Report; ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತಕ್ಕೆ 105ನೇ ಸ್ಥಾನ


Team Udayavani, Oct 13, 2024, 7:15 AM IST

Akki

ಲಂಡನ್‌: ಬೇರೆ ಬೇರೆ ದೇಶಗಳು ಎದು ರಿಸುತ್ತಿರುವ ಹಸಿವಿನ ಪ್ರಮಾಣವನ್ನು ಅಳೆಯಲು ವಿವಿಧ ಸಂಸ್ಥೆಗಳು ಬಳಸುತ್ತಿರುವ ಜಾಗತಿಕ ಹಸಿವು ಸೂಚ್ಯಂಕ(GHI) ದಲ್ಲಿ ಭಾರತಕ್ಕೆ 105ನೇ ಸ್ಥಾನ ದೊರೆತಿದೆ.

2024ನೇ ಸಾಲಿನ ವರದಿ ಯನ್ನು ಐರ್ಲೆಂಡ್‌ನ‌ ಕನ್ಸರ್ನ್ ವರ್ಲ್ಡ್ ವೈಡ್‌ ಮತ್ತು ಜರ್ಮನಿಯ ವೆಲ್‌§ಹಂಗರ್‌ಹಿಲ್ಫ್ ಸಂಸ್ಥೆಗಳು ಪ್ರಕಟಿಸಿದ್ದು, ಸಮಸ್ಯೆ ಬಗೆಹರಿ ಸಲು ಪ್ರಯತ್ನಗಳು ನಡೆಯ ದಿದ್ದಲ್ಲಿ ಬಡರಾಷ್ಟ್ರಗಳಲ್ಲಿ ಈ ಸಮಸ್ಯೆ ದಶಕಗಳ ಕಾಲ ಜೀವಂತವಾಗಿರುತ್ತದೆ ಎಂದಿವೆ. ವರದಿಯಂತೆ ಜಾಗತಿಕವಾಗಿ 73 ಕೋಟಿ ಜನ ಪ್ರತಿನಿತ್ಯ ಹಸಿವಿನಿಂದ ಬಳಲುತ್ತಿದ್ದಾರೆ.

4 ಅಂಶಗಳನ್ನು ಅನುಸರಿಸಿ ಈ ವರದಿ ತಯಾರಿಸಲಾಗಿದ್ದು, ಭಾರತ “ಗಂಭೀರ ಹಸಿವಿನ ವರ್ಗ’ದಲ್ಲಿದೆ. ಇಲ್ಲಿನ 13.7 ಪ್ರತಿಶತ ಮಕ್ಕಳು ಅಪೌಷ್ಟಿಕತೆಯಿಂದ, 35.5 ಕುಂಠಿತ ಬೆಳವಣಿಗೆಯಿಂದ, 18.7 ಪ್ರತಿಶತ ಕೃಶ ಬೆಳವಣಿಗೆಯಿಂದ ಬಳಲುತ್ತಿದ್ದಾರೆ. ಕಳೆದ ವರ್ಷ ಭಾರತ ಈ ಪಟ್ಟಿಯಲ್ಲಿ 111ನೇ ಸ್ಥಾನ ಪಡೆದಿತ್ತು.

ಟಾಪ್ ನ್ಯೂಸ್

Martin movie review

Martin Movie Review: ಆ್ಯಕ್ಷನ್‌ ಅಬ್ಬರದಲ್ಲಿ ಮಾರ್ಟಿನ್‌ ಮಿಂಚು

Baba Siddique Case:‌ ಲಾರೆನ್ಸ್‌ ಬಿಷ್ಣೋಯ್ ಕೈವಾಡ ಶಂಕೆ; ಇಬ್ಬರು ಶೂಟರ್‌ ಗಳ ಬಂಧನ

Baba Siddique Case:‌ ಲಾರೆನ್ಸ್‌ ಬಿಷ್ಣೋಯ್ ಕೈವಾಡ ಶಂಕೆ; ಇಬ್ಬರು ಶೂಟರ್‌ ಗಳ ಬಂಧನ

Fake-docu

Udupi: ನಕಲಿ ದಾಖಲೆಗಳ ಪೂರೈಕೆಯ ಫ್ಯಾಕ್ಟರಿ ಕರಾವಳಿಯಲ್ಲಿ?

