Hamas ಉಗ್ರರಿಂದ ಜರ್ಮನ್‌ ಯುವತಿಯ ಬೆತ್ತಲೆ ಮೆರವಣಿಗೆ.. “ನನ್ನ ಮಗಳು ಇನ್ನೂ ಬದುಕಿದ್ದಾಳೆ”


Team Udayavani, Oct 11, 2023, 10:08 AM IST

Hamas ಉಗ್ರರಿಂದ ಜರ್ಮನ್‌ ಯುವತಿಯ ಬೆತ್ತಲೆ ಮೆರವಣಿಗೆ.. “ನನ್ನ ಮಗಳು ಇನ್ನೂ ಬದುಕಿದ್ದಾಳೆ”

ನವದೆಹಲಿ: ಇಸ್ರೇಲ್‌ ನಲ್ಲಿ ನಡೆಯುತ್ತಿದ್ದ ಮ್ಯೂಸಿಕ್‌ ಫೆಸ್ಟಿವೆಲ್‌ ನಿಂದ ಜರ್ಮನ್‌ ಮಹಿಳೆಯೊಬ್ಬರನ್ನು ಅಪಹರಿಸಿಕೊಂಡು ಬೆತ್ತಲೆ ಮಾಡಿ, ವಾಹನದಲ್ಲಿ ಮೆರವಣಿಗೆ ಮಾಡಿದ್ದ ವಿಡಿಯೋ ಕೆಲ ದಿನಗಳಿಂದ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಜರ್ಮನ್‌ ಮೂಲದ 22 ವರ್ಷದ ಶಾನಿ ಲೌಕ್ ಟ್ಯಾಟೂ ಕಲಾವಿದೆಯಾಗಿದ್ದು, ಇಸ್ರೇಲ್‌ ನಲ್ಲಿ ಮ್ಯೂಸಿಕ್‌ ಫೆಸ್ಟಿವೆಲ್‌ ನಲ್ಲಿ‌ ಭಾಗಿಯಾಗಿದ್ದರು. ಈ ವೇಳೆ ಹಮಾಸ್‌ ಉಗ್ರರು ಏಕಾಏಕಿ ದಾಳಿ ನಡೆಸಿ, ಅನೇಕರನ್ನು ಅಪಹರಿಸಿಕೊಂಡು ಹೋಗಿದ್ದರು. ಇದರಲ್ಲಿ ಶಾನಿ ಲೌಕ್ ಕೂಡ ಇದ್ದರು. ಶಾನಿ ಲೌಕ್ ಅವರ ಮೇಲೆ ಹಲ್ಲೆ ನಡೆಸಿ ಆಕೆಯನ್ನು ಬೆತ್ತಲೆ ಮಾಡಿ, ಕೈಕಾಲು ಕಟ್ಟಿ ವಾಹನದಲ್ಲಿ ಮೆರವಣಿಗೆ ಮಾಡಿಕೊಂಡು ಹೋಗುತ್ತಿದ್ದ ಭೀಕರ ದೃಶ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಈ ವಿಡಿಯೋ ಕುರಿತು ಟ್ವಿಟರ್‌ ನಲ್ಲಿ ಶಾನಿ ಅವರ ತಾಯಿ ರಿಕಾರ್ಡಾ ಲೌಕ್ ಅವರು ತನ್ನ ಮಗಳ ಬಗ್ಗೆ ಮಾತನಾಡಿ ಭಾವುಕರಾಗಿದ್ದರು. ಅವರ ಇರುವಿಕೆ ಬಗ್ಗೆ ಹೇಳಲು ಮನವಿ ಮಾಡಿದ್ದರು. ಶಾನಿ ಮೃತಪಟ್ಟಿದ್ದಾರೆ ಎಂದು ಕೆಲ ವರದಿಗಳು ತಿಳಿಸಿತ್ತು.

ಇದೀಗ ತನ್ನ ಮಗಳು ಜೀವಂತವಾಗಿದ್ದಾಳೆ ಎಂದು ರಿಕಾರ್ಡಾ ಲೌಕ್ ಸಂದರ್ಶನವೊಂದರಲ್ಲಿ ಹೇಳಿರುವುದಾಗಿ ಜರ್ಮನ್‌ ನ್ಯೂಸ್‌ ಔಟ್ಲೆಟ್ ಡೆರ್ ಸ್ಪೀಗೆಲ್ ವರದಿ ಮಾಡಿದೆ.

ಗಾಜಾ ಪಟ್ಟಿಯಲ್ಲಿರುವ ಹಮಾಸ್ ಆಸ್ಪತ್ರೆಯಲ್ಲಿ ತನ್ನ ಮಗಳು ಜೀವಂತವಾಗಿದ್ದಾಳೆ ಎಂದು ಪ್ಯಾಲೆಸ್ತೀನ್‌ ಮೂಲಗಳಿಂದ ಮಾಹಿತಿ ಪಡೆದಿರುವುದಾಗಿ ಅವರು ಹೇಳಿದ್ದಾರೆ.

“ಶಾನಿ ಜೀವಂತವಾಗಿದ್ದಾಳೆ ಆದರೆ ಅವಳ ತಲೆಗೆ ಗಂಭೀರ ಗಾಯವಾಗಿದೆ. ಅವಳು ಚಿಂತಾಜನಕ ಸ್ಥಿತಿಯಲ್ಲಿದ್ದಾಳೆ. ಪ್ರತಿ ನಿಮಿಷ ಅವಳ ಆರೋಗ್ಯದ ವಿಚಾರದಲ್ಲಿ ಮುಖ್ಯ. ದಯವಿಟ್ಟು ಜರ್ಮನ್‌  ಸರ್ಕಾರ ತ್ವರಿತಗತಿಯಲ್ಲಿ ಕಾರ್ಯ ನಿರ್ವಹಿಸಬೇಕೆಂದು ಮನವಿ ಮಾಡುತ್ತೇನೆ. ಶಾನಿಯನ್ನು ಶೀಘ್ರವಾಗಿ ಗಾಜಾಪಟ್ಟಿಯಿಂದ ಹೊರತರಬೇಕು. ದಯವಿಟ್ಟು ನನ್ನ ಮಗಳನ್ನು ಸುರಕ್ಷಿತವಾಗಿ ಮನೆಗೆ ಕರೆ ತನ್ನಿ”ಎಂದು ಅವರು ಹೇಳಿದ್ದಾರೆ.

ಶಾನಿ ಅವರನ್ನು ಅಪಹರಿಸಿ ಆಕೆಯ ಕ್ರೆಡಿಟ್‌ ಕಾರ್ಡ್‌ ನ್ನು ಬಳಸಲಾಗಿದೆ ಎಂದು ಇತ್ತೀಚೆಗೆ ಆಕೆಯ ಕುಟುಂಬ ಹೇಳಿತ್ತು.

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.