Terrible; 200ಕ್ಕೂ ಹೆಚ್ಚು ಮಕ್ಕಳ ಬಲಿ ಪಡೆದ ಸ್ವಯಂ ಘೋಷಿತ ಪಾದ್ರಿ ಮತ್ತು ಸಹಚರರು!

ಹಸಿವಿನಿಂದ ಆರಾಧನೆ.... ಜಗತ್ತನ್ನು ಬೆಚ್ಚಿ ಬೀಳಿಸಿದ ಭಯಾನಕ ಘಟನೆ 'ಶಾಕಾಹೊಲ ಅರಣ್ಯ ಹತ್ಯಾಕಾಂಡ'

Team Udayavani, Feb 8, 2024, 5:57 PM IST

1-sadsadsa

ಮಲಿಂಡಿ(ಕೀನ್ಯಾ): ಹಿಂದೂ ಮಹಾಸಾಗರದ ಸಮೀಪವಿರುವ ಕಾಡಿನಲ್ಲಿ ಸುಮಾರು 200 ಮಕ್ಕಳನ್ನು ಹತ್ಯೆಗೈದಿರುವ ಪ್ರಕರಣದಲ್ಲಿ ಕೀನ್ಯಾದ ನ್ಯಾಯಾಲಯವು ಮಂಗಳವಾರ ”ಹಸಿವಿನಿಂದ ಆರಾಧನೆ” ಎಂದು ಪ್ರತಿಪಾದಿಸುತ್ತಿದ್ದ ಸ್ವಯಂ ಘೋಷಿತ ಪಾದ್ರಿ ಮತ್ತು  ಆತನ ಹಲವು ಶಂಕಿತ ಸಹಚರರ ಮೇಲೆ ಆರೋಪ ಹೊರಿಸಿದೆ.

ಈಗಾಗಲೇ ಭಯೋತ್ಪಾದನೆ, ನರಹತ್ಯೆ, ಮಕ್ಕಳ ಚಿತ್ರಹಿಂಸೆ ಮತ್ತು ಕ್ರೌರ್ಯದ ಆರೋಪ ಹೊತ್ತಿರುವ ಸ್ವಯಂ ಘೋಷಿತ ಪಾದ್ರಿ ಪಾಲ್ ನೆಥೆಂಗೆ ಮೆಕೆಂಜಿ ಎಂಬಾತ “ಯೇಸುವನ್ನು ಭೇಟಿಯಾಗಬಹುದು” ಎಂದು ನಂಬಿಸಿ ನೂರಾರು ಮಕ್ಕಳನ್ನು ಹಸಿವಿನಿಂದ ಸಾಯುವಂತೆ ಪ್ರೇರೇಪಿಸಿದನೆಂದು ಆರೋಪಿಸಲಾಗಿದೆ.

ನ್ಯಾಯಾಲಯದ ದಾಖಲೆಗಳ ಪ್ರಕಾರ, ಮೆಕೆಂಜಿ ಮತ್ತು ಇತರ 29 ಶಂಕಿತರು ಮೂರು ಶಿಶುಗಳು ಸೇರಿದಂತೆ 191 ಕೊಲೆ ಪ್ರಕರಣಗಳಲ್ಲಿ ನಾವು ತಪ್ಪಿತಸ್ಥರಲ್ಲ ಎಂದು ಮಂಗಳವಾರ ಹೇಳಿಕೊಂಡಿರುವುದಾಗಿ ವರದಿಯಾಗಿದೆ.

31 ನೇ ಶಂಕಿತ ಆರೋಪಿಯನ್ನು ವಿಚಾರಣೆ ಎದುರಿಸಲು ಮಾನಸಿಕ ಸಾಮರ್ಥ್ಯದ ಕೊರತೆಯಿದೆ ಎಂದು ಪರಿಗಣಿಸಲಾಗಿದ್ದು, ಒಂದು ತಿಂಗಳ ಅವಧಿಯಲ್ಲಿ ಮಾಲಿಂಡಿ ಹೈಕೋರ್ಟ್‌ಗೆ ಹಿಂತಿರುಗಲು ಆದೇಶಿಸಲಾಗಿದೆ. ಆರಾಧನಾ ನಾಯಕ ತನ್ನ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ಹೇಳಿಕೊಂಡಿದ್ದಾನೆ. ಕಳೆದ ವರ್ಷ ಎಪ್ರಿಲ್‌ನಲ್ಲಿ ಶಕಹೋಲಾ ಅರಣ್ಯದಲ್ಲಿ ಶವಗಳು ಪತ್ತೆಯಾದ ನಂತರ ಆರೋಪಿಗಳನ್ನು ಬಂಧಿಸಲಾಗಿತ್ತು. ಭಯಾನಕ ಪ್ರಕರಣ ಪ್ರಪಂಚದಾದ್ಯಂತ ಭೀತಿಯನ್ನು ಹುಟ್ಟುಹಾಕಿತ್ತು.

