![1-havy](https://www.udayavani.com/wp-content/uploads/2024/12/1-havy-415x277.jpg)
ಅಫ್ಘಾನಿಸ್ತಾನದಲ್ಲಿ 20 ಯೋಜನೆ ಕೆಲಸ ಶೀಘ್ರ ಪುನಾರಂಭ: ತಾಲಿಬಾನ್
Team Udayavani, Dec 1, 2022, 8:00 PM IST
![ಅಫ್ಘಾನಿಸ್ತಾನದಲ್ಲಿ 20 ಯೋಜನೆ ಕೆಲಸ ಶೀಘ್ರ ಪುನಾರಂಭ: ತಾಲಿಬಾನ್](https://www.udayavani.com/wp-content/uploads/2022/12/tdy-8-620x372.jpg)
ಕಾಬೂಲ್: ಯುದ್ಧಗ್ರಸ್ತ ಅಫ್ಘಾನಿಸ್ತಾನದ ಹಲವು ಪ್ರಾಂತ್ಯಗಳಲ್ಲಿ ಸ್ಥಗಿತಗೊಂಡಿರುವ ಕನಿಷ್ಠ 20 ಅಭಿವೃದ್ಧಿ ಯೋಜನೆಗಳ ಕಾಮಗಾರಿಗಳನ್ನು ಶೀಘ್ರವೇ ಭಾರತ ಸರ್ಕಾರ ಪುನಾರಾರಂಭಿಸಲಿದೆ. ಈ ಬಗ್ಗೆ ತಾಲಿಬಾನ್ ಆಡಳಿತ ಘೋಷಣೆ ಮಾಡಿದೆ.
ಯೋಜನೆ ಪುನರಾರಂಭದ ನಿಟ್ಟಿನಲ್ಲಿ ಭಾರತೀಯ ರಾಯಭಾರ ಕಚೇರಿಯ ಹಿರಿಯ ಅಧಿಕಾರಿ ಭರತ್ ಕುಮಾರ್ ಅವರು ಮಂಗಳವಾರ ಅಫ್ಘಾನಿಸ್ತಾನದ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಹಮ್ದುಲ್ಲಾ ನೊಮಾನಿ ಜತೆಗೆ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಭಾರತದ ಉದ್ಯಮಿಗಳು ದೇಶದಲ್ಲಿ ಬಂಡವಾಳ ಹೂಡಿಕೆ ಮಾಡಬೇಕು ಎಂಬ ಒತ್ತಾಯವನ್ನೂ ಮಾಡಿದ್ದಾರೆ.
ಜೂನ್ನಲ್ಲಿ ಅಫಘಾನಿಸ್ತಾನದ ಕಾಬೂಲ್ನ ತನ್ನ ರಾಯಭಾರ ಕಚೇರಿಯಲ್ಲಿ ತಾಂತ್ರಿಕ ತಂಡವನ್ನು ನಿಯೋಜಿಸುವ ಮೂಲಕ ಭಾರತ ತನ್ನ ರಾಜತಾಂತ್ರಿಕ ಉಪಸ್ಥಿತಿಯನ್ನು ಮರುಸ್ಥಾಪಿಸಿತು. ಅಫಘಾನಿಸ್ತಾನದಲ್ಲಿ ಈ ಹಿಂದಿನ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಭಾರತ ಅಭಿವೃದ್ಧಿ ಯೋಜನೆಗಳನ್ನು ಆರಂಭಿಸಿತ್ತು.
ಟಾಪ್ ನ್ಯೂಸ್
![1-havy](https://www.udayavani.com/wp-content/uploads/2024/12/1-havy-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-osamu](https://www.udayavani.com/wp-content/uploads/2024/12/1-osamu-150x89.jpg)
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
![26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು](https://www.udayavani.com/wp-content/uploads/2024/12/mumbai-1-150x102.jpg)
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
![ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ](https://www.udayavani.com/wp-content/uploads/2024/12/pizza-150x104.jpg)
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
![New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ](https://www.udayavani.com/wp-content/uploads/2024/12/N-150x100.jpg)
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
![Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ](https://www.udayavani.com/wp-content/uploads/2024/12/sirya-1-150x94.jpg)
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![1-havy](https://www.udayavani.com/wp-content/uploads/2024/12/1-havy-150x100.jpg)
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
![puttige-4](https://www.udayavani.com/wp-content/uploads/2024/12/puttige-4-1-150x92.jpg)
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
![Kharge (2)](https://www.udayavani.com/wp-content/uploads/2024/12/Kharge-2-1-150x87.jpg)
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
![1](https://www.udayavani.com/wp-content/uploads/2024/12/1-53-150x80.jpg)
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
![1-weqeqw](https://www.udayavani.com/wp-content/uploads/2024/12/1-weqeqw-150x78.jpg)
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.