Sherika De Armas: ಗರ್ಭಕಂಠದ ಕ್ಯಾನ್ಸರ್‌; 26ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ರೂಪದರ್ಶಿ


Team Udayavani, Oct 16, 2023, 1:54 PM IST

tdy-16

ನವದೆಹಲಿ: ಕ್ಯಾನ್ಸರ್‌ ಕಾಯಿಲೆಯಿಂದ ಸಣ್ಣ ವಯಸ್ಸಿನಲ್ಲೇ ರೂಪದರ್ಶಿಯೊಬ್ಬರು ನಿಧನರಾಗಿದ್ದಾರೆ.

ದಕ್ಷಿಣ ಅಮೆರಿಕಾದ ಉರುಗ್ವೆ ದೇಶದ ಶೆರಿಕಾ ಡಿ ಅರ್ಮಾಸ್(26) ಬಾಳಿ ಬದುಕಬೇಕಾದ ವಯಸ್ಸಿನಲ್ಲೇ ಭಯಾನಕ ಕ್ಯಾನ್ಸರ್‌ ಕಾಯಿಲೆಗೆ ತುತ್ತಾಗಿ ಇಹಲೋಕ ತ್ಯಜಿಸಿದ್ದಾರೆ.

2015 ರಲ್ಲಿ ನಡೆದ ಮಿಸ್‌ ವರ್ಲ್ಡ್‌ ಸ್ಪರ್ಧೆಯಲ್ಲಿ ಉರುಗ್ವೆಯನ್ನು ಪ್ರತಿನಿಧಿಸಿ ಶೆರಿಕಾ ಡಿ ಅರ್ಮಾಸ್ ಗಮನ ಸೆಳೆದಿದ್ದರು.

2015 ರಲ್ಲಿ ಚೀನಾದಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಶೆರಿಕಾ ಡಿ ಅರ್ಮಾಸ್ ಸ್ಪರ್ಧಿಯಾಗಿ ವೇದಿಕೆ ಮೇಲೆ ಹೆಜ್ಜೆ ಹಾಕಿದ್ದರು. ಆದರೆ ಅವರು ಟಾಪ್‌ 30 ಯಲ್ಲಿ ಇರಲಿಲ್ಲ. 18 ವರ್ಷದವರ 6 ಸ್ಪರ್ಧಿಗಳಲ್ಲಿ ಶೆರಿಕಾ ಡಿ ಅರ್ಮಾಸ್ ಕೂಡ ಒಬ್ಬರಾಗಿದ್ದರು.

ಕಳೆದ 2 ವರ್ಷಗಳಿಂದ ಶೆರಿಕಾ ಡಿ ಅರ್ಮಾಸ್ ಅವರು ಗರ್ಭಕಂಠದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ‌ಈ ಕಾರಣದಿಂದ ಅವರೊಬ್ಬ ರೂಪದರ್ಶಿ ಆಗಿ ಮಿಂಚುವ ಕನಸಿಗೆ ಕ್ಯಾನ್ಸರ್‌ ಅಡ್ಡಿಯಾಗಿತ್ತು. ಅಕ್ಟೋಬರ್‌ 13  ರಂದು ಅವರು ನಿಧನರಾಗಿದ್ದಾರೆ. ಇತ್ತೀಚೆಗೆ ಅವರು ಕೀಮೋಥೆರಪಿ ಮತ್ತು ರೇಡಿಯೊಥೆರಪಿ ಚಿಕಿತ್ಸೆಗೆ ಒಳಗಾಗಿದ್ದರು ಎಂದು ʼನ್ಯೂಯಾರ್ಕ್‌ ಪೋಸ್ಟ್ʼ ವರದಿ ಮಾಡಿದೆ.

ಅವರ ನಿಧನ ಸುದ್ದಿ ಕೇಳಿ ಉರುಗ್ವೆ ಹಾಗೂ ಫ್ಯಾಷನ್‌ ಲೋಕ ಶಾಕ್‌ ಆಗಿದೆ. ಪ್ರಸ್ತುತ ಮಿಸ್ ಉರುಗ್ವೆ ಆಗಿರುವ ಕಾರ್ಲಾ ರೊಮೆರೊ ಶೆರಿಕಾ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಅವರು ” ನನ್ನ ಜೀವನದಲ್ಲಿ ನಾನು ಭೇಟಿಯಾದ ಅತ್ಯಂತ ಸುಂದರ ಮಹಿಳೆಯರಲ್ಲಿ ಒಬ್ಬರು” ಎಂದಿದ್ದಾರೆ.

“ಬ್ಯೂಟಿ ಮಾಡೆಲ್ ಆಗಿರಲಿ, ಜಾಹೀರಾತು ಮಾಡೆಲ್ ಆಗಿರಲಿ ಅಥವಾ ಕ್ಯಾಟ್‌ವಾಕ್ ಮಾಡೆಲ್ ಆಗಿರಲಿ ನಾನು ಯಾವಾಗಲೂ ಮಾಡೆಲ್ ಆಗಲು ಬಯಸುತ್ತೇನೆ”ಎಂದು ಈ ಹಿಂದೆ ಸಂದರ್ಶನವೊಂದರಲ್ಲಿ ಶೆರಿಕಾ ಡಿ ಅರ್ಮಾಸ್ ಹೇಳಿದ್ದರು.

ಇದಲ್ಲದೆ ಅವರು ಮೇಕಪ್ ಲೈನ್ , ಕೂದಲು ಮತ್ತು ವೈಯಕ್ತಿಕ ಆರೈಕೆಗೆ ಸಂಬಂಧಿಸಿದ ಉತ್ಪನ್ನಗಳನ್ನು ಮಾರಾಟ ಮಾಡುವ ʼಶೇ ಡಿ ಅರ್ಮಾಸ್ ಸ್ಟುಡಿಯೋʼವನ್ನು ಪ್ರಾರಂಭಿಸಿದ್ದರು.

ಕ್ಯಾನ್ಸರ್‌ ಹೊಂದಿರುವ ಮಕ್ಕಳಿಗೆ ಚಿಕಿತ್ಸೆ ನೀಡುವ ʼಪೆರೆಜ್ ಸ್ಕ್ರೆಮಿನಿ ಫೌಂಡೇಶನ್‌ʼಗೆ ಆರ್ಥಿಕವಾಗಿ ಸಹಾಯ ಮಾಡಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.