London; ಬೇಹುಗಾರಿಕೆ ಆರೋಪ: ವಿಕಿಲೀಕ್ಸ್‌ ಸ್ಥಾಪಕ ಅಸ್ಸಾಂಜ್‌ ಜೈಲಿಂದ ಬಿಡುಗಡೆ


Team Udayavani, Jun 25, 2024, 11:02 PM IST

Espionage Charges: WikiLeaks Founder Assange Released From Jail

ಲಂಡನ್‌: ಅಮೆರಿಕದ ರಕ್ಷಣಾ ರಹಸ್ಯಗಳನ್ನು ಬಹಿರಂಗಪಡಿಸಿದ ಆರೋಪ ಎದುರಿಸುತ್ತಿದ್ದ ವಿಕಿಲೀಕ್ಸ್‌ ಸಂಸ್ಥೆ ಸ್ಥಾಪಕ ಜೂಲಿಯನ್‌ ಅಸ್ಸಾಂಜ್‌ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಇಂಗ್ಲೆಂಡ್‌ನ‌ ಜೈಲಲ್ಲಿದ್ದ ಅವರು ಈಗ ಆಸ್ಟ್ರೇಲಿಯಾಗೆ ವಾಪಸಾಗಿದ್ದಾರೆ. 2019ರಲ್ಲಿ ಅವರು ಲಂಡನ್‌ನಲ್ಲಿದ್ದ ಈಕ್ವೆಡಾರ್‌ ರಾಯಭಾರ ಕಚೇರಿಯಲ್ಲಿ ಆಶ್ರಯ ಪಡೆದಿದ್ದರು. ನಂತರ ಅವರನ್ನು ಇಂಗ್ಲೆಂಡ್‌ನ‌ ಕಿರು ಸೆಲ್‌ನಲ್ಲಿ ಇರಿಸಲಾಗಿತ್ತು. ಅವರನ್ನು ತನಗೆ ಹಸ್ತಾಂತರಿಸಬೇಕೆಂದು ಅಮೆರಿಕ ವಾದಿಸುತ್ತಿತ್ತು. ಇದನ್ನು ಅಸ್ಸಾಂಜ್‌ ವಿರೋಧಿಸಿದ್ದರು.

ಇಂತಹ ಪ್ರಕರಣದಲ್ಲಿ ಹೇರಲಾಗುವ 62 ತಿಂಗಳ (5 ವರ್ಷ 2 ತಿಂಗಳು) ಜೈಲು ಶಿಕ್ಷೆಯನ್ನು ಈಗಾಗಲೇ ಅಸ್ಸಾಂಜ್‌ ಇಂಗ್ಲೆಂಡ್‌ ಜೈಲಿನಲ್ಲಿ ಕಳೆದಿದ್ದಾರೆ. ಹಾಗಾಗಿ ಅವರನ್ನು ಬಿಡುಗಡೆ ಮಾಡಬಹುದು ಅಮೆರಿಕದ ಕಾನೂನು ಸಚಿವಾಲಯ ಪತ್ರವನ್ನು ಲಂಡನ್‌ನ ಹೈಕೋರ್ಟ್‌ಗೆ ಕಳುಹಿಸಿದೆ. ಇದರ ಆಧಾರದ ಮೇಲೆ ಅವರಿಗೆ ಜಾಮೀನು ಲಭಿಸಿದೆ.

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UK Polls: ಬ್ರಿಟನ್‌ ಸಂಸತ್‌ ಚುನಾವಣೆ-ರಿಷಿ ಪಕ್ಷಕ್ಕೆ ಸೋಲು, ಲೇಬರ್‌ ಪಕ್ಷ ಜಯಭೇರಿ?

UK Polls: ಬ್ರಿಟನ್‌ ಸಂಸತ್‌ ಚುನಾವಣೆ-ರಿಷಿ ಪಕ್ಷಕ್ಕೆ ಸೋಲು, ಲೇಬರ್‌ ಪಕ್ಷ ಜಯಭೇರಿ?

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.