Joe Biden; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ


Team Udayavani, Jul 13, 2024, 1:01 AM IST

joe-bidden

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಡೆಮಾಕ್ರಾಟ್‌ ಅಭ್ಯರ್ಥಿ ಜೋ ಬೈಡೆನ್‌ ಸ್ಪರ್ಧೆಯಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎಂಬ ಸುದ್ದಿಗಳಿಗೆ ಸ್ವತಃ ಬೈಡೆನ್‌ ತೆರೆ ಎಳೆದಿದ್ದಾರೆ. ಶುಕ್ರವಾರ ಮಹತ್ವದ ಸುದ್ದಿಗೋಷ್ಠಿ ನಡೆಸಿ, ತಾವು ಡೆಮಾಕ್ರಾಟಿಕ್‌ ಪಕ್ಷದ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಉಳಿಯಲಿದ್ದೇನೆ. ಅದಕ್ಕೆ ನಾನು ಅತ್ಯಂತ ಸೂಕ್ತ ವ್ಯಕ್ತಿ ಎಂದು ಬಲವಾಗಿ ಪ್ರತಿಪಾದಿಸಿದ್ದಾರೆ. ಆದರೆ 12ಕ್ಕೂ ಅಧಿಕ ಡೆಮಾಕ್ರಾಟ್‌ ಸಂಸದರು ಅಧ್ಯಕ್ಷೀಯ ಸ್ಪರ್ಧೆಯಿಂದ ಹೊರಗುಳಿಯುವಂತೆ ಬೈಡೆನ್‌ಗೆ ಆಗ್ರಹಿಸಿದ್ದಾರೆ.

ಕಮಲಾ ಅಧ್ಯಕ್ಷೆಯಾಗಲು ಅರ್ಹ: ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅಧ್ಯಕ್ಷೆ ಆಗುವ ಸಾಮರ್ಥ್ಯ ಹೊಂದಿದ್ದಾರೆ ಎಂದೂ ಬೈಡೆನ್‌ ಹೇಳಿದ್ದಾರೆ.

ಬೈಡೆನ್‌ ಎಡವಟ್ಟು
ನ್ಯಾಟೋ ಸಮಾವೇಶದಲ್ಲಿ ಬೈಡೆನ್‌ ಎರಡೆರಡು ಬಾರಿ ಹೆಸರನ್ನು ತಪ್ಪಾಗಿ ಹೇಳಿ ಮುಜುಗರ ಎದುರಿಸಿದ್ದಾರೆ. ಉಕ್ರೇನ್‌ ಅಧ್ಯಕ್ಷ ಝೆಲೆನ್‌ಸ್ಕಿ ಅವರನ್ನು “ಪ್ರಸಿಡೆಂಟ್‌ ಪುತಿನ್‌’ ಎಂದು ಬೈಡೆನ್‌ ಕರೆದಿದ್ದಾರೆ. ಅದರ ಬೆನ್ನಲ್ಲೇ ಕಮಲಾ ಹ್ಯಾರಿಸ್‌ರನ್ನು “ಉಪಾಧ್ಯಕ್ಷೆ ಟ್ರಂಪ್‌’ ಎಂದಿದ್ದಾರೆ. ಟ್ರಂಪ್‌ ಜತೆಗಿನ ಚರ್ಚೆಯಲ್ಲೂ ಬೈಡೆನ್‌ ತಡವರಿಸಿ ಟೀಕೆಗೊಳಗಾಗಿದ್ದರು.

