![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 14, 2023, 1:03 PM IST
ಟೆಲ್ ಅವಿವ್: ಹಮಾಸ್ನೊಂದಿಗೆ ಇಸ್ರೇಲ್ ನಡೆಸುತ್ತಿರುವ ಯುದ್ಧವು ಆರನೇ ವಾರಕ್ಕೆ ಪ್ರವೇಶಿಸುತ್ತಿದ್ದಂತೆ ಗಾಜಾ ಪಟ್ಟಿಯನ್ನು ಆಳುತ್ತಿರುವ ಹಮಾಸ್ನ ಸಂಸತ್ ಕಟ್ಟಡವನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ವಶಪಡಿಸಿಕೊಂಡಿವೆ ಎಂದು ಇಸ್ರೇಲ್ ಸೇನೆಯ ಗೋಲಾನಿ ಬ್ರಿಗೇಡ್ ತಿಳಿಸಿದ್ದಾರೆ.
ಯುದ್ಧ ಆರಂಭವಾದಾಗಿನಿಂದ ಗಾಜಾದ 2.3 ಮಿಲಿಯನ್ ಜನಸಂಖ್ಯೆಯ ಮೂರನೇ ಎರಡರಷ್ಟು ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ ಎಂದು ವರದಿ ತಿಳಿಸಿದೆ.
ಅಕ್ಟೋಬರ್ 7 ರಂದು ದಕ್ಷಿಣ ಇಸ್ರೇಲ್ ಮೇಲೆ ಹಮಾಸ್ ಗುಂಪು ಮಾರಣಾಂತಿಕ ದಾಳಿ ನಡೆಸಿತ್ತು ಇದಾದ ಬಳಿಕ ಹಮಾಸ್ ಭಯೋತ್ಪಾದಕರನ್ನು ಹತ್ತಿಕ್ಕಲು ಇಸ್ರೇಲ್ನ ಮಿಲಿಟರಿ ಗಾಜಾ ನಗರದ ಮೇಲೆ ತನ್ನ ದಾಳಿಯನ್ನು ನಡೆಸಲು ಆರಂಭಿಸಿತು. ಅದರಂತೆ ಇಸ್ರೇಲ್ ಪಡೆ ಗಾಜಾ ಪಟ್ಟಿಯಲ್ಲಿರುವ ಹಮಾಸ್ ಬಂಡುಕೋರರ ಅಡಗುತಾಣಗಳನ್ನು ಗುರಿಯಾಗಿಸಿ ದಾಳಿ ನಡೆಸಲು ಮುಂದಾಗಿದೆ.
ಕೆಲವು ದಿನಗಳ ಹಿಂದೆ ಇಸ್ರೇಲ್ ಪಡೆ ಗಾಜಾ ನಗರವನ್ನು ಸುತ್ತುವರೆದಿತ್ತು ಇದೀಗ ಗಾಜಾದಲ್ಲಿರುವ ಸಂಸತ್ ಕಟ್ಟಡವನ್ನು ತನ್ನ ವಶಕ್ಕೆ ಪಡೆದುಕೊಂಡಿದೆ.
ಇದನ್ನೂ ಓದಿ: Tunnel Collapse: ಉತ್ತರಕಾಶಿ ಸುರಂಗ ಕುಸಿತ: ರಕ್ಷಣಾ ತಂಡದಿಂದ ಮುಂದುವರೆದ ಕಾರ್ಯಾಚರಣೆ
TAKEOVER!!! : ISRAEL DEFENSE FORCE TAKES OVER HAMAS PARLIAMENT.
The Golani brigade of the IDF took over the parliament of Hamas.
Pics 1- when Hamas was still there
Pic 2- After IDF Takeover.IDF troops take over Gaza’s parliament building, filmhttps://t.co/JOJvjrO2Uu pic.twitter.com/rrTgTCFrav
— Osas Vision Music (@officialovm) November 14, 2023
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.