Israel; ಬಂದೂಕುಗಳ ಖರೀದಿಗೆ 42,000 ಸ್ತ್ರೀಯರ ಅರ್ಜಿ!

ಹಮಾಸ್‌ ದಾಳಿ ಚಿತ್ರಣವನ್ನೇ ಬದಲಿಸಿದ್ದು...

Team Udayavani, Jun 23, 2024, 6:57 AM IST

1-asdasda

ಜೆರುಸಲೇಂ: ಇಸ್ರೇಲ್‌ ಮೇಲೆ ಕಳೆದ ವರ್ಷ ಹಮಾಸ್‌ ಉಗ್ರರು ನಡೆಸಿದ ದಾಳಿ ಆ ರಾಷ್ಟ್ರದ ಚಿತ್ರಣವನ್ನೇ ಬದಲಿಸಿದ್ದು, ಅಲ್ಲಿನ ಮಹಿಳೆಯರು ತಮ್ಮ ಆತ್ಮರಕ್ಷಣೆಗಾಗಿ ಬಂದೂಕು ಖರೀದಿಗೆ ಮುಂದಾಗಿದ್ದಾರೆ! ದಾಳಿ ಬಳಿಕ ಬರೋಬ್ಬರಿ 42,000 ಮಹಿಳೆಯರು ಪರವಾನಿಗೆಗೆ ಅರ್ಜಿ ಸಲ್ಲಿಸಿದ್ದಾರೆ.

ಇಸ್ರೇಲ್‌ ರಕ್ಷಣ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ ವರ್ಷ ಅ.7 ರಂದು ಹಮಾಸ್‌ ದಾಳಿ ನಡೆದ ಬಳಿಕ ಬಂದೂಕು ಪರವಾನಿಗೆಗೆ ಅರ್ಜಿ ಸಲ್ಲಿಸಿ ರುವವರ ಪ್ರಮಾಣ ದಾಳಿಗೂ ಮುಂಚಿ ನ ಪ್ರಮಾಣಕ್ಕಿಂತ 3 ಪಟ್ಟು ಹೆಚ್ಚಾಗಿದೆ. ದಾಳಿ ಬಳಿಕ ಅರ್ಜಿ ಸಲ್ಲಿಸಿರುವ 42,000 ಮಹಿಳೆಯರ ಪೈಕಿ 18,000 ಅರ್ಜಿಗಳಿಗೆ ಈಗಾಗಲೇ ಅನುಮೋದನೆ ಸಿಕ್ಕಿದೆ. ಸಂಪೂರ್ಣ ಇಸ್ರೇಲ್‌ ಹಾಗೂ ಇಸ್ರೇಲ್‌ ಮಿಲಿಟರಿ ವಶದಲ್ಲಿರುವ ಪಶ್ಚಿಮ ದಂಡೆ ಯಲ್ಲಿರುವ 15,000 ಮಹಿಳೆಯರು ಬಂದೂಕುಗಳನ್ನು ಹೊಂದಿದ್ದು, 10000 ಮಹಿಳೆಯರು ಬಂದೂಕು ಪರವಾನಿಗೆಗೆ ಕಡ್ಡಾಯವಾಗಿರುವ ತರಬೇತಿ ಪಡೆಯ ಲು ನೋಂದಾಯಿಸಿ ಕೊಂಡಿದ್ದಾರೆ.

ನಾಗರಿಕರು ಶಸ್ತ್ರಾಸ್ತ್ರ° ಹೊಂದು ವುದನ್ನು ಇಸ್ರೇಲ್‌ ರಕ್ಷಣ ಸಚಿವ ಇತಮಾರ್‌ ಬೆನ್‌ ಜಿವಿರ್‌ ಪ್ರೋತ್ಸಾಹಿಸಿ ದ್ದರು. 2022ರಲ್ಲಿ ಪರವಾನಿಗೆ ಪಡೆದ ಇಸ್ರೇಲಿಗರ ಸಂಖ್ಯೆ 1ಲಕ್ಷ ದಾಟಿತ್ತು.

ಟಾಪ್ ನ್ಯೂಸ್

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

1-weewqeqweqw

US Election; ಬೈಡೆನ್‌ ಬದಲಿಗೆ ಮಿಶೆಲ್‌ ಅಧ್ಯಕ್ಷೀಯ ಅಭ್ಯರ್ಥಿ?

1-Pak

Operation Azm-i-Istehkam; ಅಮೆರಿಕದ ಬಳಿ ಸಣ್ಣ ಶಸ್ತ್ರಾಸ್ತ್ರಗಳನ್ನು ಕೇಳಿದ ಪಾಕಿಸ್ಥಾನ

Terror 2

FATF;ಉಗ್ರರಿಗೆ ವಿತ್ತೀಯ ನೆರವು ತಡೆ: ಭಾರತದ ಕ್ರಮಕ್ಕೆ ಮೆಚ್ಚುಗೆ

1-al

Washington; ಬಿಸಿಲಿನ ಬೇಗೆಗೆ ಕರಗಿಯೇ ಹೋಯಿತು ಲಿಂಕನ್‌ ಪ್ರತಿಮೆ!

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.