ಟಾಪ್ ನ್ಯೂಸ್

ಗಲಭೆ ಪೀಡಿತ ಬಾಂಗ್ಲಾದಿಂದ ಬೆಳಗಾವಿಗೆ ಬಂದ 25 ವೈದ್ಯಕೀಯ ವಿದ್ಯಾರ್ಥಿಗಳು

Bangladesh Unrest; ಗಲಭೆಪೀಡಿತ ಬಾಂಗ್ಲಾದಿಂದ ಬೆಳಗಾವಿಗೆ ಬಂದ 25ವೈದ್ಯಕೀಯ ವಿದ್ಯಾರ್ಥಿಗಳು

Thimmapura

Bagalakote: ಅಧಿಕಾರಿಗಳು ಜನರ ಕಷ್ಟಗಳಿಗೆ ಸ್ಪಂದಿಸಿ: ಸಚಿವ ಆರ್. ಬಿ. ತಿಮ್ಮಾಪೂರ

17-manipal

Manipal: ಆಟೋರಿಕ್ಷಾ ಪಲ್ಟಿ: ಮೂವರಿಗೆ ಗಾಯ  

ಉಡುಪಿಯ ಸೀರೆ ನೇಕಾರರಿಬ್ಬರಿಗೆ “ನೇಕಾರ ರತ್ನ’ ಪ್ರಶಸ್ತಿ

Kadike trust; ಉಡುಪಿಯ ಸೀರೆ ನೇಕಾರರಿಬ್ಬರಿಗೆ “ನೇಕಾರ ರತ್ನ’ ಪ್ರಶಸ್ತಿ

Teajasvi

Havyaka Mahasabha: ಭಯವಿಲ್ಲದೇ ಮುನ್ನುಗ್ಗಿದರೆ ಯಶಸ್ಸು ಸಾಧ್ಯ: ಸಂಸದ ತೇಜಸ್ವಿ ಸೂರ್ಯ

Davanagere; ಪರೀಕ್ಷೆಯಲ್ಲಿ ಪ್ರಶ್ನೆ ಬದಲಿಗೆ ಉತ್ತರ ಪತ್ರಿಕೆ ನೀಡಿದ ವಿ.ವಿ

Davanagere; ಪರೀಕ್ಷೆಯಲ್ಲಿ ಪ್ರಶ್ನೆ ಬದಲಿಗೆ ಉತ್ತರ ಪತ್ರಿಕೆ ನೀಡಿದ ವಿ.ವಿ

Hunsur ಆಕಸ್ಮಿಕ ಬೆಂಕಿ; ತಂಬಾಕು,ಬ್ಯಾರನ್ ಭಸ್ಮ: ಲಕ್ಷಾಂತರ ರೂ. ನಷ್ಟ

Hunsur ಆಕಸ್ಮಿಕ ಬೆಂಕಿ; ತಂಬಾಕು,ಬ್ಯಾರನ್ ಭಸ್ಮ: ಲಕ್ಷಾಂತರ ರೂ. ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protesters also stormed the Bangladesh embassy in America

US: ಅಮೆರಿಕದಲ್ಲಿರುವ ಬಾಂಗ್ಲಾ ರಾಯಭಾರಿ ಕಚೇರಿಗೂ ನುಗ್ಗಿದ ಪ್ರತಿಭಟನಾಕಾರರು

Bangladeshದಲ್ಲಿ ಮಿತಿಮೀರಿದ ಹಿಂಸಾಚಾರ: ಹಿಂದೂಗಳ ಮನೆಗೆ ಬೆಂಕಿ, ಮಹಿಳೆಯರ ಕಿಡ್ನಾಪ್

Bangladeshದಲ್ಲಿ ಮಿತಿಮೀರಿದ ಹಿಂಸಾಚಾರ: ಹಿಂದೂಗಳ ಮನೆಗೆ ಬೆಂಕಿ, ಮಹಿಳೆಯರ ಕಿಡ್ನಾಪ್

Bangladesh:ಹಸೀನಾ ದೇಶ ತೊರೆದ ಬೆನ್ನಲ್ಲೇ ಜೈಲಿನಿಂದ ಮಾಜಿ ಪ್ರಧಾನಿ ಜಿಯಾ ಬಿಡುಗಡೆಗೆ ಆದೇಶ!

