Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!


Team Udayavani, Apr 30, 2024, 2:14 AM IST

Khalisthan

ಒಟ್ಟಾವಾ: ಕೆನಡಾದ ಟೊರಂಟೋದಲ್ಲಿ ಆಯೋಜಿಸ ಲಾಗಿದ್ದ ಸಿಕ್ಖರ ಖಾಲ್ಸಾ ದಿನ ಆಚರಣೆಯಲ್ಲಿ ಖಲಿಸ್ಥಾನಿ ಪರ ಘೋಷಣೆಗಳು ಮೊಳಗಿವೆ. ಕೆನಡಾ ಪ್ರಧಾನಿ ಜಸ್ಟಿನ್‌ ಟ್ರಾಡೋ ಸಭೆಗೆ ಆಗಮಿಸುತ್ತಿ ದ್ದಂತೆಯೇ ಘೋಷಣೆಗಳು ಮುಗಿಲು ಮುಟ್ಟಿವೆ. ಇದೇ ವೇಳೆ ಸಿಕ್ಕಖರ ಹಕ್ಕುಗಳನ್ನು ರಕ್ಷಿಸುವ ವಾಗ್ಧಾನ ವನ್ನೂ ಟ್ರಾಡೋ ನೀಡಿದ್ದಾರೆ.

ಖಾಲ್ಸಾ ಸಂಭ್ರಮಾಚರ ಣೆಯಲ್ಲಿ ಮಾತನಾಡಿರುವ ಟ್ರಾಡೋ “ಕೆನಾಡದ ವೈವಿಧ್ಯತೆಯ ಬಹುದೊಡ್ಡ ಭಾಗ ವಾಗಿ ರುವ ಸಿಕ್ಖರು ರಾಷ್ಟ್ರದ ಶಕ್ತಿಯೂ ಆಗಿದ್ದಾರೆ. ಸಂಸ್ಕೃತಿ, ಸಂಪ್ರದಾಯ ಬೇರೆಯಾದರೂ ಸಿಕ್ಕಖರ ಮೌಲ್ಯ ಮತ್ತು ಕೆನಡಾದ ಮೌಲ್ಯ ಒಂದೇ ಆಗಿರಲಿದೆ’ ಎಂದಿದ್ದಾರೆ. ಇದೇ ವೇಳೆ ಖಲಿಸ್ಥಾನ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಭಾರತದಲ್ಲಿರುವ ಕೆನಡಾ ರಾಯಭಾರಿಯನ್ನು ಕರೆಯಿಸಿ ಕೇಂದ್ರ ಪ್ರತಿಭಟನೆ ಸಲ್ಲಿಸಿದೆ.

ಟಾಪ್ ನ್ಯೂಸ್

court

Koppal; ಮರುಕುಂಬಿ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

1-bharat

BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada PM : ಪ್ರಧಾನಿ ಟ್ರುಡೋ ರಾಜೀನಾಮೆಗೆ ಸಂಸದರ ಒತ್ತಡ-ಅ.28 ಅಂತಿಮ ಗಡುವು!

Canada PM : ಪ್ರಧಾನಿ ಟ್ರುಡೋ ರಾಜೀನಾಮೆಗೆ ಸಂಸದರ ಒತ್ತಡ-ಅ.28 ಅಂತಿಮ ಗಡುವು!

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

PM-Xi

Modi Meets Xi: ಗಡಿಯಲ್ಲಿ ಶಾಂತಿ, ಸುವ್ಯವಸ್ಥೆಗಾಗಿ ಭಾರತ-ಚೀನ ಭಾಯಿ, ಭಾಯಿ

Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

court

Koppal; ಮರುಕುಂಬಿ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

1-bharat

BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ

4

Surathkal: ಸಸಿಹಿತ್ಲು ಆಳಸಮುದ್ರದಲ್ಲಿ ಪ್ರಜ್ವಲ್‌ ಮೃತದೇಹ ಪತ್ತೆ

cr

Kasaragod:ಅಪರಾಧ ಸುದ್ದಿಗಳು;‌ ಅಕ್ರಮ ಮೀನುಗಾರಿಕೆ: 3 ಬೋಟ್‌ಗಳು ವಶಕ್ಕೆ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.