![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 17, 2020, 8:31 AM IST
ಕಠ್ಮಂಡು: ನೇಪಾಳದ ಪುರಾತನ ಸುಪ್ರಸಿದ್ಧ ಪಶುಪತಿನಾಥ ದೇವಸ್ಥಾನದಲ್ಲಿ ನೈರ್ಮಲ್ಯ ಸೌಲಭ್ಯ ಕಲ್ಪಿಸಲು ಭಾರತ ಮುಂದಾಗಿದೆ. ದೇಗುಲದ ಆವರಣದಲ್ಲಿ 2.33 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ನಿರ್ಮಾಣವಾಗಲಿದೆ. ನಕ್ಷೆ ತಗಾದೆ, ಗಡಿಯಲ್ಲಿ ನೇಪಾಳಿ ಪೊಲೀಸರ ದುರ್ವರ್ತನೆಗಳ ನಡುವೆ ಭಾರತದ ಈ ಔದಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಯೋಜನೆ ಸಂಬಂಧ ಭಾರತೀಯ ರಾಯಭಾರ ಕಚೇರಿ, ನೇಪಾಳದ ಫೆಡರಲ್ ವ್ಯವಹಾರ ಮತ್ತು ಸಾಮಾನ್ಯ ಆಡಳಿತ ಸಚಿವಾಲಯ, ಕಠ್ಮಂಡು ಮಹಾನಗರ ಪಾಲಿಕೆ ನಡುವೆ ಸೋಮವಾರ ಒಪ್ಪಂದ ಏರ್ಪಟ್ಟಿದೆ. ಯುನೆಸ್ಕೊ ವಿಶ್ವ ಪರಂಪರೆಯ ತಾಣಗಳಲ್ಲಿ ಒಂದಾದ ಪಶುಪತಿನಾಥ ದೇಗುಲದ ಆವರಣದಲ್ಲಿ ಕಠ್ಮಂಡು ಪಾಲಿಕೆ ನೈರ್ಮಲ್ಯ ಸೌಲಭ್ಯ ಕಾಮಗಾರಿ ಆರಂಭಿಸಲಿದೆ. 15 ತಿಂಗಳಲ್ಲಿ ಯೋಜನೆ ಪೂರ್ಣಗೊಳ್ಳಲಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.