![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 19, 2022, 7:10 AM IST
ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ಆರ್ಥಿಕತೆ ಅಧೋಗತಿಯತ್ತ ಸಾಗಿದೆ. ಅದನ್ನೂ ಲೆಕ್ಕಿಸದ ಜೈಶ್-ಎ-ಮೊಹಮ್ಮದ್(ಜೆಇಎಂ), ಲಷ್ಕರ್-ಎ-ತಯ್ಯಬಾದಂತಹ ಉಗ್ರ ಸಂಘಟನೆಗಳು ಭಾರತದ ವಿರುದ್ಧ ಕುಕೃತ್ಯ ನಡೆಸಲು ಕುಮ್ಮಕ್ಕು ನೀಡುತ್ತಿರುವ ಅಂಶ ಬಯಲಾಗಿದೆ.
ಕರಾಚಿ, ಗುಜ್ರಾನ್ವಾಲಾ, ಸಿಯಾಲ್ಕೋಟ್, ಪೇಶಾವರ, ಮುಝಾಫರಾಬಾದ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜೆಇಎಂನ ಜಿಮ್ಗಳಿದ್ದು,ಅದಕ್ಕೆ ಸೇರುವಂತೆ ಯುವಕರಿಗೆ ಉಗ್ರರು ಪುಸಲಾಯಿಸಲಾರಂಭಿಸಿದ್ದಾರೆ.
ಜಿಮ್ನ ಯುವಕರನ್ನು ನಿಯಮಿತವಾಗಿ ಗಡಿ ನಿಯಂತ್ರಣ ರೇಖೆಯತ್ತ (ಎಲ್ಒಸಿ) ಕರೆತಂದು, ಅಲ್ಲಿನ ಪರಿಸ್ಥಿತಿಯನ್ನೂ ವಿವರಿಸಲಾ ಗುತ್ತಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಬಾಘ ಜಿಲ್ಲೆಯ ಗಂಗಾ ಛೋಟಿ ಪ್ರದೇಶದಲ್ಲಿ ಆ.5ರಿಂದ 11ರ ನಡುವೆ ವಿಶೇಷ ತರಬೇತಿಯನ್ನೂ ಈ ಉಗ್ರ ಸಂಘಟನೆ ಕೊಟ್ಟಿದೆ.
ವಿವಿಧ ಧಾರ್ಮಿಕ ಕೇಂದ್ರಗಳಿಗೆ ಜೆಇಎಂನ ಉಗ್ರರು ಭೇಟಿ ನೀಡುತ್ತಿದ್ದು, ಅಲ್ಲಿ ದ್ವೇಷ ಬಿತ್ತುತ್ತಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನೆರವಾಗುವ ನೆಪದಲ್ಲಿ ದ್ವೇಷದ ಆದರ್ಶ ತುಂಬಿಸುವ ಪ್ರಯತ್ನವನ್ನು ಉಗ್ರರು ನಡೆಸುತ್ತಿದ್ದಾರೆ ಎಂಬುದೂ ಬೆಳಕಿಗೆ ಬಂದಿದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.