India-US;ಆ್ಯಂಟೋನಿ ಬ್ಲಿಂಕೆನ್ ಜತೆ ಜೈಶಂಕರ್ ಮಹತ್ವದ ಮಾತುಕತೆ


Team Udayavani, Oct 2, 2024, 11:07 AM IST

1-reee

ವಾಷಿಂಗ್ಟನ್: ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಯುಎಸ್(USA) ವಿದೇಶಾಂಗ ಸಚಿವ ಆ್ಯಂಟೋನಿ ಬ್ಲಿಂಕೆನ್ ಅವರನ್ನು ಮಂಗಳವಾರ (ಅ1)ವಾಷಿಂಗ್ಟನ್ ಡಿಸಿಯಲ್ಲಿ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಪ್ರಾದೇಶಿಕ ಮತ್ತು ಜಾಗತಿಕ ಸವಾಲುಗಳನ್ನು ಎದುರಿಸಲು ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಮಹತ್ವದ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.

ಮೂರನೇ ಅವಧಿಯ ಮೋದಿ ಸರಕಾರ ಅಧಿಕಾರಕ್ಕೆ ಬಂದ ನಂತರ ಯುಎಸ್ ರಾಜಧಾನಿಗೆ ಜೈಶಂಕರ್ ಅವರ ಮೊದಲ ಭೇಟಿ ಇದಾಗಿದ್ದು, ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ನ ಪ್ರಧಾನ ಕಚೇರಿಯಲ್ಲಿ ಬ್ಲಿಂಕನ್ ಅವರನ್ನು ಭೇಟಿಯಾದರು.

ಸಭೆಯ ನಂತರ ಬ್ಲಿಂಕನ್ ಮಾತನಾಡಿ “ಯುಎಸ್ ಮತ್ತು ಭಾರತ ಒಟ್ಟಾಗಿ ಪ್ರಾದೇಶಿಕ ಮತ್ತು ಜಾಗತಿಕ ಸವಾಲುಗಳನ್ನು ಎದುರಿಸಲು ಕೆಲಸ ಮಾಡುತ್ತಿವೆ. ಹವಾಮಾನ ಬಿಕ್ಕಟ್ಟಿನ ಕುರಿತು ನಮ್ಮ ನಿರಂತರ ಸಹಕಾರ ಮತ್ತು ಪ್ರಾದೇಶಿಕ ಭದ್ರತೆ ಮತ್ತು ಸಮೃದ್ಧಿಯನ್ನು ನಾವು ಉತ್ತೇಜಿಸುವ ಮಾರ್ಗಗಳ ಕುರಿತು ಚರ್ಚಿಸಿದ್ದೇವೆ” ಎಂದರು.

ಇದೇ ವೇಳೆ ಮಾತನಾಡಿದ ಜೈಶಂಕರ್, ಬ್ಲಿಂಕನ್ ಅವರೊಂದಿಗೆ ಮಾತುಕತೆ ನಡೆಸಿದ್ದು ಸಂತೋಷ ತಂದಿದೆ. ನಮ್ಮ ಚರ್ಚೆಗಳು ಆಳವಾದ ದ್ವಿಪಕ್ಷೀಯ ಸಹಕಾರ, ಪಶ್ಚಿಮ ಏಷ್ಯಾದ ಪರಿಸ್ಥಿತಿ, ಭಾರತೀಯ ಉಪಖಂಡ, ಇಂಡೋ-ಪೆಸಿಫಿಕ್ ಮತ್ತು ಉಕ್ರೇನ್‌ನಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರೊಂದಿಗೆ ಇತ್ತೀಚೆಗೆ ನಡೆಸಿದ ದ್ವಿಪಕ್ಷೀಯ ಸಭೆಯನ್ನು ಉಲ್ಲೇಖಿಸಿದರು.

ಟಾಪ್ ನ್ಯೂಸ್

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

7-mng

ರಾಜ್ಯಪಾಲರ ವಿರುದ್ಧವೇ ಏಕವಚನದಲ್ಲಿ ಮಾತನಾಡಿದ ಸಿಎಂ ಸಾಂವಿಧಾನಿಕ ಹುದ್ದೆಗೆ ಗೌರವ ನೀಡಿಲ್ಲ

6

Kollywood: ಮೂವರು ಗಂಡಂದಿರಿಗೆ ವಿಚ್ಚೇದನ ಕೊಟ್ಟು 4ನೇ ಮದುವೆಗೆ ಸಜ್ಜಾದ ಖ್ಯಾತ ನಟಿ

Gandhi Jayanti: ಉಡುಪಿಯವರನ್ನು ತಾಜಾ ಬನಿಯಾ ಎಂದಿದ್ದ ಗಾಂಧೀಜಿ!

Gandhi Jayanti: ಉಡುಪಿಯವರನ್ನು ತಾಜಾ ಬನಿಯಾ ಎಂದಿದ್ದ ಗಾಂಧೀಜಿ!

Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!

Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!

Airport:ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!

Airport:ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

joe-bidden

Israel vs Iran; ಯುದ್ದೋನ್ಮಾದ ತೀವ್ರ ಹೆಚ್ಚಳ: ಇರಾನ್‌ಗೆ ಅಮೆರಿಕ ಎಚ್ಚರಿಕೆ

White House: ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿಗೆ ಇರಾನ್‌ ಸಿದ್ಧತೆ!

Attack on Israel: ಹೆಜ್ಬುಲ್ಲಾ ಬಾಸ್‌ ಹತ್ಯೆ ಬೆನ್ನಲ್ಲೇ ಇರಾನ್‌ 180 ಕ್ಷಿಪಣಿಗಳ ಮಳೆ

man went to feed the lion at Nigeria

Nigeria: ಸಿಂಹಕ್ಕೆ ಊಟ ಕೊಡಲು ಹೋಗಿ ಆಹಾರವಾದ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

7-mng

ರಾಜ್ಯಪಾಲರ ವಿರುದ್ಧವೇ ಏಕವಚನದಲ್ಲಿ ಮಾತನಾಡಿದ ಸಿಎಂ ಸಾಂವಿಧಾನಿಕ ಹುದ್ದೆಗೆ ಗೌರವ ನೀಡಿಲ್ಲ

6-muddebihala

Muddebihal: ಗಾಂಧಿ ಜಯಂತಿಯಂದು ಪೊಲೀಸರಿಂದ ಮಾದರಿ ಕಾರ್ಯ

6

Kollywood: ಮೂವರು ಗಂಡಂದಿರಿಗೆ ವಿಚ್ಚೇದನ ಕೊಟ್ಟು 4ನೇ ಮದುವೆಗೆ ಸಜ್ಜಾದ ಖ್ಯಾತ ನಟಿ

5-chitradurga

Politics: ಸೈಟ್ ವಾಪಸ್ ನೀಡಿದ್ದು,ಪಾರ್ವತಿಯವರ ತ್ಯಾಗ ಮನೋಭಾವನೆ ತೋರಿಸುತ್ತೆ: ಡಿ. ಸುಧಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.