Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ


Team Udayavani, Dec 17, 2024, 7:50 PM IST

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

ಮಾಸ್ಕೋ:ಉಕ್ರೇನ್‌ ಯುದ್ಧದಲ್ಲಿ ನಿಷೇಧಿತ ರಾಸಾಯನಿಕಗಳನ್ನು ಒಳಗೊಂಡ ಶಸ್ತ್ರಾಸ್ತ್ರಗಳನ್ನು ಬಳಸಿದ್ದ ರಷ್ಯಾ ಪರಮಾಣು ರಕ್ಷಣಾ ಪಡೆಗಳ ಮುಖ್ಯಸ್ಥ ಲೆ.ಜನರಲ್‌ ಇಗೊರ್‌ ಕಿರಿಲೋವ್‌ ಹಾಗೂ ಅವರ ಸಹಾಯಕ ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಮಂಗಳವಾರ ನಡೆದ ಸ್ಫೋಟದಲ್ಲಿ ಮೃತಪಟ್ಟಿದ್ದಾರೆ.

ನಗರದ ಅಪಾರ್ಟ್‌ಮೆಂಟ್‌ವೊಂದರ ಬಳಿ ಸ್ಕೂಟರ್‌ನಲ್ಲಿ ಸ್ಫೋಟಕವನ್ನು ಅಳವಡಿಸಲಾಗಿತ್ತು. ಅದು ಸ್ಫೋಟಗೊಂಡು ಈ ದುರ್ಘ‌ಟನೆ ಸಂಭವಿಸಿದೆ ಎಂದು ರಷ್ಯಾದ ತನಿಖಾ ಸಮಿತಿ ಹೇಳಿದೆ. ದಾಳಿಯ ಹೊಣೆಯನ್ನು ಉಕ್ರೇನ್‌ ಭದ್ರತಾ ಪಡೆ ವಹಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಮಿಕಲ್‌ ಶಸ್ತ್ರಾಸ್ತ್ರ ಬಳಕೆ ಆರೋಪದ ಮೇಲೆ ಉಕ್ರೇನ್‌ ಕೋರ್ಟ್‌ ಇಗೊರ್‌ಗೆ ಶಿಕ್ಷೆ ವಿಧಿಸಿತ್ತು. ಅವರು ಇಂಥ 4800ಕ್ಕೂ ಹೆಚ್ಚು ಕೆಮಿಕಲ್‌ ಅಸ್ತ್ರ ಬಳಸಿದ್ದರು ಎಂದು ಉಕ್ರೇನ್‌ ಆರೋಪಿಸಿತ್ತು.

ಟಾಪ್ ನ್ಯೂಸ್

Assembly Session: 5,317 ಕೋಟಿ ರೂ. ಧನ ವಿನಿಯೋಗ ಮಸೂದೆಗೆ ಒಪ್ಪಿಗೆ

Assembly Session: 5,317 ಕೋಟಿ ರೂ. ಧನ ವಿನಿಯೋಗ ಮಸೂದೆಗೆ ಒಪ್ಪಿಗೆ

Karnataka ಅಂತರ್ಜಲ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್‌ ಅಂಗೀಕಾರ

Karnataka ಅಂತರ್ಜಲ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್‌ ಅಂಗೀಕಾರ

Yashpal Suvarna: ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಗೆ ವಿಶೇಷ ಅನುದಾನಕ್ಕೆ ಮನವಿ

Yashpal Suvarna: ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಗೆ ವಿಶೇಷ ಅನುದಾನಕ್ಕೆ ಮನವಿ

Winter Session: ಉತ್ತರ ಚರ್ಚೆಯಲ್ಲಿ ಇಲ್ಲಗಳದೇ ಸದ್ದು !

Winter Session: ಉತ್ತರ ಚರ್ಚೆಯಲ್ಲಿ ಇಲ್ಲಗಳದೇ ಸದ್ದು !

