ಸ್ಫೋಟಗೊಂಡ ಟೈಟಾನಿಕ್ ಸಬ್ಮರ್ಸಿಬಲ್ ನಿಂದ ಮಾನವ ಅವಶೇಷ ಮೇಲಕ್ಕೆತ್ತಿದ ಯುಎಸ್ ಕೋಸ್ಟ್ ಗಾರ್ಡ್


Team Udayavani, Jun 29, 2023, 9:43 AM IST

ಸ್ಫೋಟಗೊಂಡ ಟೈಟಾನಿಕ್ ಸಬ್ಮರ್ಸಿಬಲ್ ನಿಂದ ಮಾನವ ಅವಶೇಷ ಮೇಲಕ್ಕೆತ್ತಿದ ಯುಎಸ್ ಕೋಸ್ಟ್ ಗಾರ್ಡ್

ವಾಷಿಂಗ್ಟನ್: ಟೈಟಾನಿಕ್ ಹಡಗಿನ ಅವಶೇಷ ವೀಕ್ಷಿಸಲು ನೀರೊಳಗೆ ತೆರಳಿದ್ದ ವೇಳೆ ಸ್ಫೋಟಗೊಂಡ ಸಬ್ ಮರ್ಸಿಬಲ್ ಅವಶೇಷಗಳಿಂದ ಮಾನವ ಅವಶೇಷಗಳನ್ನು ತೆರಲಾಗಿದೆ ಎಂದು ಯುಎಸ್ ಕೋಸ್ಟ್ ಗಾರ್ಡ್ ತಿಳಿಸಿದೆ.

ಉತ್ತರ ಅಟ್ಲಾಂಟಿಕ್‌ ನ ಮೇಲ್ಮೈಯಿಂದ 12,000 ಅಡಿ (3,658 ಮೀಟರ್‌ಗಳು) ಗಿಂತ ಹೆಚ್ಚು ಸಮುದ್ರದ ತಳದಿಂದ ಸಂಗ್ರಹಿಸಲಾದ ಟೈಟಾನ್‌ ನ ಅವಶೇಷಗಳು ನ್ಯೂಫೌಂಡ್‌ ಲ್ಯಾಂಡ್‌ ನ ಸೇಂಟ್ ಜಾನ್ಸ್‌ ಗೆ ಬಂದಿವೆ ಎಂದು ಘೋಷಿಸಿದ ಕೆಲ ಸಮಯದ ನಂತರ ಈ ಸುದ್ದಿ ಬಂದಿದೆ. ಕೆನಡಾದ ಕೋಸ್ಟ್ ಗಾರ್ಡ್ ಪಿಯರ್‌ ನಲ್ಲಿ ಸಬ್‌ ಮರ್ಸಿಬಲ್‌ ನ ಅವಶೇಷಗಳನ್ನು ಮೇಲೆ ತರಲಾಯಿತು.

ಐವರು ಸಾವನ್ನಪ್ಪಿದ ಸಬ್ ಮಿರ್ಸಿಬಲ್ ಸ್ಪೋಟದ ತನಿಖೆ ನಡೆಸುತ್ತಿರುವ ತಂಡಕ್ಕೆ ಈ ಅವಶೇಷ ಪತ್ತೆ ದೊಡ್ಡ ಮುನ್ನಡೆಯಾಗಿದೆ. ಆ ಸಬ್ ನ ತುಂಡುಗಳನ್ನು ಈಗ ಯುಎಸ್ ಕೋಸ್ಟ್ ಗಾರ್ಡ್ ಕಟ್ಟರ್‌ ನಲ್ಲಿ ಹೆಚ್ಚಿನ ವಿಶ್ಲೇಷಣೆಗಾಗಿ ಯುಎಸ್ ಬಂದರಿಗೆ ಕೊಂಡೊಯ್ಯಲಾಗುವುದು.

ಇದನ್ನೂ ಓದಿ:Gruha Jyothi ಯೋಜನೆಗೆ ಭರ್ಜರಿ ರೆಸ್ಪಾನ್ಸ್: 76 ಲಕ್ಷಕ್ಕೂ ಅಧಿಕ ಯಶಸ್ವಿ ನೋಂದಣಿ

“ಯುನೈಟೆಡ್ ಸ್ಟೇಟ್ಸ್ ವೃತ್ತಿಪರ ವೈದ್ಯಕೀಯ ತಂಡ ಎಚ್ಚರಿಕೆಯಿಂದ ಮರುಪಡೆಯಲಾದ ಮಾನವ ಅವಶೇಷಗಳ ಔಪಚಾರಿಕ ವಿಶ್ಲೇಷಣೆಯನ್ನು ನಡೆಸುತ್ತಾರೆ” ಎಂದು ಕೋಸ್ಟ್ ಗಾರ್ಡ್ ಹೇಳಿದೆ.

ಹಡಗಿನಲ್ಲಿ ಬ್ರಿಟಿಷ್ ಪರಿಶೋಧಕ ಹ್ಯಾಮಿಶ್ ಹಾರ್ಡಿಂಗ್, ಫ್ರೆಂಚ್ ಜಲಾಂತರ್ಗಾಮಿ ತಜ್ಞ ಪೌಲ್-ಹೆನ್ರಿ ನರ್ಜಿಯೋಲೆಟ್, ಪಾಕಿಸ್ತಾನಿ-ಬ್ರಿಟಿಷ್ ಉದ್ಯಮಿ ಶಹಜಾದಾ ದಾವೂದ್ ಮತ್ತು ಅವರ ಮಗ ಸುಲೇಮಾನ್ ಮತ್ತು ಸಬ್‌ ಮರ್ಸಿಬಲ್ ನ ಆಪರೇಟರ್ ಓಷನ್‌ ಗೇಟ್ ಎಕ್ಸ್‌ ಪೆಡಿಶನ್ಸ್‌ ನ ಸಿಇಒ ಸ್ಟಾಕ್‌ಟನ್ ರಶ್ ಇದ್ದರು.

ಟಾಪ್ ನ್ಯೂಸ್

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.