DK-police

Bangla Illegal immigrants: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪೊಲೀಸರ ಕಟ್ಟೆಚ್ಚರ

15

Women’s T20 World Cup: ಭಾರತಕ್ಕಿಂದು ಆಸೀಸ್‌ವಿರುದ್ಧ ನಿರ್ಣಾಯಕ ಪಂದ್ಯ

Rain-Agri

Udupi: ಉಭಯ ಜಿಲ್ಲೆಯಲ್ಲಿ ದಿಢೀರ್‌ ಮಳೆ: ರೈತರಲ್ಲಿ ಹೆಚ್ಚಿದ ಆತಂಕ

Kudroli-sanjay-dutt

Mangaluru: ದಸರಾ ಸಂಭ್ರಮ: ಇಂದು ವೈಭವದ ಬೃಹತ್‌ ಶೋಭಾಯಾತ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hindu-sss

Bangladesh; ಮತ್ತೆ ಹಿಂದೂಗಳು ಗುರಿ: 35ಕ್ಕೂ ಹೆಚ್ಚು ಕಡೆ ದುರ್ಗಾ ಪೆಂಡಾಲ್‌ ಮೇಲೆ ದಾಳಿ

ISREL-3

Israel;ಸ್ಫೋಟಗೊಂಡ ಪೇಜರ್‌ ಖರೀದಿಸಿದ್ದು ಇರಾನ್‌?: ಅಚ್ಚರಿ ವಿಚಾರ ಬಹಿರಂಗ

23

ವಿಮಾನ ಚಾಲನೆ ವೇಳೆ ಪೈಲಟ್‌ಗೆ ಅನಾರೋಗ್ಯ: ಪತ್ನಿಯಿಂದ ತುರ್ತು ಭೂಸ್ಪರ್ಶ

Nobel Peace Prize: ಜಪಾನ್‌ನ ಹಿಂಡಾಕ್ಯೋ ಸಂಸ್ಥೆಗೆ ಶಾಂತಿ ನೊಬೆಲ್‌

Nobel Peace Prize: ಜಪಾನ್‌ನ ಹಿಂಡಾಕ್ಯೋ ಸಂಸ್ಥೆಗೆ ಶಾಂತಿ ನೊಬೆಲ್‌

Sahara Desert: 50 ವರ್ಷಗಳಲ್ಲಿ ಕಂಡು ಕೇಳರಿಯದ ಧಾರಾಕಾರ ಮಳೆ-ಸಹರಾ ಮರುಭೂಮಿಯಲ್ಲಿ ಪ್ರವಾಹ!

Sahara Desert: 50 ವರ್ಷಗಳಲ್ಲಿ ಕಂಡು ಕೇಳರಿಯದ ಧಾರಾಕಾರ ಮಳೆ-ಸಹರಾ ಮರುಭೂಮಿಯಲ್ಲಿ ಪ್ರವಾಹ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Martin movie review

Martin Movie Review: ಆ್ಯಕ್ಷನ್‌ ಅಬ್ಬರದಲ್ಲಿ ಮಾರ್ಟಿನ್‌ ಮಿಂಚು

Baba Siddique Case:‌ ಲಾರೆನ್ಸ್‌ ಬಿಷ್ಣೋಯ್ ಕೈವಾಡ ಶಂಕೆ; ಇಬ್ಬರು ಶೂಟರ್‌ ಗಳ ಬಂಧನ

Baba Siddique Case:‌ ಲಾರೆನ್ಸ್‌ ಬಿಷ್ಣೋಯ್ ಕೈವಾಡ ಶಂಕೆ; ಇಬ್ಬರು ಶೂಟರ್‌ ಗಳ ಬಂಧನ

Fake-docu

Udupi: ನಕಲಿ ದಾಖಲೆಗಳ ಪೂರೈಕೆಯ ಫ್ಯಾಕ್ಟರಿ ಕರಾವಳಿಯಲ್ಲಿ?

DK-police

Bangla Illegal immigrants: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪೊಲೀಸರ ಕಟ್ಟೆಚ್ಚರ

15

Women’s T20 World Cup: ಭಾರತಕ್ಕಿಂದು ಆಸೀಸ್‌ವಿರುದ್ಧ ನಿರ್ಣಾಯಕ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.