ಸದ್ಯದಲ್ಲೇ ಎಲ್ಲರಿಗೂ ಸಿಗ್ತಾನೆ “ಮಿಕ್ಕಿ ಮೌಸ್‌’


Team Udayavani, Jul 8, 2022, 6:30 AM IST

thumb-4

ವಾಷಿಂಗ್ಟನ್‌: ಜಗತ್ಪ್ರಸಿದ್ಧ ಕಾರ್ಟೂನ್ ಪಾತ್ರವಾದ ಮಿಕ್ಕಿ ಮೌಸ್‌ ಅನ್ನು ಸದ್ಯದಲ್ಲೇ ಯಾವ ಕಂಪನಿ ಬೇಕಾದರೂ ಬಳಸಿ ಆ್ಯನಿಮೇಷನ್‌ ಚಿತ್ರ ನಿರ್ಮಿಸಬಹುದಾದ ಅವಕಾಶ ಸಿಗಲಿದೆ ಎಂದು ಮೂಲಗಳು ಹೇಳಿವೆ.

ಮಿಕ್ಕಿ ಮೌಸ್‌ ಎಂಬ ಇಲಿಯ ಪಾತ್ರವನ್ನು ಸೃಷ್ಟಿಸಿದ್ದು ಅಮೆರಿಕದ ಡಿಸ್ನಿ ಕಂಪನಿ. 1928ರ ಅ. 1ರಂದು ಈ ಪಾತ್ರವಿರುವ ಕಾರ್ಟೂನ್ ಗಳು ಹೊರಬಂದಿದ್ದವು.

ಅಮೆರಿಕದಲ್ಲಿರುವ ಕಾನೂನಿನ ಪ್ರಕಾರ, ಯಾವುದೇ ರಚನಾತ್ಮಕ ಕಲೆಯ ಒಡೆತನ 95 ವರ್ಷಗಳವರೆಗೆ ಮಾತ್ರ ಒಬ್ಬ ವ್ಯಕ್ತಿ ಅಥವಾ ಸಂಸ್ಥೆಯ ಕೈಯ್ಯಲ್ಲಿರಬೇಕು. ಅದು ಮುಗಿದ ಮೇಲೆ ಅದರ ಮೇಲೆ ಯಾರೂ ಹಕ್ಕುಸ್ವಾಮ್ಯ ಚಲಾಯಿಸುವಂತಿಲ್ಲ.

ಹಾಗಾಗಿ, ಮಿಕ್ಕಿ ಮೌಸ್‌ ಪಾತ್ರವನ್ನು ಇನ್ನು ಜಗತ್ತಿನ ಯಾವುದೇ ಚಿತ್ರ ನಿರ್ಮಾಪಕರು ತಮ್ಮಿಷ್ಟದಂತೆ ಬಳಸಲು ಅವಕಾಶ ಸಿಗಲಿದೆ. ಆದರೆ, ಮಿಕ್ಕಿ ಮೌಸ್‌ ಪಾತ್ರವನ್ನಿಟ್ಟುಕೊಂಡು ಡಿಸ್ನಿಯವರು ಸೃಷ್ಟಿಸಿದ್ದ ಸರಣಿಗಳನ್ನು ಮರು ಸೃಷ್ಟಿಸುವಂತಿಲ್ಲ ಅಷ್ಟೆ.

ಟಾಪ್ ನ್ಯೂಸ್

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.