Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್ಗೆ ಪನ್ನು ದೂರು
Team Udayavani, Sep 20, 2024, 6:00 AM IST
ವಾಷಿಂಗ್ಟನ್: “ನನ್ನ ಹತ್ಯೆಗೆ ಭಾರತ ಸರಕಾರ 2 ಬಾರಿ ಸಂಚು ರೂಪಿಸಿತ್ತು’ ಎಂದು ಆರೋಪಿಸಿ ಅಮೆರಿಕದ ಕೋರ್ಟ್ನಲ್ಲಿ ಖಲಿಸ್ಥಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಮೊಕ ದ್ದಮೆ ಹೂಡಿದ್ದಾನೆ. ಹೀಗಾಗಿ, ದಕ್ಷಿಣ ನ್ಯೂಯಾರ್ಕ್ ಜಿಲ್ಲೆಯ ಕೋರ್ಟ್ ಭಾರತ ಸರಕಾರ, ರಾಷ್ಟ್ರೀಯ ಭದ್ರತಾ ಸಲ ಹೆಗಾರ ಅಜಿತ್ ದೋವಲ್ಗೆ ಸಮನ್ಸ್ ಜಾರಿಗೊಳಿಸಿದೆ. 21ದಿನಗಳ ಒಳಗೆ ಭಾರತ ಸರಕಾರ ಪ್ರತಿಕ್ರಿಯಿಸ ಬೇ ಕೆಂದು ಸಮನ್ಸ್ನಲ್ಲಿ ಸೂಚಿಸಲಾಗಿದೆ.
ದೋವಲ್ ಮಾತ್ರವಲ್ಲದೆ, “ರಾ’ ಮಾಜಿ ಮುಖ್ಯಸ್ಥ ಸಮಂತ್ ಗೋಯೆಲ್, ಏಜೆಂಟ್ ವಿಕ್ರಮ್ ಯಾದವ್, ಉದ್ಯಮಿ ನಿಕಿಲ್ ಗುಪ್ತಾ ಹೆಸರನ್ನೂ ಉಗ್ರ ಪನ್ನು ಮೊಕದ್ದಮೆಯಲ್ಲಿ ಸೇರಿಸಿದ್ದಾನೆ. ಪನ್ನು ನೇತೃತ್ವದ ಸಿಖ್ ಫಾರ್ ಜಸ್ಟೀಸ್ (ಎಸ್ಎಫ್ಜೆ) ಸಂಘಟನೆ ಈ ಸಮನ್ಸ್ ಪ್ರತಿಯನ್ನು ಹಂಚಿಕೊಂಡಿದೆ.
ಅನಗತ್ಯ, ಆಧಾರ ರಹಿತ: ಭಾರತ
ಅಮೆರಿಕ ಕೋರ್ಟ್ ಸಮನ್ಸ್ ಸಂಬಂಧ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಪ್ರತಿಕ್ರಿಯಿಸಿದ್ದಾರೆ.” ಈ ಹಿಂದೆಯೇ ಈ ಆರೋಪಗಳೆಲ್ಲ ಅನಗತ್ಯ ಮತ್ತು ಆಧಾರರಹಿತ ವೆಂದು ಹೇಳಿದ್ದೇವೆ. ಆದಾಗ್ಯೂ ಈಗ ಕೇಸು ದಾಖಲಿಸಲಾಗಿದೆ ಹಾಗೆಂದ ಮಾತ್ರಕ್ಕೆ ನಮ್ಮ ಹಿಂದಿನ ನಿಲುವು ಬದಲಾಗುವುದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.