Hezbollah ದುರ್ಬಲ; ನಸ್ರಲ್ಲಾ ಉತ್ತರಾಧಿಕಾರಿಗಳೆಲ್ಲ ಫಿನಿಷ್: ನೆತನ್ಯಾಹು ಹೇಳಿಕೆ

ಶಾಂತಿ ಮತ್ತು ಸಮೃದ್ಧಿಯ ಹಾದಿ... ಲೆಬನಾನ್‌ನ ಜನರಿಗೆ ಇಸ್ರೇಲ್ ಪ್ರಧಾನಿ ವಾರ್ನಿಂಗ್ ?

Team Udayavani, Oct 9, 2024, 7:52 AM IST

isrel netanyahu

ಟೆಲ್ ಅವಿವ್ : ಇಸ್ರೇಲ್ ಪಡೆಗಳು ಹೆಜ್ಬುಲ್ಲಾ ನಾಯಕತ್ವದ ಉತ್ತರಾಧಿಕಾರಿಯಾಗುತ್ತಿದ್ದ ಪ್ರಮುಖ ಉಗ್ರರನ್ನು ಈಗಾಗಲೇ ಹತ್ಯೆ ಮಾಡಿವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ಘೋಷಿಸಿದ್ದಾರೆ.

ಮೊದಲೇ ರೆಕಾರ್ಡ್ ಮಾಡಿದ ವಿಡಿಯೋ ಸಂದೇಶದಲ್ಲಿ, “ನಾವು ಹೆಜ್ಬುಲ್ಲಾ ಸಾಮರ್ಥ್ಯವನ್ನು ಕುಗ್ಗಿಸಿದ್ದೇವೆ. ನಸ್ರಲ್ಲಾ ಅವರ ಉತ್ತರಾಧಿಕಾರಿ ಮತ್ತು ಉತ್ತರಾಧಿಕಾರಿಯ ಬದಲಿ ಸೇರಿದಂತೆ ಹಲವಾರು ಉಗ್ರರನ್ನು ಹೊಡೆದುರುಳಿಸಿದ್ದೇವೆ. ಉಗ್ರ ಸಂಘಟನೆ ಪ್ರಸ್ತುತ ದುರ್ಬಲವಾಗಿದೆ ” ಎಂದು ಹೇಳಿದ್ದಾರೆ. ಆದರೆ, ನೆತನ್ಯಾಹು ಅವರು ಯಾವುದೇ ನಿರ್ದಿಷ್ಟ ಹೆಸರುಗಳನ್ನು ಬಹಿರಂಗಪಡಿಸಿಲ್ಲ.

ಲೆಬನಾನ್‌ನ ಜನರು ಹೆಜ್ಬುಲ್ಲಾ ನಂಟಿನಿಂದ ತಮ್ಮನ್ನು ಮುಕ್ತಗೊಳಿಸಬೇಕು ಎಂದು ಎಂದು ಕೇಳಿಕೊಂಡಿದ್ದು, ಇಸ್ರೇಲ್ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿದೆ. ಬದಲಾವಣೆಯ ಅವಕಾಶವನ್ನು ಬಳಸಿಕೊಳ್ಳಿ ಎಂದು ಒತ್ತಾಯಿಸಿದರು, ನೀವು ಈಗ ನಿಮ್ಮ ದೇಶವನ್ನು ಬದಲಾಯಿಸಬಹುದು ಮತ್ತು ಅದನ್ನು ಶಾಂತಿ ಮತ್ತು ಸಮೃದ್ಧಿಯ ಹಾದಿಗೆ ಹಿಂತಿರುಗಿಸಬಹುದು.” ಎಂದು ಹೇಳಿದ್ದಾರೆ.

ಉದ್ವಿಗ್ನತೆಯ ಮಧ್ಯೆ ನೆತನ್ಯಾಹು ಅವರು ಹೇಳಿಕೆ ನೀಡಿದ್ದಾರೆ. ಭವಿಷ್ಯದ ಮೇಲೆ ಪ್ರಭಾವ ಬೀರಲು ಲೆಬನಾನಿನ ಜನರ ಶಕ್ತಿಯನ್ನು ಒತ್ತಿಹೇಳಿದರು. ಕ್ರಮ ಕೈಗೊಳ್ಳದಿದ್ದಲ್ಲಿ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಹೆಜ್ಬುಲ್ಲಾ ವಿರುದ್ಧ ನೀವು ಕ್ರಮ ಕೈಗೊಳ್ಳದಿದ್ದರೆ ಜನನಿಬಿಡ ಪ್ರದೇಶಗಳಲ್ಲಿಯೂ ಇಸ್ರೇಲ್ ಹೋರಾಡಲು ಪ್ರಯತ್ನಿಸುವುದನ್ನು ಮುಂದುವರಿಸುತ್ತದೆ” ಎಂದು ಅಪಾಯವನ್ನು ಒತ್ತಿಹೇಳಿದರು.

ಟಾಪ್ ನ್ಯೂಸ್

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Dakshineswar-kali-temple-kolkatha

Famous Godesess Temple: ಹಿಂದೂ ನವರತ್ನ ದೇವಾಲಯ ದಕ್ಷಿಣೇಶ್ವರ ಕಾಳಿ ಮಂದಿರ

h-kantaraju

Cast Census: ಕಾಯ್ದೆ ಪ್ರಕಾರ ಸರಕಾರ ಜಾತಿಗಣತಿ ವರದಿ ಒಪ್ಪಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Godfather of Artificial Intelligence and the Nobel Prize in Physics for tw

Nobel: ಕೃತಕ ಬುದ್ಧಿಮತ್ತೆ ಗಾಡ್‌ಫಾದರ್‌ ಸೇರಿ ಇಬ್ಬರಿಗೆ ಭೌತಶಾಸ್ತ್ರದ ನೋಬೆಲ್‌ ಪ್ರಶಸ್ತಿ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Israel-Hamas War:ಹಮಾಸ್‌ ದಾಳಿಗೆ 1 ವರ್ಷ-ಇಸ್ರೇಲ್‌ ಮೇಲೆ ಹೆಜ್ಬುಲ್ಲಾ ದಾಳಿ, ಪ್ರತಿದಾಳಿ

Israel-Hamas War:ಹಮಾಸ್‌ ದಾಳಿಗೆ 1 ವರ್ಷ-ಇಸ್ರೇಲ್‌ ಮೇಲೆ ಹೆಜ್ಬುಲ್ಲಾ ದಾಳಿ, ಪ್ರತಿದಾಳಿ

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

1-weqwe

Lebanon ಪೇಜರ್‌ ಸ್ಫೋ*ಟಕ್ಕೆ ಮೊಸಾದ್‌ 2 ವರ್ಷದ ಯೋಜನೆ ಹೇಗಿತ್ತು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.