Chandrayaan-3: ಇದೊಂದು ಐತಿಹಾಸಿಕ ಕ್ಷಣ ಎಂದು ಶ್ಲಾಘಿಸಿದ ಪಾಕ್ ಮಾಜಿ ಸಚಿವ


Team Udayavani, Aug 23, 2023, 10:22 AM IST

Chandrayaan-3 Mission: ಇದೊಂದು ಐತಿಹಾಸಿಕ ಕ್ಷಣ ಎಂದು ಶ್ಲಾಘಿಸಿದ ಪಾಕ್ ಸಚಿವರು

ಇಸ್ಲಾಮಾಬಾದ್: ಭಾರತದ ಚಂದ್ರಯಾನ-3 ಲ್ಯಾಂಡಿಂಗ್ ಬಗ್ಗೆ ದೇಶಾದ್ಯಂತ ಜನರು ಮಾತ್ರವಲ್ಲದೆ, ನೆರೆಯ ರಾಷ್ಟ್ರ ಪಾಕಿಸ್ತಾನದ ಜನರು ಕೂಡ ಕುತೂಹಲದಿಂದ ಕಾಯುತ್ತಿದ್ದಾರೆ.

ಇದಕ್ಕೆ ಸ್ಪಷ್ಟ ಉದಾಹರಣೆ ಮಂಗಳವಾರ ಪಾಕಿಸ್ತಾನದ ಮಾಜಿ ಸಚಿವ ಫವಾದ್ ಹುಸೇನ್ ಭಾರತದ ಮೂರನೇ ಚಂದ್ರಯಾನ-3 ಅನ್ನು ಅಭಿನಂದಿಸಿರುವುದು. ಮನುಕುಲಕ್ಕೆ ಇದೊಂದು ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ್ದಾರೆ.

ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ಪಾಕಿಸ್ತಾನದ ಮಾಜಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಹುಸೇನ್ ಅವರು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅನ್ನು ಹಲವು ಬಾರಿ ಗೇಲಿ ಮಾಡಿದ್ದಾರೆ. ಇದರ ನಂತರ, ಮಂಗಳವಾರ ಭಾರತವನ್ನು ಅಭಿನಂದಿಸಿದ ಅವರು, ಚಂದ್ರಯಾನ -3 ರ ಲ್ಯಾಂಡಿಂಗ್ ಅನ್ನು ನೇರ ಪ್ರಸಾರ ಮಾಡಲು X (ಟ್ವಿಟ್ಟರ್) ನಲ್ಲಿ ತಮ್ಮ ದೇಶದ ಸರ್ಕಾರವನ್ನು ವಿನಂತಿಸಿದ್ದಾರೆ.

ನೇರಪ್ರಸಾರ ಮಾಡುವ ಕುರಿತು ಚರ್ಚೆ:
ಫವಾದ್ ಹುಸೇನ್ ಚಂದ್ರಯಾನ-3 ಅನ್ನು ಚಂದ್ರನ ಮೇಲೆ ನೇರವಾಗಿ ಇಳಿಸುವುದನ್ನು ಪಾಕ್ ಮಾಧ್ಯಮಗಳಿಗೆ ಟ್ವಿಟರ್ ‘X’ ನಲ್ಲಿ ಸಂಜೆ 6:15 ಕ್ಕೆ ತೋರಿಸುವ ಕುರಿತು ಮಾತನಾಡಿದರು. ಮನುಕುಲಕ್ಕೆ ಇದೊಂದು ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ ಅವರು ವಿಶೇಷವಾಗಿ ಭಾರತದ ವಿಜ್ಞಾನಿಗಳನ್ನು ಹಾಗೂ ಜನರನ್ನು ಅಭಿನಂದಿಸಿದರು. ಇದಕ್ಕೂ ಮುನ್ನ ಫವಾದ್ ಹುಸೇನ್ ಅವರು ಜುಲೈ 14 ರಂದು ಇಸ್ರೋ ಮೂರನೇ ಚಂದ್ರನ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಭಾರತದ ಬಾಹ್ಯಾಕಾಶ ಮತ್ತು ವಿಜ್ಞಾನ ಸಮುದಾಯದ ಜನರನ್ನು ಅಭಿನಂದಿಸಿದ್ದಾರೆ.

2019 ರಲ್ಲಿ ಚಂದ್ರಯಾನ-2 ಮಿಷನ್ ವಿಫಲವಾದ ನಂತರ ಫವಾದ್ ಹುಸೇನ್ ಚೌಧರಿ ಇಸ್ರೋವನ್ನು ತೀವ್ರವಾಗಿ ಟ್ರೋಲ್ ಮಾಡಿದರು. ಎರಡನೇ ಚಂದ್ರಯಾನಕ್ಕೆ 900 ಕೋಟಿ ರೂಪಾಯಿ ಖರ್ಚು ಮಾಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಪ್ರಶ್ನಿಸಿದ ಅವರು, ಗೊತ್ತಿಲ್ಲದ ಸ್ಥಳದಲ್ಲಿ ಕೆಲಸ ಮಾಡುವುದು ಜಾಣತನವಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: Rescue: ಸತತ 15 ಗಂಟೆಗಳ ಕಾರ್ಯಾಚರಣೆ… ಕೇಬಲ್ ಕಾರ್ ನಲ್ಲಿ ಸಿಲುಕಿದ್ದ 8 ಮಂದಿಯ ರಕ್ಷಣೆ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.