Ratan Tata ನಿಧನಕ್ಕೆ ಇಸ್ರೇಲ್‌ ಪ್ರಧಾನಿ ನೆತನ್ಯಾಹು ಸಂತಾಪ


Team Udayavani, Oct 14, 2024, 1:39 AM IST

isrel netanyahu

ಜೆರುಸಲೇಂ: ಭಾರತೀಯ ಕೈಗಾರಿಕೋದ್ಯಮ ದಿಗ್ಗಜ ರತನ್‌ ಟಾಟಾ ಅವರ ನಿಧನಕ್ಕೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಮೋದಿ­ ಅವರನ್ನು ಉದ್ದೇಶಿಸಿ ಟ್ವೀಟ್‌ ಮಾಡಿರುವ ನೆತನ್ಯಾಹು, ಇಸ್ರೇಲ್‌-ಭಾರತ ಸಂಬಂಧ ಬೆಸೆಯುವಲ್ಲಿ ರತನ್‌ ಟಾಟಾ ಅವರ ಕೊಡುಗೆಯನ್ನು ಸ್ಮರಿಸಿದ್ದಾರೆ. ನನ್ನ ಸ್ನೇಹಿತ ಪ್ರಧಾನಿ ಮೋದಿ ಅವರೇ, ಭಾರತದ ಹೆಮ್ಮೆಯ ಪುತ್ರ ಮತ್ತು ಉಭಯ ರಾಷ್ಟ್ರಗಳ ನಡುವಿನ ಸ್ನೇಹದ ಚಾಂಪಿಯನ್‌ ಆಗಿದ್ದ ಟಾಟಾ ನಿಧನವು ಇಸ್ರೇಲ್‌ನ ಜನತೆಗೆ ದುಃಖ ತಂದಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ

MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ

Mangaluru: ಮಂಗಳಾದೇವಿ ಮಹಾ ರಥೋತ್ಸವ

Mangaluru: ಮಂಗಳಾದೇವಿ ಮಹಾ ರಥೋತ್ಸವ

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pak 2

Pakistan; ದೌರ್ಜನ್ಯ ನಿಲ್ಲಿಸದಿದ್ದರೆ ಪಾಕಿಸ್ಥಾನಕ್ಕೆ ಮುತ್ತಿಗೆ: ಪಶ್ತೂನ್‌ ತಾಕೀತು

Akki

Report; ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತಕ್ಕೆ 105ನೇ ಸ್ಥಾನ

1-hindu-sss

Bangladesh; ಮತ್ತೆ ಹಿಂದೂಗಳು ಗುರಿ: 35ಕ್ಕೂ ಹೆಚ್ಚು ಕಡೆ ದುರ್ಗಾ ಪೆಂಡಾಲ್‌ ಮೇಲೆ ದಾಳಿ

ISREL-3

Israel;ಸ್ಫೋಟಗೊಂಡ ಪೇಜರ್‌ ಖರೀದಿಸಿದ್ದು ಇರಾನ್‌?: ಅಚ್ಚರಿ ವಿಚಾರ ಬಹಿರಂಗ

23

ವಿಮಾನ ಚಾಲನೆ ವೇಳೆ ಪೈಲಟ್‌ಗೆ ಅನಾರೋಗ್ಯ: ಪತ್ನಿಯಿಂದ ತುರ್ತು ಭೂಸ್ಪರ್ಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

gold

ಪುರಿ ರತ್ನ ಭಂಡಾರದ ಸಮೀಕ್ಷಾ ವರದಿ ಶೀಘ್ರ ಲಭ್ಯ: ಸಚಿವ

police crime

Durga ಪೆಂಡಾಲ್‌ ಮೇಲೆ ಗುಂಡಿನ ದಾಳಿ: ನಾಲ್ವರಿಗೆ ಗಾಯ

train-track

Train; ಮತ್ತೊಂದು ಅವಘಡ: ಗೀತಾ ಜಯಂತಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ

Pak 2

Pakistan; ದೌರ್ಜನ್ಯ ನಿಲ್ಲಿಸದಿದ್ದರೆ ಪಾಕಿಸ್ಥಾನಕ್ಕೆ ಮುತ್ತಿಗೆ: ಪಶ್ತೂನ್‌ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.