![15](https://www.udayavani.com/wp-content/uploads/2024/12/15-5-415x249.jpg)
ಮಾತುಕತೆ ಫಲಪ್ರದ: ರಕ್ಷಣಾ ಸಚಿವ
Team Udayavani, Oct 10, 2019, 5:43 AM IST
![palaprada](https://www.udayavani.com/wp-content/uploads/2019/10/palaprada-620x370.jpg)
ಪ್ಯಾರಿಸ್: ಭಾರತ ಮತ್ತು ಫ್ರಾನ್ಸ್ ನಡುವಿನ ರಕ್ಷಣಾ ಕ್ಷೇತ್ರದ ಬಾಂಧವ್ಯ ಮತ್ತಷ್ಟು ವೃದ್ಧಿಯಾಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಫ್ರಾನ್ಸ್ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ನೇತೃತ್ವದ ನಿಯೋಗ ಜತೆಗೆ ಮಾತುಕತೆ ನಡೆಸಿದ ಬಳಿಕ ಅವರು ಮಾತನಾಡಿದರು. ರಕ್ಷಣಾ ವಿಚಾರದಲ್ಲಿ ಆಗಿರುವ ದ್ವಿಪಕ್ಷೀಯ ಒಪ್ಪಂದಗಳಡಿ ತಮ್ಮ ನಡುವಿನ ಬಾಂಧವ್ಯ ಅಭಿವೃದ್ಧಿಗೊಳಿಸಲು 2 ದೇಶಗಳಿಗೆ ಇರುವ ಅವಕಾಶವನ್ನು ಈ ಮಾತುಕತೆಯು ಸು#ಟಗೊಳಿಸಿದೆ ಎಂದಿದ್ದಾರೆ ಸಿಂಗ್.
ಬೆದರಿಸದಿರಿ: “ಭಾರತದಲ್ಲಿ ಒಂದು ಸಾವಿರ ಕೋಟಿ ರೂ.ಗಳ ಹೂಡಿಕೆ ಮಾಡಲು, ಡಸಾಲ್ಟ್ ತೀರ್ಮಾನಿಸಿದೆ. ಭಾರತದಲ್ಲಿ ನಮ್ಮ ಕಾರ್ಖಾನೆ ಶುರು ವಾದ ಅನಂತರ, ಫ್ರಾನ್ಸ್ ನಿಂದ ಭಾರತಕ್ಕೆ ಆಮದಾಗುವ ವಿಮಾನಗಳ ಬಿಡಿಭಾಗ ಗಳ ಮೇಲೆ ಸುಂಕ ಹೇರುವ ಮೂಲಕ ನಮ್ಮನ್ನು ಭಯಭೀತರನ್ನಾಗಿಸ ಬೇಡಿ’ ಎಂದು ಡಸಾಲ್ ರಕ್ಷಣಾ ಸಚಿವರನ್ನು ಕೋರಿದೆ.
ಟಾಪ್ ನ್ಯೂಸ್
![15](https://www.udayavani.com/wp-content/uploads/2024/12/15-5-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-lasike](https://www.udayavani.com/wp-content/uploads/2024/12/1-lasike-150x84.jpg)
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
![Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!](https://www.udayavani.com/wp-content/uploads/2024/12/ISRAEL-SYRIA--150x104.jpg)
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
![ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ](https://www.udayavani.com/wp-content/uploads/2024/12/us-1-150x100.jpg)
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
![Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ](https://www.udayavani.com/wp-content/uploads/2024/12/Moscow-150x96.jpg)
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
![Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ](https://www.udayavani.com/wp-content/uploads/2024/12/Flood-150x84.jpg)
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
![15](https://www.udayavani.com/wp-content/uploads/2024/12/15-5-150x90.jpg)
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
![15-uv-fusion](https://www.udayavani.com/wp-content/uploads/2024/12/15-uv-fusion-150x90.jpg)
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
![Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು](https://www.udayavani.com/wp-content/uploads/2024/12/boat-2-150x83.jpg)
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
![Consumer-Court](https://www.udayavani.com/wp-content/uploads/2024/12/Consumer-Court-150x90.jpg)
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
![16-digital-arrest](https://www.udayavani.com/wp-content/uploads/2024/12/16-digital-arrest-150x90.jpg)
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.