Zambia: ಸಫಾರಿ ವಾಹನದಿಂದ ಮಹಿಳೆಯನ್ನು ಹೊರಗೆಳೆದು ಹತ್ಯೆ ಮಾಡಿದ ಆನೆ!


Team Udayavani, Jun 23, 2024, 10:52 AM IST

Elephant In Zambia Pulls US Tourist Out Of Safari Vehicle

ಜಾಂಬಿಯಾ: ಭಯಾನಕ ಘಟನೆಯೊಂದರಲ್ಲಿ, ಆನೆಯೊಂದು ಸಫಾರಿ ಡ್ರೈವ್‌ ನಲ್ಲಿದ್ದ ನ್ಯೂ ಮೆಕ್ಸಿಕೋದ ಯುಎಸ್ ಪ್ರವಾಸಿಯೊಬ್ಬರ ಮೇಲೆ ದಾಳಿ ಮಾಡಿದ ಘಟನೆ ಜಾಂಬಿಯಾದಲ್ಲಿ ನಡೆದಿದೆ. ಘಟನೆಯಲ್ಲಿ ಆನೆ ದಾಳಿಗೊಳಗಾದ ಮಹಿಳೆ ಸಾವನ್ನಪ್ಪಿದ್ದಾರೆ.

ಆನೆಯು ಜೂಲಿಯಾನಾ ಗ್ಲೆ ಟೂರ್ನೊ (64) ಅವರನ್ನು ವಾಹನದಿಂದ ಹೊರಗೆಳೆದು ತುಳಿದಿದೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ. ಲಿವಿಂಗ್‌ಸ್ಟೋನ್‌ ನ ಮರಾಂಬ ಸಾಂಸ್ಕೃತಿಕ ಸೇತುವೆ ಬಳಿ ಆನೆ ಹಿಂಡಿನ ಕಾರಣದಿಂದ ಸಫಾರಿ ಗುಂಪು ವಾಹನ ನಿಲ್ಲಿಸಿದಾಗ ಘಟನೆ ಸಂಭವಿಸಿದೆ.

ಗಾಯಗೊಂಡ ಮೋಸಿ-ಓ-ತುನ್ಯಾ ರಾಷ್ಟ್ರೀಯ ಉದ್ಯಾನವನದ ಕ್ಲಿನಿಕ್‌ ಗೆ ಕರೆದೊಯ್ಯಲಾಯಿತು. ಆದರೆ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. ಪೊಲೀಸ್ ಹೇಳಿಕೆಯ ಪ್ರಕಾರ, ಆಕೆಯ ಬಲ ಭುಜ ಮತ್ತು ಹಣೆಯ ಮೇಲೆ ಆಳವಾದ ಗಾಯಗಳಾಗಿದೆ, ಎಡ ಪಾದ ಮುರಿತವಾಗಿದೆ.

ಉಗ್ರಗೊಂಡ ಆನೆಯ ದಾಳಿಯಿಂದ ಬೇರೆ ಯಾವುದೇ ಪ್ರವಾಸಿಗರು ಗಾಯಗೊಂಡಿದ್ದಾರೆಯೇ ಎನ್ನುವ ಬಗ್ಗೆ ಪೊಲೀಸರು ಯಾವುದೇ ಮಾಹಿತಿ ನೀಡಿಲ್ಲ.

ಈ ದುರಂತ ಘಟನೆಯು ಈ ವರ್ಷ ಜಾಂಬಿಯಾದಲ್ಲಿ ಯುಎಸ್ ಪ್ರವಾಸಿಗರ ಮೇಲೆ ಎರಡನೇ ಮಾರಣಾಂತಿಕ ಆನೆ ದಾಳಿಯಾಗಿದೆ. ಮಾರ್ಚ್‌ ನಲ್ಲಿ ಮಿನ್ನೇಸೋಟದ ಗೇಲ್ ಮ್ಯಾಟ್ಸನ್ ಎಂಬ 79 ವರ್ಷದ ಮಹಿಳೆ ಜಾಂಬಿಯಾದ ಕಾಫ್ಯೂ ನ್ಯಾಷನಲ್ ಪಾರ್ಕ್‌ನಲ್ಲಿ ಗೇಮ್ ಡ್ರೈವ್‌ ನಲ್ಲಿ ಇದೇ ರೀತಿಯ ಘಟನೆಯಲ್ಲಿ ಸಾವನ್ನಪ್ಪಿದ್ದರು. ಆನೆಯೊಂದು ದಾಳಿ ಮಾಡಿ ಟ್ರಕನ್ನು ಉರುಳಿಸಿತ್ತು.

ಟಾಪ್ ನ್ಯೂಸ್

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 27 ಮಂದಿ ದುರ್ಮರಣ

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 50 ಮಂದಿ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

arrested

POK ರಾವಲ್‌ಕೋಟ್‌ ಜೈಲಿಂದ 18 ಕೈದಿಗಳು ಪರಾರಿ!

1-kim-un-jang

North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

joe-bidden

US; ಹೆಚ್ಚು ಕೆಲಸ ಮಾಡಿದರೆ ಅಧ್ಯಕ್ಷ ಬೈಡೆನ್‌ಗೆ ಆಯಾಸ?

MUST WATCH

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

ಹೊಸ ಸೇರ್ಪಡೆ

Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುಗಳಿಗೆ ತಲಾ ಒಂದು 1ರೂ. ವಿತರಣೆ

Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ; ವಧುಗಳಿಗೆ ತಲಾ ಒಂದು 1.01 ಲಕ್ಷರೂ. ವಿತರಣೆ

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

2-hunsur

Hunsur: ಮಲಗಿದ್ದಲ್ಲೇ ಮೃತಪಟ್ಟ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್

Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ

Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.