![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 30, 2024, 11:24 PM IST
ಇಸ್ಲಾಮಾಬಾದ್: ಭಾರತ ಮತ್ತು ಪಾಕಿಸ್ಥಾನಗಳೆರಡೂ ಒಂದೇ ದಿನ ಸ್ವತಂತ್ರವಾದವು. ಆದರೆ ಇಂದು ಭಾರತ ಸೂಪರ್ ರಾಷ್ಟ್ರದ ಕನಸು ಕಾಣು ತ್ತಿದ್ದರೆ, ನಾವು ದಿವಾಳಿಯಾಗುವುದನ್ನು ತಪ್ಪಿಸಲು ಭಿಕ್ಷೆ ಬೇಡುತ್ತಿದ್ದೇವೆ ಎಂದು ಪಾಕಿಸ್ಥಾನದ ಧರ್ಮ ಗುರು, ಜೆಯುಐ-ಎಫ್ ಸಂಸದ ಮೌಲಾನಾ ಫಜ್ಲುರ್ ರೆಹಮಾನ್ ಹೇಳಿದ್ದಾರೆ.
ಪಾಕಿಸ್ಥಾನದ ನ್ಯಾಶನಲ್ ಅಸೆಂಬ್ಲಿಯಲ್ಲಿ ಮಾತನಾಡುತ್ತಾ, ಇಮ್ರಾನ್ ಖಾನ್ ನೇತೃತ್ವದ ಪಿಟಿಐಗೆ ರ್ಯಾಲಿ ನಡೆಸುವ ಹಕ್ಕಿದೆ. ಅದು ದೊಡ್ಡ ಪಕ್ಷವಾಗಿದ್ದರೂ ವಿಪಕ್ಷದ ಸ್ಥಾನದಲ್ಲಿದೆ ಎಂದು ಹೇಳಿದರು. ಈ ವೇಳೆ ಅವರು ಭಾರತ-ಪಾಕಿಸ್ಥಾನದ ನಡುವಿನ ಹೋಲಿಕೆಯನ್ನು ಮಾಡಿ, ಸರಕಾರವನ್ನು ಟೀಕಿಸಿದರು.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.