![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 5, 2022, 9:40 AM IST
ನವದೆಹಲಿ: ಬಂದೂಕುಧಾರಿ ಡಕಾಯಿತರ ಗುಂಪೊಂದು ಮಸೀದಿಯೊಂದರ ಮೇಲೆ ದಾಳಿ ಮಾಡಿ 12 ಮಂದಿಯನ್ನು ಕೊಂದು, ಇತರರನ್ನು ಅಪಹರಿಸಿರುವ ಘಟನೆ ನೈಜೀರಿಯಾದಲ್ಲಿ ಡಿ.3 ( ಶನಿವಾರದಂದು) ರಾತ್ರಿ ನಡೆದಿದೆ ಎಂದು ವರದಿ ತಿಳಿಸಿದೆ.
ಮೈಗಾಮ್ಜಿ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಗುಂಪೊಂದು ಏಕಾಏಕಿ ಗುಂಡು ಹಾರಿಸಲು ಶುರು ಮಾಡಿದೆ. ಇದರಿಂದ ಆತಂಕಗೊಂಡ ಜನರು ಅತ್ತಿತ್ತ ಓಡಿದ್ದಾರೆ. ಬಂದೂಕುಧಾರಿಗಳು ಕೆಲವರನ್ನು ಶೂಟ್ ಮಾಡಿದ್ದಾರೆ. ಭಯದಿಂದ ಓಡಿ ಕೆಲವರು ಪ್ರಾಣ ಉಳಿಸಿಕೊಂಡಿದ್ದು, ಮಸೀದಿಯ ಮುಖ್ಯ ಧರ್ಮಗುರು (ಇಮಾಮ್) ಸೇರಿದಂತೆ ಒಟ್ಟು 12 ಮಂದಿಯನ್ನು ಡಕಾಯಿತರು ಗುಂಡು ಹೊಡೆದು ಸಾಯಿಸಿದ್ದಾರೆಂದು ವರದಿ ತಿಳಿಸಿದೆ.
ಇಷ್ಟು ಮಾತ್ರವಲ್ಲದೆ ಡಕಾಯಿತರು ಗ್ರಾಮಸ್ಥರಲ್ಲಿ ಹಣಕ್ಕೆ ಬೇಡಿಕೆಯಿಟ್ಟು ಕೆಲವರನ್ನು ಅಪಹರಿಸಿಕೊಂಡು ಓಡಿದ್ದಾರೆ ಎಂದು ವರದಿ ತಿಳಿಸಿದೆ.
ಪೊಲೀಸರು ಬಂದೂಕುಧಾರಿ ಗುಂಪಿನ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಸ್ಥಳೀಯರು ಕೆಲ ಭಕ್ತರನ್ನು ರಕ್ಷಣೆ ಮಾಡಿದ್ದರೆಂದು ಪೊಲೀಸರು ಹೇಳಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.