜಿವಾಂಗ್‌ ಬ್ಯಾನರ್‌ (ಮಂಗೋಲಿಯದ ಒಳಭಾಗದಲ್ಲಿರುವ ಸ್ವಾಯುತ್ತ ಪ್ರದೇಶ) ಪ್ರದೇಶದಲ್ಲಿಳಿದಿದೆ. ಪ್ರಸ್ತುತ ಚಾಂಗ್‌ ಇ ಪ್ರವೇಶಿಸಿರುವ ಸ್ಥಳ ಅತ್ಯಂತ ಭಾರೀ ತಗ್ಗುಗಳಿಂದ ಕೂಡಿದ, ಸಮತಟ್ಟು ಪ್ರದೇಶ ಸ್ವಲ್ಪ ಮಾತ್ರ ಇರುವ ಅಪಾಯಕಾರಿ ಜಾಗ. ಅಲ್ಲಿಗೆ ತೆರಳಿ ವಾಪಸ್‌ ಮರಳಿದ್ದು ವಿಜ್ಞಾನಿಗಳ ಮೆಚ್ಚುಗೆಗೆ ಕಾರಣವಾಗಿದೆ.

ಟಾಪ್ ನ್ಯೂಸ್

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ

Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ

Ayodhya: ರಾಮಪಥದ ಕಳಪೆ ಕಾಮಗಾರಿ-6 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ

Ayodhya: ರಾಮಪಥದ ಕಳಪೆ ಕಾಮಗಾರಿ-6 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Terror 2

FATF;ಉಗ್ರರಿಗೆ ವಿತ್ತೀಯ ನೆರವು ತಡೆ: ಭಾರತದ ಕ್ರಮಕ್ಕೆ ಮೆಚ್ಚುಗೆ

1-al

Washington; ಬಿಸಿಲಿನ ಬೇಗೆಗೆ ಕರಗಿಯೇ ಹೋಯಿತು ಲಿಂಕನ್‌ ಪ್ರತಿಮೆ!

ISREL

Warning; ಶಿಲಾಯುಗಕ್ಕೆ ಮರಳಿಸುತ್ತೇವೆ ! : ಲೆಬನಾನ್ ಗೆ ಇಸ್ರೇಲ್ ಎಚ್ಚರಿಕೆ

1-telg

America ತೆಲುಗು ಭಾಷಿಗರು 4 ಪಟ್ಟು ಹೆಚ್ಚಳ

1-USSA

India ದಲ್ಲಿ ದ್ವೇಷ ಭಾಷಣ ಹೆಚ್ಚಳ: ಅಮೆರಿಕ ಕಳವಳ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

12-thekkatte

ಯಡಾಡಿ ಮತ್ಯಾಡಿ(ಗುಡ್ಡೆಅಂಗಡಿ)ಸರಕಾರಿ ಹಿ.ಪ್ರಾ.ಶಾಲೆ:ನೂತನ ಶಾಲಾ ವಾಹನ ಹಸ್ತಾಂತರ ಕಾರ್ಯಕ್ರಮ

BJP Protest; ರೈತರಿಗೆ ಬರೆ ಹಾಕುವ ಸರಕಾರದ ನೀತಿ ನಿರ್ಧಾರ ಬದಲಿಸಲಿ: ಎನ್.ರವಿಕುಮಾರ್

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.