429 ಮಂದಿ ಬಲಿಪಶುಗಳಲ್ಲಿ ಹೆಚ್ಚಿನವರು ಹಸಿವಿನಿಂದ ಸಾವನ್ನಪ್ಪಿದ್ದಾರೆ ಎಂದು ಶವಪರೀಕ್ಷೆಗಳಲ್ಲಿ ಬಹಿರಂಗವಾಗಿತ್ತು. ಆದರೆ ಮಕ್ಕಳು ಸೇರಿದಂತೆ ಇತರರನ್ನು ಕತ್ತು ಹಿಸುಕಿ, ಹೊಡೆದು ಅಥವಾ ಉಸಿರುಗಟ್ಟಿಸಿ ಹತ್ಯೆಗೈದಿದ್ದಾರೆ ಎಂದು ಹೇಳಲಾಗಿದೆ.

“ಶಾಕಾಹೊಲ ಅರಣ್ಯ ಹತ್ಯಾಕಾಂಡ” ಎಂದು ಕರೆಯಲ್ಪಡುವ ಭಯಾನಕ ಪ್ರಕರಣವು ಫ್ರಿಂಜ್ ಪಂಗಡಗಳ ಬಿಗಿಯಾದ ನಿಯಂತ್ರಣ ಹೊಂದಿದ್ದು, ಬಹುಮಟ್ಟಿಗೆ ಕ್ರಿಶ್ಚಿಯನ್ ರಾಷ್ಟ್ರ ಕೀನ್ಯಾ, ಅಪರಾಧದಲ್ಲಿ ತೊಡಗಿರುವ ಚರ್ಚುಗಳು ಮತ್ತು ಆರಾಧನೆಗಳನ್ನು ನಿಯಂತ್ರಿಸಲು ಹೆಣಗಾಟ ನಡೆಸಬೇಕಾಗಿದೆ.

ಸಂಘಟಿತ ಅಪರಾಧ

ನ್ಯಾಯಾಲಯದ ದಾಖಲೆಗಳು ಮೆಕೆಂಜಿ ಸ್ಥಾಪಿಸಿದ ಗುಡ್ ನ್ಯೂಸ್ ಇಂಟರ್ನ್ಯಾಷನಲ್ ಮಿನಿಸ್ಟ್ರೀಸ್ ಅನ್ನು “ಸಂಘಟಿತ ಕ್ರಿಮಿನಲ್ ಗುಂಪು ಸಂಘಟಿತ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ” ಎಂದು ಹೇಳಿದೆ. ಮೊಂಬಾಸಾ ಬಂದರು ನಗರದಲ್ಲಿರುವ ಟೊನೊನೊಕಾ ಮಕ್ಕಳ ನ್ಯಾಯಾಲಯದಲ್ಲಿ ಕಳೆದ ತಿಂಗಳು ಸಲ್ಲಿಸಿದ ಆರೋಪಪಟ್ಟಿಯ ಪ್ರಕಾರ, ಮೆಕೆಂಜಿ ಮತ್ತು ಇತರ 38 ಶಂಕಿತರು ಉದ್ದೇಶಪೂರ್ವಕವಾಗಿ 6 ವರ್ಷ ವಯಸ್ಸಿನ ಮಕ್ಕಳಿಗೆ ಆಹಾರವನ್ನು ನೀಡದೆ, ಮುಳ್ಳಿನ ಕೋಲುಗಳಿಂದ ಹೊಡೆದು ಸಾಯಿಸಿದ್ದಾರೆ.

ಕೀನ್ಯಾದಲ್ಲಿ ಧಾರ್ಮಿಕ ಸಂಸ್ಥೆಗಳನ್ನು ನಿಯಂತ್ರಿಸುವ ಹಿಂದಿನ ಪ್ರಯತ್ನಗಳು ಚರ್ಚ್ ಮತ್ತು ರಾಷ್ಟ್ರದ ವಿಭಜನೆಗೆ ಸಾಂವಿಧಾನಿಕ ಖಾತರಿಗಳನ್ನು ದುರ್ಬಲಗೊಳಿಸುವ ಪ್ರಯತ್ನಗಳಾಗಿ ತೀವ್ರವಾಗಿ ವಿರೋಧಿಸಲ್ಪಟ್ಟಿವೆ.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.