Canada: ನಿಜ್ಜಾರ್ ಹತ್ಯೆ ಪ್ರಕರಣ; ನಾಲ್ಕನೇ ಆರೋಪಿ ಬಂಧನ


Team Udayavani, May 12, 2024, 10:01 AM IST

1

ಒಟ್ಟಾವ: ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಆರೋಪಿಯನ್ನು ಕೆನಡಾದ ತನಿಖಾ ಸಂಸ್ಥೆಗಳು ಬಂಧಿಸಿರುವುದಾಗಿ ವರದಿಯಾಗಿದೆ.

ಬಂಧಿತನನ್ನು ಭಾರತೀಯ ಮೂಲದ ಅಮನ್‌ದೀಪ್(22)‌ ಎಂದು ಗುರುತಿಸಲಾಗಿದ್ದು, ಈತನ ವಿರುದ್ಧ ಕೊಲೆ ಮತ್ತು ನಿಜ್ಜಾರ್ ಹತ್ಯೆಯ ಪಿತೂರಿ ನಡೆಸಿರುವ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಬಂಧಿತ ಅಮನ್‌ದೀಪ್ ಬ್ರಾಂಪ್ಟನ್, ಸರ್ರೆ ಮತ್ತು ಅಬಾಟ್ಸ್‌ಫೋರ್ಡ್‌ನಲ್ಲಿ ನೆಲೆಸಿದ್ದ. ಈತನನ್ನು ಈಗಾಗಲೇ ಬೇರೊಂದು ಪ್ರಕರಣದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು ಎಂದು ತನಿಖಾ ಸಂಸ್ಥೆಗಳು ತಿಳಿಸಿವೆ.

ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಪ್ರಕರಣದಲ್ಲಿ ಭಾಗಿಯಾದವರನ್ನು ಪತ್ತೆ ಮಾಡಲು ತನಿಖೆಯನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಹಿಂದೆ ಪ್ರಕರಣ ಸಂಬಂಧ ಮೂವರು ಭಾರತೀಯರಾದ ಕರಣ್ ಬ್ರಾರ್ (22), ಕಮಲ್‌ಪ್ರೀತ್ ಸಿಂಗ್ (22) ಹಾಗೂ ಕರಣ್‌ಪ್ರೀತ್ ಸಿಂಗ್ (28) ಎನ್ನುವವರನ್ನು ಬಂಧಿಸಲಾಗಿತ್ತು.

ಹರ್ದೀಪ್ ಸಿಂಗ್ ನಿಜ್ಜಾರ್ ನನ್ನು 2023ರ ಜೂನ್ 18 ರಂದು ಕೆನಡಾದ ಸುರ‍್ರೆ ನಗರದ ಗುರುನಾನಕ್‌ ಸಿಖ್‌ ಗುರುದ್ವಾರದ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಅಲ್ಲದೆ ಈ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪವನ್ನು ಮಾಡಿದ್ದರು. ಇದರ ನಂತರ ಈ ವಿಚಾರ ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಗದ್ದಲದ ಕೇಂದ್ರಬಿಂದುವಾಗಿ ಮಾರ್ಪಟ್ಟಿತ್ತು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

1-brit

United Kingdom ಚುನಾವಣೆ: ಭಾರತಕ್ಕೆ ಸಿಹಿ/ಕಹಿ?

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

Jaishankar

Border ಅತಿಕ್ರಮಣ ಬೇಡ: ಚೀನಕ್ಕೆ ಭಾರತ ಎಚ್ಚರಿಕೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.