![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
Israel; ಬಂದೂಕುಗಳ ಖರೀದಿಗೆ 42,000 ಸ್ತ್ರೀಯರ ಅರ್ಜಿ!
ಹಮಾಸ್ ದಾಳಿ ಚಿತ್ರಣವನ್ನೇ ಬದಲಿಸಿದ್ದು...
Team Udayavani, Jun 23, 2024, 6:57 AM IST
![1-asdasda](https://www.udayavani.com/wp-content/uploads/2024/06/1-asdasda-620x361.jpg)
ಜೆರುಸಲೇಂ: ಇಸ್ರೇಲ್ ಮೇಲೆ ಕಳೆದ ವರ್ಷ ಹಮಾಸ್ ಉಗ್ರರು ನಡೆಸಿದ ದಾಳಿ ಆ ರಾಷ್ಟ್ರದ ಚಿತ್ರಣವನ್ನೇ ಬದಲಿಸಿದ್ದು, ಅಲ್ಲಿನ ಮಹಿಳೆಯರು ತಮ್ಮ ಆತ್ಮರಕ್ಷಣೆಗಾಗಿ ಬಂದೂಕು ಖರೀದಿಗೆ ಮುಂದಾಗಿದ್ದಾರೆ! ದಾಳಿ ಬಳಿಕ ಬರೋಬ್ಬರಿ 42,000 ಮಹಿಳೆಯರು ಪರವಾನಿಗೆಗೆ ಅರ್ಜಿ ಸಲ್ಲಿಸಿದ್ದಾರೆ.
ಇಸ್ರೇಲ್ ರಕ್ಷಣ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ ವರ್ಷ ಅ.7 ರಂದು ಹಮಾಸ್ ದಾಳಿ ನಡೆದ ಬಳಿಕ ಬಂದೂಕು ಪರವಾನಿಗೆಗೆ ಅರ್ಜಿ ಸಲ್ಲಿಸಿ ರುವವರ ಪ್ರಮಾಣ ದಾಳಿಗೂ ಮುಂಚಿ ನ ಪ್ರಮಾಣಕ್ಕಿಂತ 3 ಪಟ್ಟು ಹೆಚ್ಚಾಗಿದೆ. ದಾಳಿ ಬಳಿಕ ಅರ್ಜಿ ಸಲ್ಲಿಸಿರುವ 42,000 ಮಹಿಳೆಯರ ಪೈಕಿ 18,000 ಅರ್ಜಿಗಳಿಗೆ ಈಗಾಗಲೇ ಅನುಮೋದನೆ ಸಿಕ್ಕಿದೆ. ಸಂಪೂರ್ಣ ಇಸ್ರೇಲ್ ಹಾಗೂ ಇಸ್ರೇಲ್ ಮಿಲಿಟರಿ ವಶದಲ್ಲಿರುವ ಪಶ್ಚಿಮ ದಂಡೆ ಯಲ್ಲಿರುವ 15,000 ಮಹಿಳೆಯರು ಬಂದೂಕುಗಳನ್ನು ಹೊಂದಿದ್ದು, 10000 ಮಹಿಳೆಯರು ಬಂದೂಕು ಪರವಾನಿಗೆಗೆ ಕಡ್ಡಾಯವಾಗಿರುವ ತರಬೇತಿ ಪಡೆಯ ಲು ನೋಂದಾಯಿಸಿ ಕೊಂಡಿದ್ದಾರೆ.
ನಾಗರಿಕರು ಶಸ್ತ್ರಾಸ್ತ್ರ° ಹೊಂದು ವುದನ್ನು ಇಸ್ರೇಲ್ ರಕ್ಷಣ ಸಚಿವ ಇತಮಾರ್ ಬೆನ್ ಜಿವಿರ್ ಪ್ರೋತ್ಸಾಹಿಸಿ ದ್ದರು. 2022ರಲ್ಲಿ ಪರವಾನಿಗೆ ಪಡೆದ ಇಸ್ರೇಲಿಗರ ಸಂಖ್ಯೆ 1ಲಕ್ಷ ದಾಟಿತ್ತು.
ಟಾಪ್ ನ್ಯೂಸ್
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು](https://www.udayavani.com/wp-content/uploads/2024/06/nigeria-150x83.jpg)
Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು
![1-weewqeqweqw](https://www.udayavani.com/wp-content/uploads/2024/06/1-weewqeqweqw-150x92.jpg)
US Election; ಬೈಡೆನ್ ಬದಲಿಗೆ ಮಿಶೆಲ್ ಅಧ್ಯಕ್ಷೀಯ ಅಭ್ಯರ್ಥಿ?
![1-Pak](https://www.udayavani.com/wp-content/uploads/2024/06/1-Pak-1-150x90.jpg)
Operation Azm-i-Istehkam; ಅಮೆರಿಕದ ಬಳಿ ಸಣ್ಣ ಶಸ್ತ್ರಾಸ್ತ್ರಗಳನ್ನು ಕೇಳಿದ ಪಾಕಿಸ್ಥಾನ
![Terror 2](https://www.udayavani.com/wp-content/uploads/2024/06/Terror-2-1-150x95.jpg)
FATF;ಉಗ್ರರಿಗೆ ವಿತ್ತೀಯ ನೆರವು ತಡೆ: ಭಾರತದ ಕ್ರಮಕ್ಕೆ ಮೆಚ್ಚುಗೆ
![1-al](https://www.udayavani.com/wp-content/uploads/2024/06/1-al-150x85.jpg)
Washington; ಬಿಸಿಲಿನ ಬೇಗೆಗೆ ಕರಗಿಯೇ ಹೋಯಿತು ಲಿಂಕನ್ ಪ್ರತಿಮೆ!
MUST WATCH
ಹೊಸ ಸೇರ್ಪಡೆ
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
![1-eqwwewq](https://www.udayavani.com/wp-content/uploads/2024/06/1-eqwwewq-150x101.jpg)
Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್
![Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ](https://www.udayavani.com/wp-content/uploads/2024/06/ag-1-150x93.jpg)
Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ
![1-sadasd](https://www.udayavani.com/wp-content/uploads/2024/06/1-sadasd-3-150x97.jpg)
Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು
![1-qwewq-wq-ew](https://www.udayavani.com/wp-content/uploads/2024/06/1-qwewq-wq-ew-150x79.jpg)
T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.