Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್


Team Udayavani, May 20, 2024, 12:29 PM IST

mohammad-mokhber

ಟೆಹ್ರಾನ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ ಅವರು ರವಿವಾರ ರಾತ್ರಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಇರಾನ್-ಅಜೆರ್ಬೈಜಾನಿ ಗಡಿಯಲ್ಲಿರುವ ಕ್ವಿಜ್ ಖಲಾಸಿ ಅಣೆಕಟ್ಟಿನ ಉದ್ಘಾಟನೆಯ ನಂತರ ಇರಾನಿನ ನಗರವಾದ ತಬ್ರಿಜ್‌ ಗೆ ತೆರಳುತ್ತಿದ್ದಾಗ, ಹೆಲಿಕಾಪ್ಟರ್ ದಟ್ಟ ಮಂಜಿನಲ್ಲಿ ಪರ್ವತ ಪ್ರದೇಶವನ್ನು ದಾಟುತ್ತಿದ್ದಾಗ ಪತನಗೊಂಡಿದೆ.

ಇರಾನ್ ಸಂವಿಧಾನದ ಅಡಿಯಲ್ಲಿ, ಹಾಲಿ ಅಧ್ಯಕ್ಷರ ಮರಣವು ನಿರ್ದಿಷ್ಟ ಪ್ರೋಟೋಕಾಲ್ ಗಳನ್ನು ಪ್ರಚೋದಿಸುತ್ತದೆ. ಮೊದಲ ಉಪಾಧ್ಯಕ್ಷ 69ರ ಹರೆಯದ ಮೊಹಮ್ಮದ್ ಮೊಖ್ಬರ್ ಅವರು ಮಧ್ಯಂತರ ಅವಧಿಯಲ್ಲಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ.

ಮೊಹಮ್ಮದ್ ಮೊಖ್ಬರ್ ಅವರು ಇರಾನ್ ಸುಪ್ರೀಂ ಲೀಡರ್ ಅಲಿ ಖಮೇನಿ ಅವರೊಂದಿಗೆ ನಿಕಟ ಸಂಬಂಧ ಹೊಂದಿರುವ ಅನುಭವಿ ರಾಜಕೀಯ ವ್ಯಕ್ತಿಯಾಗಿದ್ದು, ಆಡಳಿತದಲ್ಲಿ ಗಮನಾರ್ಹ ಪ್ರಭಾವ ಹೊಂದಿದ್ದಾರೆ. ಅವರು ಹಿಂದೆ ಪ್ರಬಲ ಸರ್ಕಾರಿ ಸ್ವಾಮ್ಯದ ಸಂಸ್ಥೆಯಾದ ಸೆಟಾಡ್‌ ನ ಮುಖ್ಯಸ್ಥರಾಗಿದ್ದರು. ಅಂತಾರಾಷ್ಟ್ರೀಯ ಕಾನೂನು ಮತ್ತು ನಿರ್ವಹಣೆಯಲ್ಲಿ ಉನ್ನತ ಪದವಿಗಳನ್ನು ಹೊಂದಿದ್ದಾರೆ.

ಮೊಖ್ಬರ್, ಪಾರ್ಲಿಮೆಂಟರಿ ಸ್ಪೀಕರ್ ಮೊಹಮ್ಮದ್ ಬಾಕರ್ ಖಲಿಬಾಫ್ ಮತ್ತು ನ್ಯಾಯಾಂಗ ಮುಖ್ಯಸ್ಥ ಘೋಲ್ಲಾಂಹೊಸ್ಸೇನ್ ಮೊಹ್ಸೇನಿ ಎಝೆಯ್ ಅವರನ್ನು ಒಳಗೊಂಡಿರುವ ಮಂಡಳಿಯು 50 ದಿನಗಳಲ್ಲಿ ಹೊಸ ಅಧ್ಯಕ್ಷೀಯ ಚುನಾವಣೆಯನ್ನು ಆಯೋಜಿಸುವ ಕಾರ್ಯವನ್ನು ಹೊಂದಿದೆ. ಈ ಸ್ಥಿತ್ಯಂತರವನ್ನು ಸರ್ವೋಚ್ಚ ನಾಯಕ ಖಮೇನಿ ಅನುಮೋದಿಸಬೇಕು, ರಾಜತಾಂತ್ರಿಕ ವ್ಯವಹಾರಗಳು ಅಡ್ಡಿಯಿಲ್ಲದೆ ಮುಂದುವರಿಯುತ್ತದೆ ಎಂದು ಅವರು ರಾಷ್ಟ್ರಕ್ಕೆ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

1-dert

China; ಮುಳುಗಿದ ಅಣ್ವಸ್ತ್ರ ಸಬ್‌ಮರೀನ್‌! : ಅಮೆರಿಕ ಮಾಹಿತಿ 

1-kaidi

Prisoner; ಅತೀ ಹೆಚ್ಚು ಕಾಲ ಜೈಲಿನಲ್ಲಿದ್ದ ಕೈದಿಯ ಬಿಡುಗಡೆ

Isrel 2

Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.