ಭಾರತದಿಂದ ಅರುಣಾಚಲ ಜನರಿಗೆ ಅನ್ಯಾಯ: ಚೀನಾ
Team Udayavani, Apr 13, 2017, 3:50 AM IST
ಬೀಜಿಂಗ್: ಭಾರತದ ಅಕ್ರಮ ಆಡಳಿತದಿಂದ ಅರುಣಾಚಲ ಪ್ರದೇಶದ ಜನರಿಗೆ ಬದುಕು ಕಷ್ಟಕರವಾಗಿದ್ದು, ಅಸಮಾಧಾನ ಗೊಂಡಿದ್ದಾರೆ. ಜೊತೆಗೆ ಚೀನಾದತ್ತ ನೋಡುತ್ತಿದ್ದಾರೆ ಎಂದು ಚೀನಾ ಸರ್ಕಾರಿ ಸ್ವಾಮ್ಯದ ಪತ್ರಿಕೆಯೊಂದು ಬರೆದಿದೆ. ಅಲ್ಲದೇ ಅರುಣಾಚಲ ಪ್ರದೇಶಕ್ಕೆ ಬೌದ್ಧಗುರು ದಲೈಲಾಮಾ ಅವರ ಭೇಟಿಗೆ ಅವಕಾಶ ಮಾಡಿಕೊಟ್ಟ ಭಾರತ ಸರ್ಕಾರವನ್ನೂ ಅದು ಟೀಕಿಸಿದೆ. ಅರುಣಾಚಲ ಪ್ರದೇಶದ ಜನರು ಭಾರತದ ವಿವಿಧ ರೀತಿಯ ಭೇದಭಾವದ ಆಡಳಿತದಿಂದ ರೋಸಿಹೋಗಿದ್ದಾರೆ ಎಂದಿದೆ. ಅಲ್ಲದೇ ದಲೈಲಾಮಾ ಅವರ ತವಾಂಗ್ ಭೇಟಿಯಿಂದಾಗಿ ಪ್ರಾದೇಶಿಕ ಶಾಂತಿಗೆ ಅಡ್ಡಿಯಾಗಿದೆ ಎಂದು ಹಳಿದಿದೆ.
ಋಣಾತ್ಮಕ ಪರಿಣಾಮ: ದಲೈಲಾಮಾ ಭೇಟಿಯಿಂದ ಭಾರತ-ಚೀನಾ ಗಡಿವಿ ವಾದದ ಮೇಲೆ ಋಣಾತ್ಮಕ ಪರಿಣಾಮವಾಗಿದೆ. ಟಿಬೆಟ್ ವಿಚಾರದಲ್ಲಿ ಭಾರತ ತನ್ನ ಬದ್ಧತೆಯನ್ನು ಉಲ್ಲಂ ಸಿದೆ ಎಂದೂ ಚೀನಾ ದೂರಿದೆ. ಈ ಬಗ್ಗೆ ಹೇಳಿಕೆ ನೀಡಿದ ಚೀನಾ ನಮ್ಮ ಗಡಿ ಸಾರ್ವಭೌಮತೆಯನ್ನು ಉಳಿಸಿಕೊಳ್ಳಲು ಮುಂದಿನ ಕ್ರಮಕೈಗೊಳ್ಳುತ್ತೇವೆ ಎಂದು ಅದು ದೂರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Terrorist Organization: ಹಮಾಸ್ ಉಗ್ರ ನಾಯಕ ಯಾಹ್ಯಾ ಸಿನ್ವರ್ ಹತ್ಯೆ
National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್ ಸ್ಮರಣೆಗೆ ಸರಕಾರ ಕೊಕ್
Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ
Argentina: ಹೋಟೆಲ್ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು
Oxford University: ಆಕ್ಸ್ಫರ್ಡ್ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್ನಲ್ಲಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.