ಬಾಂಗ್ಲಾದಲ್ಲಿ ಇಂದು ಮಧ್ಯಂತರ ಸರ್ಕಾರ ರಚನೆ… ಮೊಹಮ್ಮದ್‌ ಯೂನುಸ್‌ ನೇತೃತ್ವ


Team Udayavani, Aug 8, 2024, 6:30 AM IST

ಬಾಂಗ್ಲಾದಲ್ಲಿ ಇಂದು ಮಧ್ಯಂತರ ಸರ್ಕಾರ ರಚನೆ… ಮೊಹಮ್ಮದ್‌ ಯೂನುಸ್‌ ನೇತೃತ್ವ

ಢಾಕಾ: ಬಾಂಗ್ಲಾದೇಶದಲ್ಲಿ ಅರಾಜಕತೆ ಮುಂದವರಿದಿರುವಂತೆಯೇ ಗುರುವಾರ (ಆ.8) ನೊಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್‌ ಯೂನುಸ್‌ ನೇತೃತ್ವದ 15 ಸದಸ್ಯರ ಸರ್ಕಾರ ಪ್ರಮಾಣ ವಚನ ಸ್ವೀಕರಿಸಲಿದೆ ಎಂದು ಬಾಂಗ್ಲಾ ಸೇನಾ ಮುಖ್ಯಸ್ಥ ಜ. ವಕಾರ್‌-ಉಜ್‌-ಜಮಾನ್‌ ಹೇಳಿದ್ದಾರೆ. ಗುರು ವಾರ ರಾತ್ರಿ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಢಾಕಾ ದಾದ್ಯಂತ ಬಿಗಿ ಬಂದೋ ಬಸ್ತ್ ಏರ್ಪಡಿಸಲಾಗಿದೆ.

ಹಸೀನಾ ಪಲಾಯನದ ಬೆನ್ನಲ್ಲೇ ಮಧ್ಯಂತರ ಸರ್ಕಾರ ರಚನೆಯ ಕುರಿತು ಅಧ್ಯಕ್ಷ ಮೊಹಮ್ಮದ್‌ ಶಹಾಬುದ್ದೀನ್‌ ನೇತೃತ್ವದಲ್ಲಿ ಸಭೆ ನಡೆದಿತ್ತು. ಈ ವೇಳೆ ವಿದ್ಯಾರ್ಥಿ ಸಂಘಟನೆಗಳು ಮೊಹಮ್ಮದ್‌ ಯೂನುಸ್‌ಗೆ ದೇಶದ ಚುಕ್ಕಾಣಿ ನೀಡುವಂತೆ ಪಟ್ಟು ಹಿಡಿದಿದ್ದವು. ಅದರಂತೆ ಯೂನುಸ್‌ರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ಶಹಬುದ್ದೀನ್‌ ನೇಮಿಸಿದ್ದಾರೆ. ಒಲಿಂಪಿಕ್ಸ್‌ ಹಿನ್ನೆಲೆಯಲ್ಲಿ ಪ್ಯಾರಿಸ್‌ಗೆ ತೆರಳಿದ್ದ ಯೂನುಸ್‌ ಈ ಜವಾಬ್ದಾರಿ ಹೊರಲು ಸಿದ್ಧರಾಗಿದ್ದು, ಬಾಂಗ್ಲಾದೇಶಕ್ಕೆ ಹಿಂದಿರುಗುತ್ತಿದ್ದಾರೆ. ಯೂನುಸ್‌ ಅವರಿಗೆ ಅಧಿಕಾರ ನೀಡುತ್ತಿರುವುದರ ಬಗ್ಗೆ ಬಾಂಗ್ಲಾ ಸೇನೆಯೂ ಸಹಮತ ವ್ಯಕ್ತಪಡಿಸಿದೆ.

ಶಾಂತಿ ಕಾಪಾಡಲು ಯೂನುಸ್‌ ಮನವಿ
ದೇಶವನ್ನು ಸಮಸ್ಯೆಗಳಿಂದ ಮುಕ್ತಗೊಳಿಸುವ ಗುರಿಯೊಂದಿಗೆ ಮಧ್ಯಂತರ ಸರ್ಕಾರ ರಚನೆಯಾಗುತ್ತಿದೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ತಾಳ್ಮೆಯನ್ನು ವಹಿಸಬೇಕು ಎಂದು ಮೊಹಮ್ಮದ್‌ ಯೂನುಸ್‌ ಅವರು ಮನವಿ ಮಾಡಿದ್ದಾರೆ.

205 ಮಂದಿ ಕರೆ ತಂದ ಏರಿಂಡಿಯಾ ವಿಮಾನ
ಢಾಕಾದಲ್ಲಿ ತೊಂದರೆಗೆ ಒಳಗಾಗಿದ್ದ 205 ಮಂದಿಯನ್ನು ಏರ್‌ ಇಂಡಿಯಾದ ವಿಶೇಷ ವಿಮಾನದಲ್ಲಿ ದೆಹಲಿಗೆ ಕರೆತರಲಾಗಿದೆ. ಭಾರತಕ್ಕೆ ಬಂದವರ ಪೈಕಿ 6 ಕೂಸುಗಳು ಮತ್ತು 199 ಪ್ರಯಾಣಿಕರು ಇದ್ದಾರೆ.

 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.