![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jun 29, 2019, 6:42 PM IST
Representative Image
ನವದೆಹಲಿ: ಐವರು ಭಾರತೀಯ ನಾವಿಕರನ್ನು ನೈಜೀರಿಯಾ ಕಡಲ್ಗಳ್ಳರು ಹಡಗಿನಿಂದ ಅಪಹರಿಸಿದ್ದು, ಬಳಿಕ ಬಿಡುಗಡೆಗೊಳಿಸಿದ್ದಾರೆ. ಅವರನ್ನು ಸುರಕ್ಷಿತವಾಗಿ ತಮ್ಮ ಕಸ್ಟಡಿಯಲ್ಲಿ ಇರಿಸಿಕೊಳ್ಳಲಾಗಿದೆ ಎಂದು ಬಂದರು ಮತ್ತು ಶಿಪ್ಪಿಂಗ್ ಖಾತೆ ರಾಜ್ಯ ಸಚಿವ ಮನ್ ಸುಖ್ ಮಾಂಡವಿಯಾ ಶನಿವಾರ ತಿಳಿಸಿದ್ದಾರೆ.
ನೈಜೀರಿಯಾ ಕಡಲ್ಗಳ್ಳರಿಂದ ಅಪಹರಿಸಲ್ಪಟ್ಟಿದ್ದ ಐವರು ಭಾರತೀಯ ನಾವಿಕರನ್ನು ಸುರಕ್ಷಿತವಾಗಿ ಬಿಡುಗಡೆಗೊಳಿಸುವಲ್ಲಿ ಶಿಪ್ಪಿಂಗ್ ಸಚಿವಾಲಯ, ಡೈರೆಕ್ಟೊರೇಟ್ ಆಫ್ ಜನರಲ್ ಆಫ್ ಶಿಪ್ಪಿಂಗ್ ಭಾರತ, ನೈಜಿರಿಯಾ ರಾಯಭಾರ ಕಚೇರಿಗಳ ಪ್ರಯತ್ನ ಯಶಸ್ವಿಯಾಗಿರುವುದಾಗಿ ಮಾಂಡವಿಯಾ ವಿವರಿಸಿದ್ದಾರೆ.
ಸುದೀಪ್ ಚೌಧರಿ, ಅಂಕಿತ್ ಹೂಡಾ, ಚಿರಾಗ್ ಯಾದವ್, ಅವಿನಾಶ್ ರೆಡ್ಡಿ ಮತ್ತು ಮೂಗು ರವಿ ಸೇರಿದಂತೆ ಐವರು ನಾವಿಕರನ್ನು ಹಡಗಿನಿಂದ ಅಪಹರಿಸಿದ್ದರು. ತದನಂತರ ಅವರನ್ನು ಕಡಲ್ಗಳ್ಳರು ನೈಜೀರಿಯಾದ ಬೋನ್ನೈ ದ್ವೀಪಕ್ಕೆ ಕರೆದೊಯ್ದಿದ್ದರು ಎಂದು ವರದಿ ವಿವರಿಸಿದೆ.
ವಿವಿಧ ಏಜೆನ್ಸಿಗಳ ಸಹಕಾರದೊಂದಿಗೆ ಐವರು ಭಾರತೀಯ ನಾವಿಕರನ್ನು ಸುರಕ್ಷಿತವಾಗಿ ಬಿಡುಗಡೆಗೊಳಿಸಲು ಸಾಧ್ಯವಾಯಿತು ಎಂದು ಹೇಳಿದರು.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.