“ನಮ್ಮವರು’ ಎನ್ನುತ್ತ ಬೆನ್ನಿಗೆ ಚೂರಿ ಹಾಕುವ ವಿಜಯೇಂದ್ರ: ಯತ್ನಾಳ್‌

BJP: “ನಮ್ಮವರು’ ಎನ್ನುತ್ತ ಬೆನ್ನಿಗೆ ಚೂರಿ ಹಾಕುವ ವಿಜಯೇಂದ್ರ: ಯತ್ನಾಳ್‌

Winter Session: ರಾಜ್ಯಸಭೆಯಲ್ಲಿ ಕಾಂಗ್ರೆಸ್‌- ಬಿಜೆಪಿ “ಸೆಂಗೋಲ್‌’ ಸಮರ!

Winter Session: ರಾಜ್ಯಸಭೆಯಲ್ಲಿ ಕಾಂಗ್ರೆಸ್‌- ಬಿಜೆಪಿ “ಸೆಂಗೋಲ್‌’ ಸಮರ!

BBK11:‌ ಚೈತ್ರಾಳನ್ನು ದೂಡಿದ ರಜತ್.. ಮೈ ಮುಟ್ಟಿದ್ದಕ್ಕೆ ಫೈಯರ್ ಬ್ರ್ಯಾಂಡ್ ಗರಂ

BBK11:‌ ಚೈತ್ರಾಳನ್ನು ದೂಡಿದ ರಜತ್.. ಮೈ ಮುಟ್ಟಿದ್ದಕ್ಕೆ ಫೈಯರ್ ಬ್ರ್ಯಾಂಡ್ ಗರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ

Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ

1-busher

Syria ತೊರೆವ ಮುನ್ನವೇ ರಷ್ಯಾಗೆ 2082 ಕೋಟಿ ಸಾಗಿಸಿದ್ದ ಸರ್ವಾಧಿಕಾರಿ!

mohamad-yunus

Bangladesh; 2025ರ ಅಂತ್ಯ ಇಲ್ಲವೇ 2026ಕ್ಕೆ ಚುನಾವಣೆ: ಯೂನುಸ್‌

1-ger

ವಿಶ್ವಾಸ ಕಳೆದುಕೊಂಡ ಜರ್ಮನಿ ಚಾನ್ಸಲರ್‌: ಶೀಘ್ರ ಚುನಾವಣೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Assembly Session: 5,317 ಕೋಟಿ ರೂ. ಧನ ವಿನಿಯೋಗ ಮಸೂದೆಗೆ ಒಪ್ಪಿಗೆ

Assembly Session: 5,317 ಕೋಟಿ ರೂ. ಧನ ವಿನಿಯೋಗ ಮಸೂದೆಗೆ ಒಪ್ಪಿಗೆ

Karnataka ಅಂತರ್ಜಲ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್‌ ಅಂಗೀಕಾರ

Karnataka ಅಂತರ್ಜಲ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್‌ ಅಂಗೀಕಾರ

Yashpal Suvarna: ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಗೆ ವಿಶೇಷ ಅನುದಾನಕ್ಕೆ ಮನವಿ

Yashpal Suvarna: ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಗೆ ವಿಶೇಷ ಅನುದಾನಕ್ಕೆ ಮನವಿ

Winter Session: ಉತ್ತರ ಚರ್ಚೆಯಲ್ಲಿ ಇಲ್ಲಗಳದೇ ಸದ್ದು !

Winter Session: ಉತ್ತರ ಚರ್ಚೆಯಲ್ಲಿ ಇಲ್ಲಗಳದೇ ಸದ್ದು !

“ನಮ್ಮವರು’ ಎನ್ನುತ್ತ ಬೆನ್ನಿಗೆ ಚೂರಿ ಹಾಕುವ ವಿಜಯೇಂದ್ರ: ಯತ್ನಾಳ್‌

BJP: “ನಮ್ಮವರು’ ಎನ್ನುತ್ತ ಬೆನ್ನಿಗೆ ಚೂರಿ ಹಾಕುವ ವಿಜಯೇಂದ್ರ: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.