Pakistan;ಕತ್ತಲೆ ಕೋಣೆಯಲ್ಲಿ ಇಮ್ರಾನ್ ಖಾನ್?: ಮಾಜಿ ಪತ್ನಿ ಗಂಭೀರ ಆರೋಪ

SCO ಶೃಂಗಸಭೆಯ ನಡುವೆಯೇ ಕೇಳಿ ಬಂದ ಆರೋಪಗಳು...ಮಾಜಿ ಪ್ರಧಾನಿಗೆ ಜೈಲಿನಲ್ಲಿ ಕಠಿನ ಶಿಕ್ಷೆ ನೀಡಲಾಗುತ್ತಿದೆಯೇ?

Team Udayavani, Oct 16, 2024, 10:55 AM IST

imran-khan

ಇಸ್ಲಾಮಾಬಾದ್:  ಪಾಕಿಸ್ಥಾನದ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮಾಜಿ ಪತ್ನಿ ಜೆಮಿಮಾ ಗೋಲ್ಡ್ ಸ್ಮಿತ್ ಅವರು ಶೆಹಬಾಜ್ ಷರೀಫ್ ನೇತೃತ್ವದ ಸರಕಾರದ ವಿರುದ್ಧ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ತನ್ನ ಮಾಜಿ ಪತಿಯನ್ನು ಏಕಾಂತ ಸೆರೆಮನೆಯಲ್ಲಿ ಇರಿಸಲಾಗಿದ್ದು, ಅಧಿಕಾರಿಗಳು ಜೈಲಿನ ಸೆಲ್‌ನಲ್ಲಿ ವಿದ್ಯುತ್ ಪೂರೈಕೆಯನ್ನು ಕಡಿತಗೊಳಿಸಿದ್ದಾರೆ ಮತ್ತು ಪುತ್ರರಿಗೆ ವಾರಕ್ಕೊಮ್ಮೆ ಕರೆ ಮಾಡಲೂ ಅನುಮತಿಸಲಾಗುತ್ತಿಲ್ಲ ಎಂದು ಜೆಮಿಮಾ ಗೋಲ್ಡ್ ಸ್ಮಿತ್ ಹೇಳಿಕೊಂಡಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ನಡೆಯುತ್ತಿರುವ ಎರಡು ದಿನಗಳ SCO(Shanghai Cooperation Organisation) ಶೃಂಗಸಭೆಯ ನಡುವೆಯೇ ಗೋಲ್ಡ್ ಸ್ಮಿತ್ ಅವರ ಆರೋಪಗಳು ಕೇಳಿಬಂದಿವೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಸೇರಿದಂತೆ ಸದಸ್ಯ ರಾಷ್ಟ್ರಗಳ ಉನ್ನತ ನಾಯಕರು SCO ಶೃಂಗಸಭೆಯಲ್ಲಿ ಭಾಗಿಯಾಗಿದ್ದಾರೆ.

ಶೃಂಗಸಭೆಗೂ ಮುನ್ನ ಇಮ್ರಾನ್ ಖಾನ್ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಇಸ್ಲಾಮಾಬಾದ್‌ನಲ್ಲಿ ಮೆರವಣಿಗೆಗೆ ಯತ್ನಿಸಿದ ನೂರಾರು ಮಂದಿ ಬೆಂಬಲಿಗರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿರುವ ಗೋಲ್ಡ್ ಸ್ಮಿತ್, ಪಾಕಿಸ್ಥಾನದ ಅಧಿಕಾರಿಗಳು ಎಲ್ಲಾ ನ್ಯಾಯಾಲಯದ ವಿಚಾರಣೆಗಳನ್ನು ಮುಂದೂಡಿದ್ದಾರೆ ಮತ್ತು ಮಾಜಿ ಪ್ರಧಾನಿಯ ಸ್ನೇಹಿತರು ಮತ್ತು ಕುಟುಂಬದವರ ಭೇಟಿಯನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. 1995 ರಲ್ಲಿ ಇಮ್ರಾನ್ ಖಾನ್ ಅವರನ್ನು ವಿವಾಹವಾಗಿದ್ದ ಜೆಮಿಮಾ ಗೋಲ್ಡ್ ಸ್ಮಿತ್ 2004 ರವರೆಗೆ ಜತೆಯಲ್ಲಿದ್ದರು.

2023,ಆಗಸ್ಟ್ 5 ರಂದು ಬಂಧನಕ್ಕೊಳಗಾಗಿದ್ದ ಇಮ್ರಾನ್ ಖಾನ್ ಖಾನ್ ಅವರನ್ನು ರಾವಲ್ಪಿಂಡಿಯ ಆದಿಲಾಲ ಜೈಲಿನಲ್ಲಿ ಇರಿಸಲಾಗಿದೆ.

ಟಾಪ್ ನ್ಯೂಸ್

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

1-yog

Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ

13

ಪುರಾಣ ಪ್ರಸಂಗ ಕಾಯಕಲ್ಪ-ಯಕ್ಷಗಾನದ ಸಾಂಪ್ರದಾಯಿಕ ಆವರಣದ ಸೌಂದರ್ಯ, ಔಚಿತ್ಯ ಪ್ರಜ್ಞೆ

1-bb-ele

Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

1-nikk

Viral video; ಕನ್ಸರ್ಟ್ ವೇಳೆ ಲೇಸರ್ ಬಿಟ್ಟ ಪ್ರೇಕ್ಷಕ!: ವೇದಿಕೆಯಿಂದ ಹೊರಗೋಡಿದ ನಿಕ್

India – Canada Row

India – Canada Row; ನಿಲ್ಲದ ಕೆನಡಾ ಕಿರಿಕ್‌: ಭಾರತಕ್ಕೆ ನಿರ್ಬಂಧ?

Space station on Moon, research for habitable planet: China announcement

ಚಂದ್ರನ ಮೇಲೆ ಬಾಹ್ಯಾಕಾಶ ಕೇಂದ್ರ, ಜೀವಿಸಬಲ್ಲ ಗ್ರಹ ಸಂಶೋಧನೆ: ಚೀನಾ

Information next month about the existence of aliens!

NASA: ಏಲಿಯನ್ಸ್‌ಗಳು ಇರುವ ಬಗ್ಗೆ ಮುಂದಿನ ತಿಂಗಳು ಮಾಹಿತಿ!

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

10

Gangolli: ತ್ರಾಸಿ-ಗಂಗೊಳ್ಳಿ ಮುಖ್ಯ ರಸ್ತೆ ಗುಂಡಿ ಮುಚ್ಚಿದ ಯುವಕರು

9(1)

Trasi-ಮರವಂತೆ ಬೀಚ್‌: ವಾಟರ್‌ ಗೇಮ್ಸ್‌ ಬೋಟಿಂಗ್‌ ಮತ್ತೆ ಆರಂಭ

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.