Greece; ಪ್ರಧಾನಿ ಮೋದಿಯವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಆನರ್ ಪ್ರಶಸ್ತಿ


Team Udayavani, Aug 25, 2023, 4:24 PM IST

1-sdssa

ಅಥೆನ್ಸ್‌ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಕ್ರವಾರ ಅಥೆನ್ಸ್‌ನಲ್ಲಿ ಗ್ರೀಸ್ ಅಧ್ಯಕ್ಷೆ ಕಟೆರಿನಾ ಎನ್. ಸಕೆಲ್ಲರೊಪೌಲೌ ಅವರು ”ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಆನರ್” ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಭಾರತೀಯ ಸಮುದಾಯ ಅಥೆನ್ಸ್‌ನಲ್ಲಿ ಪ್ರಧಾನಿ ಮೋದಿಯವರಿಗೆ ಗ್ರೀಕ್ ಶಿರಸ್ತ್ರಾಣವನ್ನು ಉಡುಗೊರೆಯಾಗಿ ನೀಡಿ, ಆತ್ಮೀಯ ಸ್ವಾಗತವನ್ನು ನೀಡಿದರು.

“ನಮ್ಮ ಸಂಬಂಧಗಳು ಪುರಾತನವಾದದ್ದು ಮತ್ತು ಬಲವಾದ ಅಡಿಪಾಯ ಹೊಂದಿವೆ. ನನಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಆನರ್ ನೀಡಿ ಗೌರವಿಸಿದ್ದಕ್ಕಾಗಿ ಹೆಲೆನಿಕ್ ಗಣರಾಜ್ಯದ ಜನರಿಗೆ ಮತ್ತು ಅಧ್ಯಕ್ಷರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ನಾನು ಇದನ್ನು 140 ಕೋಟಿ ಭಾರತೀಯರ ಪರವಾಗಿ ಸ್ವೀಕರಿಸಿದ್ದೇನೆ ಮತ್ತು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ” ಎಂದರು.

“ಭಾರತ- ಯುರೋಪಿಯನ್ ಯೂನಿಯನ್ ವ್ಯಾಪಾರ ಮತ್ತು ಹೂಡಿಕೆ ಒಪ್ಪಂದಕ್ಕೆ ಗ್ರೀಸ್ ತನ್ನ ಬೆಂಬಲವನ್ನು ವ್ಯಕ್ತಪಡಿಸಿದೆ. ಉಕ್ರೇನ್ ವಿಷಯದ ಬಗ್ಗೆ, ಎರಡೂ ದೇಶಗಳು ರಾಜತಾಂತ್ರಿಕತೆ ಮತ್ತು ಮಾತುಕತೆಯನ್ನು ಬೆಂಬಲಿಸುತ್ತವೆ. ಯುಎನ್ ಮತ್ತು ಇತರ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಗ್ರೀಸ್‌ನ ಸಹಕಾರಕ್ಕಾಗಿ, ಭಾರತದ G20 ಅಧ್ಯಕ್ಷ ಸ್ಥಾನಕ್ಕೆ ಅವರ ಶುಭಾಶಯಗಳು ಮತ್ತು ಪ್ರೋತ್ಸಾಹಕ್ಕಾಗಿ ನಾನು ಗ್ರೀಕ್ ಪ್ರಧಾನಿಗೆ ಧನ್ಯವಾದ ಹೇಳುತ್ತೇನೆ” ಎಂದರು.

ಗ್ರೀಸ್ ಅಧ್ಯಕ್ಷೆ ಕಟೆರಿನಾ ಸಕೆಲ್ಲರೊಪೌಲೌ ಅವರನ್ನು ಭೇಟಿ ಮಾಡಿ ,ಭಾರತ-ಗ್ರೀಸ್ ಸ್ನೇಹವನ್ನು ಬಲಪಡಿಸುವ ಹಲವಾರು ವಿಷಯಗಳನ್ನು ನಾವು ಚರ್ಚಿಸಿದ್ದೇವೆ. ನಾವು ಸುಸ್ಥಿರ ಅಭಿವೃದ್ಧಿಯನ್ನು ಹೆಚ್ಚಿಸುವ ಮಾರ್ಗಗಳನ್ನು ಸಹ ಚರ್ಚಿಸಿದ್ದೇವೆ. ಚಂದ್ರಯಾನ-3 ರ ಯಶಸ್ಸಿಗೆ ಅವರು ಭಾರತವನ್ನು ಅಭಿನಂದಿಸಿದ್ದಾರೆ ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಭಾರತದ ಪ್ರಧಾನಿಯೊಬ್ಬರು 40 ವರ್ಷಗಳ ಬಳಿಕ ಗ್ರೀಸ್ ಗೆ ಅಧಿಕೃತ ಭೇಟಿ ನೀಡಿದಂತಾಗಿದೆ.

ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ಮೋದಿಯವರ ಆಹ್ವಾನವನ್ನು ಗ್ರೀಕ್ ಪ್ರಧಾನಿ ಕಿರಿಯಾಕೋಸ್ ಮಿತ್ಸೋಟಾಕಿಸ್ ಸ್ವೀಕರಿಸಿದ್ದಾರೆ.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.