![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 13, 2022, 5:00 AM IST
ಕುವೈಟ್: ಭಾರತದಲ್ಲಿ ಪ್ರವಾದಿ ಮೊಹಮ್ಮದ್ ನಿಂದನೆ ಮಾಡಿದ್ದನ್ನು ಖಂಡಿಸಿ ಕುವೈಟ್ನಲ್ಲಿ ಪ್ರತಿಭಟನೆ ಮಾಡಿದ ವಿದೇಶೀಯರನ್ನು ಗಡೀಪಾರು ಮಾಡಲಾಗುತ್ತದೆ. ಈ ಬಗ್ಗೆ ಅಲ್ಲಿನ ಸರಕಾರವೇ ಘೋಷಣೆ ಮಾಡಿದೆ.
ಬಿಜೆಪಿಯ ಉಚ್ಛಾಟಿತ ನಾಯಕಿ ನೂಪುರ್ ಶರ್ಮಾ ವಿರುದ್ಧ ಮಾಡಿದ ಹೇಳಿಕೆಯನ್ನು ಖಂಡಿಸಿ ಕುವೈಟ್ ಸಿಟಿಯ ಫಹಾಹೀಲ್ ಎಂಬಲ್ಲಿ ಜೂ.10ರಂದು ಆ ದಿನ 45ರಿಂದ 50 ಮಂದಿ ಕುವೈಟ್ ಸಿಟಿಯಲ್ಲಿ ಘೋಷಣೆಗಳನ್ನು ಕೂಗುತ್ತಾ ಪ್ರತಿ ಭಟನೆ ನಡೆಸಿದ್ದರು.
ಈ ಪೈಕಿ ಹೆಚ್ಚಿನವರು ವಿದೇಶಿ ನಾಗರಿಕರಾಗಿದ್ದಾರೆ. ಅಲ್ಲಿನ ನಿಯಮಗಳ ಪ್ರಕಾರ ವಿದೇಶೀಯರು ಪ್ರತಿಭಟನೆ ಮಾಡುವಂತೆಯೇ ಇಲ್ಲ. ಹೀಗಾಗಿ ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿನ ಕ್ರಮ ಕೈಗೊಂಡು ಸಂದೇಶ ರವಾನಿಸಲು ಅಲ್ಲಿನ ಸರಕಾರ ನಿರ್ಧರಿಸಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.