Bangladesh:ಹಸೀನಾ ದೇಶ ತೊರೆದ ಬೆನ್ನಲ್ಲೇ ಜೈಲಿನಿಂದ ಮಾಜಿ ಪ್ರಧಾನಿ ಜಿಯಾ ಬಿಡುಗಡೆಗೆ ಆದೇಶ!

Bangladesh: ಶೇಖ್‌ ಹಸೀನಾ ರಾಜೀನಾಮೆ ಬಳಿಕ 500ಕ್ಕೂ ಅಧಿಕ ಕೈದಿಗಳು ಜೈಲಿನಿಂದ ಪರಾರಿ!

Bangladesh: ಶೇಖ್‌ ಹಸೀನಾ ರಾಜೀನಾಮೆ ಬಳಿಕ 500ಕ್ಕೂ ಅಧಿಕ ಕೈದಿಗಳು ಜೈಲಿನಿಂದ ಪರಾರಿ!

BangladeshUnrest

Bangladesh Crisis: ಲಂಕಾ ಕ್ರಾಂತಿ ನೆನಪಿಸಿದ ಬಾಂಗ್ಲಾ ದಂಗೆ!

MUST WATCH

udayavani youtube

ಶಿರೂರಿಗೆ ಬಂದ ಈಶ್ವರ್‌ ಮಲ್ಪೆ ತಂಡಕ್ಕೆ ಕಾರ್ಯಾಚರಣೆಗೆ ಸಿಗದ ಅನುಮತಿ

udayavani youtube

ಸ್ಟ್ರೋಕ್ ಆದ ಮೇಲೆ ಜನರು ಯಾಕೆ ಸಕ್ರಿಯರಾಗಿರಬೇಕು?

udayavani youtube

ಪುಟ್ಟಣ್ಣ ಹೋಟೆಲ್ ಬೆಣ್ಣೆ ಸೆಟ್ ದೋಸೆಗೆ ಮನಸೋಲದವರಿಲ್ಲ! | ಶ್ರೀ ನಂಜುಂಡೇಶ್ವರ ಹೋಟೆಲ್ |

udayavani youtube

ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

udayavani youtube

ದೇಶವನ್ನೇ ಬೆಚ್ಚಿ ಬೀಳಿಸಿದ ಕರ್ನಾಟಕದ ವಿಕೃತ ಕಾಮಿ

ಹೊಸ ಸೇರ್ಪಡೆ

22-sulya

Sulya: ಯಕ್ಷಗಾನ ಕಲಾವಿದ ಕಿರಣ್‌ ಪಂಜ ನಿಧನ

21-

Subramanya: ಯುವಕ ನಾಪತ್ತೆ; ಠಾಣೆಗೆ ದೂರು

ಗಲಭೆ ಪೀಡಿತ ಬಾಂಗ್ಲಾದಿಂದ ಬೆಳಗಾವಿಗೆ ಬಂದ 25 ವೈದ್ಯಕೀಯ ವಿದ್ಯಾರ್ಥಿಗಳು

Bangladesh Unrest; ಗಲಭೆಪೀಡಿತ ಬಾಂಗ್ಲಾದಿಂದ ಬೆಳಗಾವಿಗೆ ಬಂದ 25ವೈದ್ಯಕೀಯ ವಿದ್ಯಾರ್ಥಿಗಳು

Thimmapura

Bagalakote: ಅಧಿಕಾರಿಗಳು ಜನರ ಕಷ್ಟಗಳಿಗೆ ಸ್ಪಂದಿಸಿ: ಸಚಿವ ಆರ್. ಬಿ. ತಿಮ್ಮಾಪೂರ

kangana ranaut

ಬಾಂಗ್ಲಾದಂಥ ಘಟನೆಗಳು ಇಸ್ಲಾಮಿಕ್‌ ದೇಶಗಳಲ್ಲಿ ಸಾಮಾನ್ಯ: ಕಂಗನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.