ಭಾರತ ವಿರೋಧಿ ನೀತಿ: ಮಾಲ್ಡೀವ್ಸ್ ಅಧ್ಯಕ್ಷ ವಿರುದ್ಧ ಪ್ರತಿಪಕ್ಷಗಳ ಆಕ್ರೋಶ
Team Udayavani, Jan 26, 2024, 9:07 AM IST
ನವದೆಹಲಿ: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜುರ ಭಾರತ ವಿರೋಧಿ ನೀತಿಯ ವಿರುದ್ಧ ಆ ದೇಶದಲ್ಲೇ ತೀವ್ರ ಆಕ್ರೋಶ ಶುರುವಾಗಿದೆ.
ವಿರೋಧಪಕ್ಷಗಳಾಗಿರುವ ಎಂಡಿಪಿ ಮತ್ತು ಡೆಮೊಕ್ರಾಟ್ಗಳು ಪಿಎನ್ಸಿ ಸರ್ಕಾರದ ನೀತಿಗಳು, ದೀರ್ಘಾವಧಿಯಲ್ಲಿ ಮಾಲ್ಡೀವ್ಸ್ಗೆ ಭಾರೀ ಹಾನಿ ಮಾಡುತ್ತವೆ ಎಂದು ಪ್ರತಿಪಾದಿಸಿವೆ.
ಈ ಬಗ್ಗೆ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಆ ಎರಡೂ ಪಕ್ಷಗಳು, ಯಾವುದೇ ಅಭಿವೃದ್ಧಿಪರ ಪಾಲುದಾರರನ್ನು ದೂರ ಮಾಡುವುದು; ಅದರಲ್ಲೂ ಹಳೆಯ ಸ್ನೇಹಿತನನ್ನು ದೂರ ಮಾಡುವುದು ದೇಶದ ಬೆಳವಣಿಗೆಗೆ ದೀರ್ಘಾವಧಿಯಲ್ಲಿ ಹಿನ್ನಡೆಯಾಗಲಿದೆ. ಹಿಂದೂ ಮಹಾಸಾಗರದಲ್ಲಿ ಸ್ಥಿರತೆ ಮತ್ತು ಭದ್ರತೆ ಸಾಧಿಸುವುದು, ಮಾಲ್ಡೀವ್ಸ್ನ ಸ್ಥಿರತೆ ಮತ್ತು ಭದ್ರತೆಗೆ ನೆರವಾಗಲಿದೆ ಎಂದು ಹೇಳಿವೆ. ಭಾರತ ವಿರೋಧಿ ನೀತಿಯನ್ನಿಟ್ಟುಕೊಂಡೇ ಅಧಿಕಾರಕ್ಕೆ ಬಂದ ಮೊಹಮ್ಮದ್ ಮುಯಿಜ್ಜು ಕಾರಣದಿಂದ, ಭಾರತ-ಮಾಲ್ಡೀವ್ಸ್ ಸಂಬಂಧ ತೀವ್ರವಾಗಿ ಹಳಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.