Jaishankar: ಪಾಕ್ ತಲುಪಿದ ಜೈಶಂಕರ್: 9 ವರ್ಷ ಬಳಿಕ ಭಾರತದ ವಿದೇಶಾಂಗ ಸಚಿವ ಭೇಟಿ
Team Udayavani, Oct 15, 2024, 11:00 PM IST
ಇಸ್ಲಾಮಾಬಾದ್: ಶಾಂಘೈ ಶೃಂಗಸಭೆಯಲ್ಲಿ ಭಾಗಿ ಯಾಗುವುದಕ್ಕಾಗಿ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಮಂಗಳವಾರ ಪಾಕಿಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದು 9 ವರ್ಷಗಳ ಬಳಿಕ ಪಾಕಿ ಸ್ಥಾನಕ್ಕೆ ಭಾರತದ ವಿದೇಶಾಂಗ ಸಚಿವರೊಬ್ಬರ ಭೇಟಿ ಎನಿಸಿಕೊಂಡಿದೆ.
ರಾವಲ್ಪಿಂಡಿಗೆ ಆಗಮಿಸಿದ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಬಳಿಕ ಪಾಕಿಸ್ಥಾನ ಪ್ರಧಾನಿ ಶೆಹಬಾಜ್ ಶರೀಫ್ ಅವರನ್ನು ಭೇಟಿ ಮಾಡಿದ ಜೈಶಂಕರ್, ಅತಿಥಿಗಳಿಗಾಗಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ಭಾಗಿಯಾದರು. ಬುಧವಾರ ಶೃಂಗಸಭೆ ನಡೆಯಲಿದ್ದು, ಜೈಶಂಕರ್ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಶೃಂಗಸಭೆಯ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಿರಲಿ ಎಂಬ ಕಾರಣಕ್ಕೆ ಪಾಕಿಸ್ಥಾನ ಸರಕಾರ 10,000 ಸೈನಿಕರನ್ನು ನೇಮಕ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Newyork: ಮರಳಿದ ರಾಕೆಟ್ ಬೂಸ್ಟರ್ ಸ್ಪೇಸ್ ಎಕ್ಸ್ನಿಂದ “ಕ್ಯಾಚ್’!
Research: ಮನುಷ್ಯ ಕನಸಲ್ಲೂ ಸಂವಹನ ನಡೆಸಬಲ್ಲ: ವಿಜ್ಞಾನಿಗಳು
Missile Force: ಇಸ್ರೇಲ್ಗೆ ಈಗ ಅಮೆರಿಕದ “ಥಾಡ್’ ನಿಯಂತ್ರಕದ ಬಲ
Nobel Award: ಅಮೆರಿಕದ ಮೂವರು ಪ್ರಾಧ್ಯಾಪಕರಿಗೆ ಒಲಿದ ಅರ್ಥಶಾಸ್ತ್ರ ನೊಬೆಲ್
Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Sulya: ಶಂಕಿತ ಇಲಿ ಜ್ವರ: ಯುವಕ ಸಾವು
Mangaluru: ನ.10ರಂದು ಸಾಧಕರಿಗೆ ಗೌರವ ಪ್ರಶಸ್ತಿ, ಪುಸ್ತಕ ಪುರಸ್ಕಾರ ಪ್ರದಾನ
Sulya: ಯೋಗ ಸ್ಪರ್ಧೆ: ಸುಳ್ಯ ಸೈಂಟ್ ಜೋಸೆಫ್ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ
Udupi: ಪ್ರಮೋದ್ ಮಧ್ವರಾಜ್ ಹುಟ್ಟುಹಬ್ಬ: ಕುಂದಾಪುರದಲ್ಲಿ ಅ.17ಕ್ಕೆ ರಕ್ತದಾನ ಶಿಬಿರ
Kota: ಅಚ್ಲಾಡಿ ಶ್ರೀಸಿದ್ಧಿವಿನಾಯಕ ದೇವಸ್ಥಾನ: ನಾಳೆ ನವೀಕೃತ ತೀರ್ಥ ಪುಷ್ಕರಣಿ ಲೋಕಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.