![Mann Ki Baat ಕಬ್ಬನ್ ಪಾರ್ಕ್ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ](https://www.udayavani.com/wp-content/uploads/2024/07/mann-415x271.jpg)
Pakistan ದಲ್ಲಿ ಅಲ್ಪಸಂಖ್ಯಾಕರು ಸುರಕ್ಷಿತರಲ್ಲ!: ಪಾಕ್ ಸಂಸತ್ನಲ್ಲಿ ರಕ್ಷಣ ಸಚಿವ ಹೇಳಿಕೆ
Team Udayavani, Jun 25, 2024, 6:40 AM IST
![1-wdsdasd](https://www.udayavani.com/wp-content/uploads/2024/06/1-wdsdasd-620x410.jpg)
ಇಸ್ಲಾಮಾಬಾದ್: ಧರ್ಮದ ಹೆಸರಿನಲ್ಲಿ ಪಾಕಿಸ್ಥಾನದ ಅಲ್ಪಸಂಖ್ಯಾಕರು ಹಿಂಸೆಗೆ ಒಳಗಾಗಿದ್ದಾರೆ. ಅವರನ್ನು ರಕ್ಷಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ಪಾಕಿಸ್ಥಾನದ ರಕ್ಷಣ ಸಚಿವ ಖ್ವಾಜಾ ಆಸಿಫ್ ಕಳವಳ ವ್ಯಕ್ತಪಡಿಸಿದ್ದಾರೆ. ಪಾಕಿಸ್ಥಾನದ ಸಂಸತ್ನಲ್ಲಿ ಮಾತನಾಡಿದ ಅವರು, ದಿನೇದಿನೆ ಅಲ್ಪಸಂಖ್ಯಾಕರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.
ಮುಸ್ಲಿಂ ಸಮುದಾಯದ ಸಣ್ಣ ಪಂಗಡಗಳೂ ಸೇರಿದಂತೆ ಪಾಕಿಸ್ಥಾನದಲ್ಲಿ ಯಾವುದೇ ಅಲ್ಪಸಂಖ್ಯಾಕರು ಸುರಕ್ಷಿತವಾಗಿಲ್ಲ. ಇದು ದೇಶಕ್ಕೆ ಮಜು ಗರದ ವಿಚಾರ ವಾಗಿದೆ. ಸಂತ್ರಸ್ತರು ಧರ್ಮನಿಂದನೆ ಮಾಡದಿದ್ದರೂ, ಅವರ ಮೇಲೆ ಅಂಥ ಆರೋಪ ಹೊರಿಸಿ ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಕೊಲ್ಲಲಾ ಗುತ್ತದೆ ಎಂದು ವಿಷಾದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿರು ವ ಅಲ್ಪ ಸಂಖ್ಯಾತರ ರಕ್ಷಣೆಗೆ ಮಸೂದೆ ರೂಪಿ ಸಬೇಕಿದೆ ಎಂದಿದ್ದಾರೆ.
ಆದರೆ ಸಚಿವರ ಪ್ರಸ್ತಾವಕ್ಕೆ ಪಾಕಿಸ್ಥಾನ್ ತೆಹ್ರೀಕ್- ಇ- ಇನ್ಸಾಫ್ ಪಕ್ಷ ವಿರೋಧಿಸಿದ ಕಾರಣ ಯಾವುದೇ ಮಸೂದೆ ರೂಪಿಸುವ ಕುರಿತು ಚರ್ಚೆ ನಡೆಸಲು ಸಾಧ್ಯವಾಗಲಿಲ್ಲ. ಪಾಕಿಸ್ಥಾನದಲ್ಲಿ ಇಸ್ಲಾಂನ ಅಹ್ಮದಿ ಪಂಗಡ, ಹಿಂದೂ, ಸಿಕ್ಖ್, ಕ್ರಿಶ್ಚಿಯನ್ನರು ಅಲ್ಪಸಂಖ್ಯಾಕರಾಗಿದ್ದಾರೆ.
ಟಾಪ್ ನ್ಯೂಸ್
![Mann Ki Baat ಕಬ್ಬನ್ ಪಾರ್ಕ್ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ](https://www.udayavani.com/wp-content/uploads/2024/07/mann-415x271.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು](https://www.udayavani.com/wp-content/uploads/2024/06/nigeria-150x83.jpg)
Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು
![1-weewqeqweqw](https://www.udayavani.com/wp-content/uploads/2024/06/1-weewqeqweqw-150x92.jpg)
US Election; ಬೈಡೆನ್ ಬದಲಿಗೆ ಮಿಶೆಲ್ ಅಧ್ಯಕ್ಷೀಯ ಅಭ್ಯರ್ಥಿ?
![1-Pak](https://www.udayavani.com/wp-content/uploads/2024/06/1-Pak-1-150x90.jpg)
Operation Azm-i-Istehkam; ಅಮೆರಿಕದ ಬಳಿ ಸಣ್ಣ ಶಸ್ತ್ರಾಸ್ತ್ರಗಳನ್ನು ಕೇಳಿದ ಪಾಕಿಸ್ಥಾನ
![Terror 2](https://www.udayavani.com/wp-content/uploads/2024/06/Terror-2-1-150x95.jpg)
FATF;ಉಗ್ರರಿಗೆ ವಿತ್ತೀಯ ನೆರವು ತಡೆ: ಭಾರತದ ಕ್ರಮಕ್ಕೆ ಮೆಚ್ಚುಗೆ
![1-al](https://www.udayavani.com/wp-content/uploads/2024/06/1-al-150x85.jpg)
Washington; ಬಿಸಿಲಿನ ಬೇಗೆಗೆ ಕರಗಿಯೇ ಹೋಯಿತು ಲಿಂಕನ್ ಪ್ರತಿಮೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.