Imran-khan;ಇಮ್ರಾನ್ ಖಾನ್ ದೋಷಿ ಎಂದು ತೀರ್ಪು: 3 ವರ್ಷ ಜೈಲು ಶಿಕ್ಷೆ; ತಕ್ಷಣ ಬಂಧನ


Team Udayavani, Aug 5, 2023, 2:21 PM IST

Former Pakistan pm Imran khan arrested

ಇಸ್ಲಾಮಾಬಾದ್: ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಕೋರ್ಟ್ ತೀರ್ಪು ಹೊರಬರುತ್ತಿದ್ದಂತೆ ಇಮ್ರಾನ್ ಖಾನ್ ಅವರನ್ನು ಲಾಹೋರ್ ನಲ್ಲಿ ಬಂಧಿಸಲಾಗಿದೆ.

ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯವು ಪಿಟಿಐ (ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್) ಅಧ್ಯಕ್ಷ ಇಮ್ರಾನ್ ಖಾನ್ ಅವರನ್ನು ತೋಷಖಾನಾ ಪ್ರಕರಣದಲ್ಲಿ ಭ್ರಷ್ಟ ಆಚರಣೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ತಪ್ಪಿತಸ್ಥರೆಂದು ತೀರ್ಪು ನೀಡಿದೆ. ಹೆಚ್ಚುವರಿಯಾಗಿ, ನ್ಯಾಯಾಲಯವು ಇಮ್ರಾನ್ ಖಾನ್ ಅವರಿಗೆ ಒಂದು ಲಕ್ಷ ರೂ ದಂಡ ವಿಧಿಸಿದೆ.

ನ್ಯಾಯಾಲಯದ ಆದೇಶದ ಸ್ವಲ್ಪ ಸಮಯದ ನಂತರ, ಬಿಗಿ ಭದ್ರತೆಯ ನಡುವೆ ಇಮ್ರಾನ್ ಖಾನ್ ಅವರನ್ನು ಲಾಹೋರ್‌ ನಲ್ಲಿ ಬಂಧಿಸಲಾಯಿತು. ಅಲ್ಲಿಂದ ಅವರನ್ನು ಕೋಟ್ ಲಖ್ಪತ್ ಜೈಲಿಗೆ ಸ್ಥಳಾಂತರಿಸಲಾಯಿತು.

ಇದನ್ನೂ ಓದಿ:ರಾಜ್ಯದಲ್ಲಿ ಯಾರು ಏನಂತ ನನಗೆ ಗೊತ್ತಿಲ್ಲವಾ: ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ತಿರುಗೇಟು

ಜೈಲು ಶಿಕ್ಷೆಯ ಕಾರಣ ಇಮ್ರಾನ್ ಖಾನ್ ಅವರು ಐದು ವರ್ಷಗಳ ಅವಧಿಗೆ ರಾಜಕೀಯದಿಂದ ಅನರ್ಹಗೊಂಡಿದ್ದಾರೆ.

ಇಮ್ರಾನ್ ಖಾನ್ ಅವರು ಒಂದು ವೇಳೆ ದಂಡದ ಮೊತ್ತವನ್ನು ಪಾವತಿಸಲು ವಿಫಲರಾದರೆ ಆರು ತಿಂಗಳು ಹೆಚ್ಚುವರಿ ಸೆರೆಮನೆ ವಾಸ ಅನುಭವಿಸಬೇಕು ಎಂದು ಕೋರ್ಟ್ ಹೇಳಿದೆ.

ಪಾಕಿಸ್ಥಾನದ ಕ್ರಿಕೆಟ್ ವಿಶ್ವಕಪ್ ಗೆದ್ದ ತಂಡದ ನಾಯಕನಾಗಿದ್ದ ಇಮ್ರಾನ್ ಖಾನ್ ಅವರು ಪಾಕಿಸ್ತಾನದ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ ಪಡೆದ ಉಡುಗೊರೆಗಳನ್ನು ಮಾರಾಟ ಮಾಡಿದ ಆರೋಪ ಸಾಬೀತಾಗಿದೆ.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.