Hijab ban; ಮುಸ್ಲಿಂ ದೇಶ ತಜಕ್‌ನಲ್ಲಿ ಹಿಜಾಬ್‌ ನಿಷೇಧ!


Team Udayavani, Jun 22, 2024, 6:45 AM IST

hijab

ದುಶಾನ್ಬೆ: ಮುಸ್ಲಿಂ ರಾಷ್ಟ್ರವಾದ ತಜಕಿಸ್ಥಾನದಲ್ಲಿ ಶೀಘ್ರವೇ ಹಿಜಾಬ್‌ ನಿಷೇಧದ ಕಾನೂನು ಜಾರಿಯಾಗಲಿದೆ. ಅಲ್ಲಿನ ಸಂಸತ್ತು ಈ ಕುರಿತ ಮಸೂದೆಯನ್ನು ಇತ್ತೀಚೆಗೆ ಅಂಗೀಕರಿಸಿದೆ. ಈ ಮೂಲಕ 2007ರಿಂದಲೂ ಚರ್ಚೆಯಲ್ಲಿದ್ದ ವಿವಾದಕ್ಕೆ ಶೀಘ್ರವೇ ತೆರೆ ಬೀಳಲಿದೆ.

ಸಂಸತ್ತಿನ ಮೇಲ್ಮನೆಯಾದ ಮಜಿಲಿ ಮಿಲ್ಲಿಯಲ್ಲಿ ಸ್ಪೀಕರ್‌ ರುಸ್ತುಮ್‌ ಎಮೋಮಲಿ ಅವರ ಅಧ್ಯಕ್ಷತೆಯಲ್ಲಿ ನಡೆದ 18ನೇ ಅಧಿವೇಶನದಲ್ಲಿ ಹಿಜಾಬ್‌ ನಿಷೇಧ ಕುರಿತಾದ ಮಸೂದೆಯನ್ನು ಅಂಗೀಕರಿಸಲಾಗಿದೆ. ನಿಯಮ ಗಳನ್ನು ಉಲ್ಲಂ ಸಿ ಹಿಜಾಬ್‌ ಧರಿಸಿದರೆ ಅದಕ್ಕೆ ಭಾರೀ ದಂಡವನ್ನು ವಿಧಿಸುವ ಬಗ್ಗೆ ಮಸೂದೆ ಪ್ರಸ್ತಾವಿಸಿದೆ.

ಅಲ್ಲದೆ ಮಕ್ಕಳ ಶಿಕ್ಷಣ ಹಾಗೂ ರಕ್ಷಣೆಯ ಹಿತದೃಷ್ಟಿಯಿಂದ ಮುಸ್ಲಿಂ ಹಬ್ಬಗಳಾದ ಈದ್‌ ಉಲ್‌ ಫಿತರ್‌ (ರಮ್ಜಾನ್‌) ಹಾಗೂ ಈದ್‌ ಅಲ್‌ ಅಧಾ (ಬಕ್ರೀದ್‌) ಹಬ್ಬಗಳಲ್ಲಿ ಮಕ್ಕಳು ಭಾಗಿಯಾಗುವುದಕ್ಕೂ ಮಸೂದೆ ನಿರ್ಬಂಧ ವಿಧಿಸಿದ್ದು, ಅದಕ್ಕೂ ಅನುಮೋದನೆ ದೊರೆತಿದೆ. ಈ ಮಸೂದೆಗೆ ಮೇ 8ರಂದು ಸಂಸತ್ತಿನ ಕೆಳಮನೆ ಮಜಿÉಸಿ ನಮೋ ಯಂಡಗೋನ್‌ನಲ್ಲಿ ಅನುಮೋದನೆ ದೊರೆತಿತ್ತು. ಮಸೂದೆಯಲ್ಲಿ ಹಿಜಾಬ್‌ ಅನ್ನು “ಅನ್ಯಗ್ರಹ ಜೀವಿಗಳ ಉಡುಗೆ’ ಎಂದೇ ಉಲ್ಲೇಖೀಸಲಾಗಿದೆ.

ಏನಿದು ನಿಷೇಧ?
2007ರಲ್ಲಿ ವಿದ್ಯಾರ್ಥಿಗಳು ಹಿಜಾಬ್‌ ಧರಿಸುವುದಕ್ಕೆ ನಿಷೇಧ
ಆ ಬಳಿಕ ಸಾರ್ವಜನಿಕ ಸಂಸ್ಥೆಗಳಿಗೂ ನಿಷೇಧ ವಿಸ್ತರಣೆ
ಸರಕಾರದ ವಿರುದ್ಧ ಅನೇಕ ಪ್ರತಿಭಟನೆಗಳು, ಮುಸ್ಲಿಂ ಸಂಸ್ಥೆಗಳ ಆಕ್ಷೇಪ
ವಿರೋಧದ ನಡುವೆಯೂ ಹಿಜಾಬ್‌ ನಿಷೇಧ ಜಾರಿ
2017ರಲ್ಲಿ ಹಿಜಾಬ್‌ ವಿರುದ್ಧ ದೇಶಾದ್ಯಂತ ಅಭಿಯಾನಗಳು ಆರಂಭ
ಹಿಜಾಬ್‌ ತೀವ್ರಗಾಮಿ ವಾದದ ಪ್ರತೀಕ, ವಿದೇಶಿ ಉಡುಗೆ ಎಂದು ಬಣ್ಣನೆ
ತಜಕಿಸ್ಥಾನದ ಸಾಂಪ್ರದಾಯಿಕ ಉಡುಗೆಗೆ ಮಾನ್ಯತೆ ನೀಡಲು ಒತ್ತಾಯ
ಕಾನೂನಿನ ಮೂಲಕವೇ ಹಿಜಾಬ್‌ ನಿಷೇಧಿಸಲು ಮಸೂದೆ ಮಂಡನೆ
ಹಿಜಾಬ್‌ “ಅನ್ಯಗ್ರಹ ಜೀವಿಗಳ ಉಡುಗೆ’ ಎಂದೇ ಮಸೂದೆಯಲ್ಲಿ ಉಲ್ಲೇಖ
ಮೇ 8ರಂದು ಮಸೂದೆಗೆ ಸಮ್ಮತಿ, ಜೂ. 19ರಂದು ಸಂಸತ್ತಿನಲ್ಲಿ ಅಂಗೀಕಾರ

ಟಾಪ್ ನ್ಯೂಸ್

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

arrested

POK ರಾವಲ್‌ಕೋಟ್‌ ಜೈಲಿಂದ 18 ಕೈದಿಗಳು ಪರಾರಿ!

1-kim-un-jang

North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.