Earthquake: ತೈವಾನ್ ಭೂಕಂಪದ ಬೆನ್ನಲ್ಲೇ ಜಪಾನ್‌ನಲ್ಲಿ 6.0 ತೀವ್ರತೆಯ ಭೂಕಂಪ


Team Udayavani, Apr 4, 2024, 10:29 AM IST

Earthquake: ತೈವಾನ್ ಭೂಕಂಪದ ಬೆನ್ನಲ್ಲೇ ಜಪಾನ್‌ನಲ್ಲಿ 6.3 ತೀವ್ರತೆಯ ಭೂಕಂಪ

ಟೋಕಿಯೋ: ತೈವಾನ್‌ನಲ್ಲಿ ಸಂಭವಿಸಿದ ಭೂಕಂಪ ಮರೆಯುವ ಮುನ್ನವೇ ಚೀನಾ ಮತ್ತು ಜಪಾನ್‌ನಲ್ಲಿ ಭೂಕಂಪ ಸಂಭವಿಸಿದೆ. ವಾಯುವ್ಯ ಚೀನಾದ ಕಿಂಗ್ಹೈ ಪ್ರಾಂತ್ಯದ ಮಂಗ್ಯಾ ನಗರದಲ್ಲಿ ಗುರುವಾರ ಬೆಳಗ್ಗೆ 5.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಚೀನಾ ಭೂಕಂಪ ನೆಟ್‌ವರ್ಕ್ ಕೇಂದ್ರ (ಸಿಇಎನ್‌ಸಿ) ತಿಳಿಸಿದೆ.

ಕಂಪನದ ಕೇಂದ್ರಬಿಂದು 10 ಕಿಲೋಮೀಟರ್ ಆಳದಲ್ಲಿ ದಾಖಲಾಗಿದೆ. ಮತ್ತೊಂದೆಡೆ, ಜಪಾನ್‌ನ ಹೊನ್ಶು ಪೂರ್ವ ಕರಾವಳಿಯಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ ತಿಳಿಸಿದೆ. ಇದರ ಕೇಂದ್ರ ಬಿಂದು 32 ಕಿಲೋಮೀಟರ್ ಆಳದಲ್ಲಿ ದಾಖಲಾಗಿದೆ. ಆದರೆ, ಈ ಎರಡು ಭೂಕಂಪಗಳಿಗೆ ಸಂಬಂಧಿಸಿದ ಯಾವುದೇ ಜೀವಹಾನಿ ಮತ್ತು ಆಸ್ತಿ ಹಾನಿಯ ವಿವರಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.

ಚೀನಾದ ನೆರೆಯ ತೈವಾನ್ ನಲ್ಲಿ ಬುಧವಾರ 7.5 ತೀವ್ರತೆಯ ಭೂಕಂಪ ಸಂಭವಿಸಿತ್ತು ಬಳಿಕ ಅಧಿಕಾರಿಗಳು ಸುನಾಮಿ ಎಚ್ಚರಿಕೆಯನ್ನೂ ನೀಡಿದ್ದರು. ಈ ಹಿನ್ನಲೆಯಲ್ಲಿ ಚೀನಾ ಮತ್ತು ಜಪಾನ್ ನಲ್ಲಿ ಕಂಪನ ಉಂಟಾಗಿ ಆತಂಕ ಎದುರಾಗಿದೆ. ತೈವಾನ್‌ನಲ್ಲಿ ಇದುವರೆಗೆ ಒಂಬತ್ತು ಜನರು ಸಾವನ್ನಪ್ಪಿದ್ದರೆ, 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.100 ಕ್ಕೂ ಹೆಚ್ಚು ಕಟ್ಟಡಗಳು, ಅನೇಕ ರಸ್ತೆಗಳು ಮತ್ತು ಸೇತುವೆಗಳು ಹಾನಿಗೊಳಗಾಗಿವೆ. ಇಬ್ಬರು ಭಾರತೀಯರು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಕೂಡ ಮುಂದುವರೆದಿದೆ.

ಇದನ್ನೂ ಓದಿ: Forbes ನಿಯತಕಾಲಿಕ ಬಿಡುಗಡೆ: ಜಗತ್ತಿನ ಶ್ರೀಮಂತರ ಪಟ್ಟಿಗೆ ಭಾರತದಿಂದ 25 ಮಂದಿ

ಟಾಪ್ ನ್ಯೂಸ್

1-dasdas-das

India-South Africa; ವನಿತೆಯರ ಟಿ20 ಸರಣಿ ಇಂದಿನಿಂದ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

1-agni

Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ

1–qewewqe

Bihar ಸೇತುವೆ ಕುಸಿತಕ್ಕೆ ಹೂಳು ತೆಗೆದಿದ್ದೇ ಕಾರಣ!

1-bhole-baba

America ಶ್ವೇತ ಭವನದಂತಿದೆ ಭೋಲೆ ಬಾಬಾ ಭವ್ಯ ಆಶ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jaishankar

Border ಅತಿಕ್ರಮಣ ಬೇಡ: ಚೀನಕ್ಕೆ ಭಾರತ ಎಚ್ಚರಿಕೆ

UK Polls: ಬ್ರಿಟನ್‌ ಸಂಸತ್‌ ಚುನಾವಣೆ-ರಿಷಿ ಪಕ್ಷಕ್ಕೆ ಸೋಲು, ಲೇಬರ್‌ ಪಕ್ಷ ಜಯಭೇರಿ?

UK Polls: ಬ್ರಿಟನ್‌ ಸಂಸತ್‌ ಚುನಾವಣೆ-ರಿಷಿ ಪಕ್ಷಕ್ಕೆ ಸೋಲು, ಲೇಬರ್‌ ಪಕ್ಷ ಜಯಭೇರಿ?

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

1-dasdas-das

India-South Africa; ವನಿತೆಯರ ಟಿ20 ಸರಣಿ ಇಂದಿನಿಂದ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

1-agni

Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.