ಸುಧಾರಣೆಗಿದ್ದ ಅತ್ಯುತ್ತಮ ಅವಕಾಶ ಹಾಳು: ರುಚಿರಾ ಕಾಂಬೋಜ್‌ ಕಿಡಿ

ವಿಶ್ವಸಂಸ್ಥೆ ಭದ್ರತಾ ಸಮಿತಿ ಸುಧಾರಣೆ ವಿಳಂಬಕ್ಕೆ ಆಕ್ರೋಶ

Team Udayavani, Jul 1, 2023, 7:15 AM IST

ಸುಧಾರಣೆಗಿದ್ದ ಅತ್ಯುತ್ತಮ ಅವಕಾಶ ಹಾಳು: ರುಚಿರಾ ಕಾಂಬೋಜ್‌ ಕಿಡಿ

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸುಧಾರಣೆ, ಖಾಯಂ ಸದಸ್ಯತ್ವಕ್ಕಾಗಿ ಆಗ್ರಹಿಸುತ್ತಿರುವ ಭಾರತ, ವಿಶ್ವಸಂಸ್ಥೆಯ ಸ್ಥಿತಿಯಲ್ಲಿ ಬದಲಾವಣೆಯಾಗದಿರುವುದನ್ನು ಕಠಿಣ ಶಬ್ದಗಳಲ್ಲಿ ಟೀಕಿಸಿದೆ. ಭದ್ರತಾ ಸುಧಾರಣೆಗೆ ಸಂಬಂಧಿಸಿದಂತೆ ಐಜಿಎನ್‌ (ಇಂಟರ್‌ ಗವರ್ನಮೆಂಟಲ್‌ ನೆಗೋಷಿಯೇಶನ್ಸ್‌) ವ್ಯವಸ್ಥೆಯನ್ನೇ ಮುಂದುವರಿಸಲು ವಿಶ್ವಸಂಸ್ಥೆ ತೀರ್ಮಾನ ತೆಗೆದುಕೊಂಡಿದೆ. ಆದರೆ ಐಜಿಎನ್‌ನ ಒಳರಚನೆಯಲ್ಲಿ ಯಾವುದೇ ಮಹತ್ವದ ಬದಲಾವಣೆಗಳಾಗಿಲ್ಲ ಎಂದಿದೆ.

“ಎಂದಿನಂತೆ ನಡೆಯುತ್ತಿರುವ ಈ ಪ್ರಕ್ರಿಯೆಗಳಿಂದಾಗಿ ಒಂದು ದೊಡ್ಡ ಅವಕಾಶ ಹಾಳಾಗಿದೆ, ಇನ್ನೂ 75 ವರ್ಷ ಯಾವುದೇ ಮಹತ್ವವಾದದ್ದನ್ನು ಸಾಧಿಸದೇ ಹೀಗೆಯೇ ಮುಂದುವರಿಯಲಿದೆ’ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್‌ ಕಿಡಿಕಾರಿದ್ದಾರೆ. ಒತ್ತಡಕ್ಕೆ ಮಣಿದು ಕೈಗೊಳ್ಳುವ ನಿರ್ಧಾರದಿಂದ ಪ್ರಯೋಜನವೇ ಇಲ್ಲವೆಂದಿದ್ದಾರೆ.

ಈ ವರ್ಷ ಸೆಪ್ಟೆಂಬರ್‌ನಲ್ಲಿ ವಿಶ್ವಸಂಸ್ಥೆಯ 78ನೇ ಅಧಿವೇಶನ ನಡೆಯಲಿದೆ. ಪ್ರಸ್ತುತ ಇರುವ ಐಜಿಎನ್‌ ವ್ಯವಸ್ಥೆಯನ್ನೇ ಮುಂದುವರಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಟಾಪ್ ನ್ಯೂಸ್

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.