Israel ವಾಯುದಾಳಿಗೆ ಬೈರುತ್ ನಲ್ಲಿ 22 ಮಂದಿ ಬಲಿ: ಹೆಜ್ಬುಲ್ಲಾ ಪ್ರಮುಖ ನಾಯಕ ಎಸ್ಕೇಪ್
Team Udayavani, Oct 11, 2024, 5:05 PM IST
ಬೈರುತ್: ಇಸ್ರೇಲ್ ಪಡೆಗಳು ಉಗ್ರರನ್ನು ಗುರಿಯಾಗಿರಿಸಿಕೊಂಡು ವಾಯುದಾಳಿ ತೀವ್ರಗೊಳಿಸಿದ್ದು ಲೆಬನಾನ್ ರಾಜಧಾನಿ ಬೈರುತ್ ನಲ್ಲಿ ಶುಕ್ರವಾರ(ಅ11) 22 ಮಂದಿ ಸಾವನ್ನಪ್ಪಿದ್ದಾರೆ. ಈ ವೇಳೆ ಹೆಜ್ಬುಲ್ಲಾ ಉಗ್ರ ಸಂಘಟನೆಯ ನಾಯಕ ಸ್ಥಳದಿಂದ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾನೆ ಎಂದು ವರದಿಯಾಗಿದೆ.
ಇಸ್ರೇಲ್ ನಡೆಸಿದ ದಾಳಿಯಲ್ಲಿ 117 ಮಂದಿ ಗಾಯಗೊಂಡಿದ್ದಾರೆ. ಹೆಜ್ಬುಲ್ಲಾದ ಸಂಪರ್ಕ ಮತ್ತು ಸಮನ್ವಯ ಘಟಕದ ಮುಖ್ಯಸ್ಥ ವಫೀಕ್ ಸಫಾ ಪಾರಾಗಿದ್ದಾನೆ. ಹೆಜ್ಬುಲ್ಲಾದ ಅಲ್ ಮನರ್ ಟಿವಿ ಹತ್ಯೆಯ ಪ್ರಯತ್ನ ವಿಫಲವಾಗಿದೆ ಎಂದು ದೃಢಪಡಿಸಿದೆ. ದಾಳಿಯ ಸಮಯದಲ್ಲಿ ವಫೀಕ್ ಸಫಾ ಕಟ್ಟಡಗಳ ಒಳಗೆ ಇರಲಿಲ್ಲ ಎಂದೂ ಹೇಳಿದೆ.
ಹೆಜ್ಬುಲ್ಲಾದ ಭದ್ರತೆ ಮತ್ತು ರಾಜಕೀಯ ವಿಷಯಗಳನ್ನು ನಿರ್ವಹಿಸುತ್ತಿದ್ದ ವಫೀಕ್ ನನ್ನ ಗುರಿಯಾಗಿಸಿ ದಾಳಿ ನಡೆಸಿರುವುದು ಇಸ್ರೇಲ್ ಹುಡುಕಿ ಹುಡುಕಿ ಹತ್ಯೆಗೈಯುತ್ತಿರುವ ಕಾರ್ಯಾಚರಣೆ ಇನ್ನೊಂದು ಹಂತಕ್ಕೆ ತಲುಪಿರುವ ಸ್ಪಷ್ಟ ಸೂಚನೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಭೇಟಿಯಾದ ಕೆನಡಾ ಪ್ರಧಾನಿ: ಭಾರತೀಯರ ಸುರಕ್ಷತೆ ಕುರಿತು ಹೇಳಿದ್ದೇನು?
Kamala Harris ಪರವಾಗಿ ಲೈವ್ ಮ್ಯೂಸಿಕ್ ಕನ್ಸರ್ಟ್ ನಡೆಸಲಿರುವ ಎ.ಆರ್.ರೆಹಮಾನ್
Nobel; ಜಪಾನ್ ನ ಪರಮಾಣು ಬಾಂಬ್ ಸರ್ವೈವರ್ ಸಂಸ್ಥೆಗೆ ನೊಬೆಲ್ ಶಾಂತಿ ಪ್ರಶಸ್ತಿ
Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ
South Korean ಕವಿ ಹಾನ್ ಕಾಂಗ್ಗೆ 2024ರ ಸಾಹಿತ್ಯ ನೊಬೆಲ್ ಗೌರವ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು
Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ
Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ
Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ
Kuluru: ಹೆಚ್ಚುತ್ತಿರುವ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕ್ರಮಕ್ಕೆ ಆಗ್ರಹ; ಸಿಸಿಟಿವಿಗೂ ಬೇಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.